ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ
    ಬೆಂಗಳೂರು

    ಪಾಗಲ್ ಪ್ರೇಮಿಯ ಕಾಟಕ್ಕೆ ಬಲಿಯಾದ ದಂತವೈದ್ಯೆ

    vartha chakraBy vartha chakraಫೆಬ್ರವರಿ 2, 2023Updated:ಮಾರ್ಚ್ 20, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.2-
    ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ತಮ್ಮ ಅಮೂಲ್ಯ ಜೀವವನ್ನು ಕಳೆದುಕೊಂಡಿರುವ ದಾರುಣ ಘಟನೆ ಸಂಜಯನಗರದಲ್ಲಿ ನಡೆದಿದೆ. ಎಂ.ಎಸ್ ರಾಮಯ್ಯ (MS Ramaiah) ಆಸ್ಪತ್ರೆಯಲ್ಲಿ ದಂತ ವ್ಯೆದ್ಯೆಯಾಗಿ ಕೆಲಸ ಮಾಡುತ್ತಿರುವ ಉತ್ತರಪ್ರದೇಶದ ಲಖನೌ ಮೂಲದ ದಂತವ್ಯೆದ್ಯೆ ಪ್ರಿಯಾಂಶಿ ತ್ರಿಪಾಠಿ (28) ಪಾಗಲ್ ಪ್ರೇಮಿಯ ಕಾಟದಿಂದ ಬೇಸತ್ತು ಜನವರಿ 25 ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯ ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡಿದ್ದ. ಆದರೆ, ಇದಕ್ಕೆ ಆಕೆ ಒಪ್ಪಿಲಿಲ್ಲ. ಇಷ್ಟಕ್ಕೇ ಸುಮ್ಮನಾಗದ ಸುಮಿತ್, ವಿವಾಹವಾಗುವಂತೆ ಯಾವಾಗಲೂ ಒತ್ತಾಯ ಮಾಡುತ್ತಿದ್ದ. ಅಲ್ಲದೆ, ಹಣಕ್ಕಾಗಿ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.

    ಮದ್ಯ ಸೇವನೆ ಮತ್ತು ಸಿಗರೇಟ್ ಸೇದುವಂತೆ ಪ್ರಿಯಾಂಶಿಗೆ ಒತ್ತಾಯ ಮಾಡುತ್ತಿದ್ದ ಸುಮಿತ್, ಆಕೆಯ ನಡತೆಯ ಬಗ್ಗೆ ಆಸ್ಪತ್ರೆಯಲ್ಲೆಲ್ಲ ಸುಳ್ಳು ಹೇಳಿದ್ದ. ಆಕೆ ಸರಿಯಿಲ್ಲ. ಆಕೆಯನ್ನು ಯಾರೂ ಮದುವೆ ಆಗಲ್ಲ ಎಂದು ನಿಂದಿಸಿದ್ದ. ಸುಮಿತ್ ಕಾಟವನ್ನು ತಡೆಯದೇ ಪ್ರಿಯಾಂಶಿ ಮನೆಯವರಿಗೆ ವಿಷಯ ತಿಳಿಸಿದ್ದರು. ‘ನನ್ನನ್ನು ವಾಪಸ್ ಲಖನೌಗೆ ಕರೆದುಕೊಂಡು ಹೋಗಿ, ನನ್ನನ್ನು ಸುಮಿತ್ ಬದುಕಲು ಬಿಡುತ್ತಿಲ್ಲ’ ಎಂದು ಹೇಳಿದ್ದರು. ಆದರೆ, ಪ್ರಿಯಾಂಶಿ ಪಾಲಕರು ಸುಮಿತ್ಗೆ ಬುದ್ಧಿಮಾತು ಹೇಳಿದ್ದರು. ಅಲ್ಲದೆ, ಆತನ ತಂದೆಗೆ ಕರೆ ಮಾಡಿ ಮಗನ ಬಗ್ಗೆ ದೂರು ನೀಡಿ, ತಮ್ಮ ಮಗಳ ವಿಚಾರಕ್ಕೆ ಬರದಿರುವಂತೆ ತಿಳಿಹೇಳಿ ಎಂದಿದ್ದರು.
    ಇಷ್ಟೆಲ್ಲ ಆದರೂ ಬುದ್ಧಿ ಕಲಿಯದ ಸುಮಿತ್, ಮತ್ತೆ ಪ್ರಿಯಾಂಶಿಗೆ ತೊಂದರೆ ಕೊಡಲು ಆರಂಭಿಸಿದ್ದ. ಆಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುತ್ತಿದ್ದ. ಇದರಿಂದ ಮನನೊಂದ ಪ್ರಿಯಾಂಶಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕಳೆದ ಜ.24ರ ಬೆಳಗ್ಗೆ ಪ್ರಿಯಾಂಶಿ ತಾಯಿ ಆಕೆಗೆ ಕರೆ ಮಾಡಿದ್ದಾರೆ. ಆದರೆ, ಎಷ್ಟು ಬಾರಿ ರಿಂಗ್ ಆದರೂ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಾಬರಿಗೊಂಡ ಪ್ರಿಯಾಂಶಿ ತಾಯಿ, ಮಗಳು ವಾಸವಿದ್ದ ಮನೆಯ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

    ತಕ್ಷಣ ಮಾಲೀಕರು ಮನೆಯ ಬಳಿ ಹೋಗಿ ನೋಡಿದಾಗ ಪ್ರಿಯಾಂಶಿ ಒಳಗಡೆಯಿಂದ ಲಾಕ್ ಮಾಡಿರುವುದು ಕಂಡುಬಂದಿದೆ. ತಕ್ಷಣ ಮಾಲೀಕರು ಸಂಜಯನಗರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಅದೇ ದಿನ ಸಂಜೆ 5 ಗಂಟೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಗೆ ಬಾಗಿಲು ತೆರೆದು ನೋಡಿದಾಗ ಪ್ರಿಯಾಂಶಿ ನೇಣು ಬಿಗಿದುಕೊಂಡಿರುವುದು ಬಯಲಾಗಿದೆ. ಈ ಸಂಬಂಧ ಪ್ರಿಯಾಂಶಿ ತಂದೆ ಸುಶೀಲ್ ತ್ರಿಪಾಠಿ ಅವರು ವೈದ್ಯ ಸುಮಿತ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದೇ ಮಗಳ ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ಪ್ರಿಯಾಂಶಿ ತಂದೆ ಉಲ್ಲೇಖಿಸಿದ್ದಾರೆ. IPC ಸೆಕ್ಷನ್ 306 ಅಡಿಯಲ್ಲಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    #Suicide Bangalore crime dentist m ms ramaiah ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Article1000 ಕೋಟಿಗೆ ಕೆಲವೇ ಹೆಜ್ಜೆಗಳ ದೂರದಲ್ಲಿರುವ Pathaan!
    Next Article ಅದಾನಿ ಹಗರಣಕ್ಕೆ ಸಂಸತ್ ಕಲಾಪ ಬಲಿ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    5 ಪ್ರತಿಕ್ರಿಯೆಗಳು

    1. Zewthf on ಫೆಬ್ರವರಿ 23, 2026 4:41 ಫೂರ್ವಾಹ್ನ

      Sweet Bonanza brings the party to your screen with vibrant graphics and high-reward gameplay. Land sweet bonanza scatter scatters, activate bombs, watch your balance grow. The fun never stops!

      Reply
    2. Ibvxxn on ಫೆಬ್ರವರಿ 28, 2026 4:02 ಫೂರ್ವಾಹ್ನ

      Why play anywhere else? chumba casino promo gives free Sweeps Coins + real prize redemptions. Discover the best social casino experience right now!

      Reply
    3. Cqrmqt on ಮಾರ್ಚ್ 2, 2026 6:45 ಫೂರ್ವಾಹ್ನ

      Live dealers, crazy multipliers, instant crypto payouts. stake online casino real money brings Vegas-level action straight to your screen.

      Reply
    4. Qiocze on ಮಾರ್ಚ್ 4, 2026 12:02 ಫೂರ್ವಾಹ್ನ

      DraftKings casino bonus Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!

      Reply
    5. Ibhzit on ಮಾರ್ಚ್ 7, 2026 1:18 ಫೂರ್ವಾಹ್ನ

      Nejlepsi generika na trhu – overte si to na opravdovalekarna.czopravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Andrewhooca ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Andrewhooca ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.