Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆಗೆ ಮೌಲ್ಯದ 55 ಕೋಟಿ ರೂಪಾಯಿ ಇಂಕ್ ಪೂರೈಕೆ | Indelible Ink
    Viral

    ಲೋಕಸಭಾ ಚುನಾವಣೆಗೆ ಮೌಲ್ಯದ 55 ಕೋಟಿ ರೂಪಾಯಿ ಇಂಕ್ ಪೂರೈಕೆ | Indelible Ink

    vartha chakraBy vartha chakraಫೆಬ್ರವರಿ 27, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದುಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್. ಮೈಸೂರಿನ ಅತ್ಯಂತ ದೂರದೃಷ್ಟಿಯುಳ್ಳ ಮಹಾರಾಜ ಎಂದೇ ಜನ ಮನ್ನಣೆ ಗಳಿಸಲ್ಪಟ್ಟಿರುವ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದ ಫಲವಾಗಿ 1937ರಲ್ಲಿ ಅಸ್ತಿತ್ವಕ್ಕೆ ಬಂದಿತು.
    ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಅಳಿಸಲಾಗದ ಶಾಯಿ ತಯಾರಿಸುವ ದೇಶದ ಏಕೈಕ ಸಂಸ್ಥೆಯಾಗಿದ್ದು ವಿಶ್ವದ 30ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡುತ್ತಿದ್ದು ಇದು ರಾಜ್ಯದ ಹೆಮ್ಮೆ.
    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಮತದಾನದ ನಂತರ ಹಾಕಲಾಗುವ ಅಳಿಸಲಾಗದ ಶಾಹಿ ಪೂರೈಕೆಯಿಂದ ಸಂಸ್ಥೆ ಅಪಾರ ಲಾಭ ಗಳಿಸುವತ್ತ ಸಾಗಿದೆ.

    ಲೋಕಸಭಾ ಚುನಾವಣೆಗೆ ಸಂಸ್ಥೆ ಸುಮಾರು 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ ಮಾಡಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಬೇಡಿಕೆ ಮಂಡಿಸಿದ್ದು ಸುಮಾರು 55 ಕೋಟಿ ರೂಪಾಯಿ ವಹಿವಾಟು ಮಾಡಬಹುದು ಎಂದು ಅಂದಾಜಿಸಲಾಗಿದೆ.
    ಮಾರ್ಚ್ 15ರೊಳಗೆ ದೇಶದ ಎಲ್ಲಾ ರಾಜ್ಯಗಳ ಚುನಾವಣಾ ಆಯುಕ್ತರ ಕಚೇರಿಗಳ ಬೇಡಿಕೆಗೆ ಅನುಗುಣವಾಗಿ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಆದೇಶ ನೀಡಲಾಗಿದೆ.

    10 ಎಂಎಲ್ ಬಾಟಲಿಯಿಂದ ಸುಮಾರು 700 ಮತದಾರರ ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಬಹುದು ಎಂದು ಅಂದಾಜಿಸಲಾಗಿದ್ದು, ಅದರ ಆಧಾರದಲ್ಲಿ 26.55 ಬಾಟಲಿ ಶಾಹಿ ಪೂರೈಸುವಂತೆ ಚುನಾವಣೆ ಆಯೋಗ ಬೇಡಿಕೆ ಮಂಡಿಸಿದೆ.
    ಈಗಾಗಲೇ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ, ಅರುಣಾಚಲ ಪ್ರದೇಶ, ತ್ರಿಪುರ, ನಾಗಲ್ಯಾಂಡ್, ಮಿಜೋರಾಂ ರಾಜ್ಯಗಳಿಗೆ ಮೈಲ್ಯಾಕ್ ಆಡಳಿತ ವರ್ಗ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡಿದೆ.

    Government Indelible Ink Karnataka News Politics ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    Next Article ಜೆಡಿಎಸ್ ಕನಸು ನನಸಾಗಲಿಲ್ಲ | JDS
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    3 ಪ್ರತಿಕ್ರಿಯೆಗಳು

    1. 4u3cx on ಜೂನ್ 7, 2025 4:07 ಅಪರಾಹ್ನ

      buy clomid pill clomid prices in south africa where can i get generic clomiphene tablets clomiphene without rx buy clomiphene without prescription cost of generic clomid without rx clomid contraindications

      Reply
    2. cialis 20mg tadalafil on ಜೂನ್ 9, 2025 8:49 ಫೂರ್ವಾಹ್ನ

      This is a theme which is virtually to my callousness… Diverse thanks! Exactly where can I lay one’s hands on the contact details an eye to questions?

      Reply
    3. taking flagyl at 8 weeks pregnant on ಜೂನ್ 11, 2025 3:04 ಫೂರ್ವಾಹ್ನ

      Thanks for sharing. It’s first quality.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wilburhal ರಲ್ಲಿ ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    • Michelpog ರಲ್ಲಿ ಕುಡಿದು ಮಾಡಿದ ರಂಪಾಟ.
    • Wilburhal ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe