ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.
    ಅಪರಾಧ

    ಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.

    vartha chakraBy vartha chakraಅಕ್ಟೋಬರ್ 29, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಅ.29-
    ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ತನ್ನ ಕುಣಿಕೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ.
    ಬೆಂಗಳೂರು ಮತ್ತು ಮೈಸೂರಿನಲ್ಲಿ ಹಲವಾರು ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರದ ಪ್ರಮುಖರ ವಿಚಾರಣೆಗೆ ಸಿದ್ದತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಬಿಲ್ಡರ್‌ಗಳ  ಮನೆ ಕಚೇರಿಗಳ ಮೇಲಿನ ದಾಳಿಯನ್ನು ಮುಂದುವರೆಸಿರುವ ಅಧಿಕಾರಿಗಳು ಮೈಸೂರು
    ನಗರದ ಇನಕಲ್ ನಲ್ಲಿರುವ ರಾಕೇಶ್‌ ಪಾಪಣ್ಣ ಹಾಗೂ ಅವರ ತಂದೆ ಪಾಪಣ್ಣ ಅವರನ್ನ ತನಿಖೆಗೆ ಒಳಪಡಿಸಿ, ಇಂದೂ ಕೂಡಾ ಕೆಲವು ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
    ಮುಡಾದ 50:50 ಅನುಪಾತದಲ್ಲಿ 98 ಸಾವಿರ ಚದರ ಅಡಿ ಜಾಗವನ್ನ ಒಂದೇ ಬಾರಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ರಾಕೇಶ್ ಪಾಪಣ್ಣ ವಿರುದ್ಧ ಶಾಸಕ ಶ್ರೀವತ್ಸ ಆರೋಪ ಮಾಡಿ, ದಾಖಲಾತಿ ಬಿಡುಗಡೆ ಮಾಡಿದ್ದರು. ಇದರ ಜತೆಗೆ ದೂರುದಾರ ಸ್ನೇಹಮಯಿ ಕೃಷ್ಣ ಈ ಸಂಬಂಧ ದಾಖಲಾತಿಗಳನ್ನ ಜಾರಿ ನಿರ್ದೇಶನಾಲಯಕ್ಕೆ ನೀಡಿ, ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
    ಮತ್ತೊಬ್ಬ ಬಿಲ್ಡರ್‌ ಗೆ ದಾಳಿ :
    ಮುಡಾ ಹಗರಣದ ತನಿಖೆಯಲ್ಲಿ ಹಣಕಾಸಿನ ವಹಿವಾಟಿನ ಬಗ್ಗೆ ಮಾಹಿತಿ ಪಡೆದು, ಇಲ್ಲಿ ನಡೆದಿರುವ ಅವ್ಯವಹಾರಗಳ ತನಿಖೆಗೆ ಇಳಿದಿರುವ ಇಡಿ, ನಿನ್ನೆ ರಾತ್ರಿ 11 ಗಂಟೆಗೆ ಮೈಸೂರಿನ ನ್ಯೂ ಕಾಂತ್‌ ರಾಜ್‌ ಅರಸ್‌ ರಸ್ತೆಯಲ್ಲಿರುವ ಜಯರಾಮು ಎಂಬುವವರಿಗೆ ಸೇರಿದ ಕಚೇರಿ ಹಾಗೂ ಅವರ ಶ್ರೀರಾಂಪುರದಲ್ಲಿರುವ ಮನೆಯ ಮೇಲೆ ದಾಳಿ ಮುಂದುವರೆಸಿದೆ.
    ಇಂದು ಬೆಳಗಿನ ಜಾವ 3 ಗಂಟೆವರೆಗೆ ದಾಖಲೆಗಳನ್ನ ಪರಿಶೀಲನೆ ನಡೆಸಿ ಮತ್ತೆ ಇಂದು ಬೆಳಗ್ಗೆ ಅವರ ಕಚೇರಿಯಲ್ಲಿ ಶೋಧ ಮುಂದುವರೆಸಿದ್ದಾರೆ.
    ಕಚೇರಿ ಮೇಲೆ ದಾಳಿ ಸಾಧ್ಯತೆ :
    ನಗರದ ಹಲವು ಬಿಲ್ಡರ್ಗಳು, ಮಧ್ಯವರ್ತಿಗಳು, ರಾಜಕಾರಣಿಗಳ ಆಪ್ತರ ಬಗ್ಗೆ ಇಡಿಗೆ ಮುಡಾ ದಾಳಿಯ ಸಂದರ್ಭದಲ್ಲಿ ಪ್ರಮುಖ ದಾಖಲೆಗಳು ದೊರೆತಿವೆ ಎನ್ನಲಾಗಿದ್ದು, ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ಮೈಸೂರಿನಲ್ಲಿ ತನಿಖೆ ಮುಂದುವರೆಸಿದ್ದು, ಇನ್ನೂ ಹಲವು ಬಿಲ್ಡರ್‌ ಕಚೇರಿಗಳು ಹಾಗೂ ಮನೆಗಳ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    Congress Enforcement Directorate Government Karnataka muda crime ಇಡಿ ಕಾಂಗ್ರೆಸ್ ಬೆಂಗಳೂರು ಮೈಸೂರು ವ್ಯವಹಾರ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯವರಿಗೆ ಈಗ ಹಿಂದೂ ಪ್ರೀತಿ.
    Next Article ದರ್ಶನ್ ಗೆ ಕೊನೆಗೂ ಸಿಗ್ತು ಷರತ್ತುಬದ್ಧ ಮಧ್ಯಂತರ ಜಾಮೀನು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.