Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    ರಾಜ್ಯ

    ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!

    vartha chakraBy vartha chakraಫೆಬ್ರವರಿ 23, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷದ್ದೇ ದೊಡ್ಡ ಸುದ್ದಿ.
    ರಾಜ್ಯ ಸರ್ಕಾರಕ್ಕೆ ‌ದೊಡ್ಡ ಪ್ರಮಾಣದಲ್ಲಿ ಮುಜುಗರ ಸೃಷ್ಟಿಸಿದ ಈ ಪ್ರಕರಣದ ಮೂಲ ಕೌಟುಂಬಿಕ ಕಲಹ ಎನ್ನುವುದು ಇದೀಗ ಜಗಜ್ಜಾಹೀರಾಗಿದೆ.ಈ
    ಕೌಟುಂಬಿಕ ಸಂಘರ್ಷದ ಕೇಂದ್ರ ಬಿಂದು ಐಎಎಸ್‌ ಅಧಿಕಾರಿಯೂ ಆಗಿರುವ ಮುನೀಶ್‌ ಮೌದ್ಗಿಲ್‌.
    ದಕ್ಷ ಆಡಳಿತಗಾರ, ಹಿಡಿದ ಕೆಲಸ ಬಿಡದ ಛಲದಂಕಮಲ್ಲ ಎಂದೆಲ್ಲಾ ಅಧಿಕಾರಿಗಳ ವಲಯದಲ್ಲಿ ಗುರುತಿಸಲ್ಪಡುವ ಮುನೀಶ್ ಮೌದ್ಗೀಳ್ ಇದೀಗ ಇವರಿಬ್ಬರ ಜಗಳದಲ್ಲಿ ಸಿಲುಕಿ ವರ್ಗಾವಣೆಯ ಶಿಕ್ಷೆ ಅನುಭವಿಸಿದ ಮೌದ್ಗಿಲ್‌ ಇದೀಗ ಮೌನಕ್ಕೆ ಶರಣಾಗಿದ್ದಾರೆ ಎನ್ನುತ್ತವೆ ಅವರ ಆಪ್ತ ಮೂಲಗಳು
    ಶಿಷ್ಟಾಚಾರದಂತೆ ನೂತನ ಜವಾಬ್ದಾರಿ ಸ್ವೀಕರಿಸಿದ ಅವರು ಕೆಲಸದ ಕಡೆ ಗಮನ ಹರಿಸಿಲ್ಲ.ಅಷ್ಟೇ ಅಲ್ಲ ಸುಗಮ ಆಡಳಿತ ಸೂತ್ರದ ಕುರಿತು ಮಹಾರಾಷ್ಟ್ರ ಸರ್ಕಾರ ತನ್ನ ಜಿಲ್ಲಾಧಿಕಾರಿಗಳಿಗೆ ಕಾರ್ಯಾಗಾರವೊಂದನ್ನು ಏರ್ಪಡಿಸಿತ್ತು. ಇದರಲ್ಲಿ ಪ್ರಧಾನ ಭಾಷಣ ಮೌದ್ಗಿಲ್‌ ಅವರದ್ದಾಗಿತ್ತು.
    ನಾಸಿಕ್ ನ ಶಿರಡಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕೊನೆಯ ಕ್ಷಣದವರೆಗೂ ಬರುತ್ತೇನೆಂದು ಸಂಘಟಕರಿಗೆ ಹೇಳಿದ್ದ ಮೌದ್ಗಿಲ್‌ ಏಕಾಏಕಿ ಗೈರಾದರು.
    ಇನ್ನೇನು ಮೌದ್ಗಿಲ್‌ ಬರಲಿದ್ದಾರೆ ಆಡಳಿತದ ನೂತನ ಸವಾಲುಗಳು, ಜನ ಸಂಪರ್ಕ ಹಾಗೂ ಜನ ಸ್ನೇಹಿ ಆಡಳಿತದ ಕುರಿತು ಮಾರ್ಗದರ್ಶನ ಮಾಡಲಿದ್ದಾರೆಂದು ಕಾಯುತ್ತಿದ್ದ ಮಹಾರಾಷ್ಟ್ರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಕೊನೆಗೆ ತಮ್ಮ ರಾಜ್ಯದ ಅಧಿಕಾರಿಗಳ ಭಾಷಣ ಕೇಳಿ ಹಿಂತಿರುಗಬೇಕಾಯಿತು.
    ಮುನೀಶ್ ಮೌದ್ಗಿಲ್‌ ಈ ಕಾರ್ಯಾಗಾರಕ್ಕೆ ಯಾಕೆ ಬರಲಿಲ್ಲ ಎಂದು‌ ಕುತೂಹಲಗೊಂಡ ಶಿಬಿರಾರ್ಥಿಗಳು ಹುಡುಕಾಟ ನಡೆಸಿದಾಗ ಅವರಿಗೆ ಸಿಕ್ಕ ಉತ್ತರ ಜಡೆ ಜಗಳ ಅರ್ಥಾತ್ ರೋಹಿಣಿ-ರೂಪಾ ಸಂಘರ್ಷ ಇದೀಗ ಈ ಐಎಎಸ್‌-ಐಪಿಎಸ್ ಸಂಘರ್ಷ ಎಲ್ಲೆಡೆ ಮನೆ ಮಾತು..

    Share. Facebook Twitter Pinterest LinkedIn Tumblr Email WhatsApp
    Previous Articleಯುವತಿ ಮೇಲಲ್ಲ, ಸೀಟಿನ ಮೇಲೆ ಮೂತ್ರ ವಿಸರ್ಜನೆ
    Next Article BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kings Casino Öffnungszeiten ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • Lhanesoume ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • Scotthem ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe