ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Murder mystery.
    Trending

    Murder mystery.

    vartha chakraBy vartha chakraಆಗಷ್ಟ್ 24, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Murder mystery.

    ಬೆಂಗಳೂರು
    ಇದು ಯಾವುದೇ ಸಿನಿಮಾ ಕಥೆಯನ್ನು ಮೀರಿಸಬಲ್ಲ ಮರ್ಡರ್ ಮಿಸ್ಟರಿ. ವಿಮೆ ಹಣ ಲಪಟಾಯಿಸಲು ಗಂಡ ಹೆಂಡತಿ ಸಕ್ಕತ್ ಪ್ಲಾನ್ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ.
    ಆಗಸ್ಟ್ 12ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗೊಲ್ಲರಹೊಸಳ್ಳಿ ಗೇಟ್‌ ಬಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಜರು ಮಾಡಿದ್ದರು
    ಅದೇ ಸ್ಥಳದಲ್ಲಿ ಪಂಕ್ಚರ್‌ ಆಗಿದ್ದ ಕಾರು ಹಾಗೂ ಒಂದು ಲಾರಿ ಸಿಕ್ಕಿದ್ದವು. ಮೇಲ್ನೋಟಕ್ಕೆ ಪಂಕ್ಚರ್‌ ಆಗಿದ್ದ ಕಾರಿನ ಟೈರ್‌ ಬದಲಿಸುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಮೃತಪಟ್ಟಿರುವಂತೆ ಕಾಣಿಸುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದೆ ಅದನ್ನು ಅಪರಿಚಿತ ವ್ಯಕ್ತಿ ಎಂದು ಪರಿಗಣಿಸಿ ಮೃತದೇಹವನ್ನು ಹಾಸನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಗಂಡಸಿ ಠಾಣೆ ಪೊಲೀಸರು ಗುರುತು ಪತ್ತೆಗೆ ಮುಂದಾಗಿದ್ದರು.
    ಈ ನಡುವೆ ಆಗಸ್ಟ್13 ರಂದು ಹಾಸನ ಜಿಲ್ಲಾಸ್ಪತ್ರೆಗೆ ಬಂದ ಹೊಸಕೋಟೆಯ ಶಿಲ್ಪರಾಣಿ ಎಂಬ ಮಹಿಳೆ ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಗುರುತಿಸಿದ್ದಳು. ಪೊಲೀಸರು ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಹಸ್ತಾಂತರಿಸಿದರು ಮೃತ ದೇಹ ಕೊಂಡೊಯ್ದಿದ್ದ ಆಕೆ ಅಂದೇ ಹೊಸಕೋಟೆ ತಾಲ್ಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದಳು.
    ಆಸ್ಪತ್ರೆಯಲ್ಲಿ ಆಕೆಯ ನಡವಳಿಕೆ ನಂತರ ಅಂತ್ಯ ಸಂಸ್ಕಾರ ಸಮಯದಲ್ಲಿ ಆಕೆ ನಡೆದುಕೊಂಡ ರೀತಿಯನ್ನು ಗಮನಿಸಿ ದ ಪೊಲೀಸರಿಗೆ ಸಣ್ಣ ಅನುಮಾನ ಕಾಣುತ್ತದೆ. ಅದನ್ನೇ ಪ್ರಧಾನವಾಗಿಟ್ಟುಕೊಂಡ ಪೊಲೀಸರು ತನಿಖೆ ಮುಂದುವರಿಸುತ್ತಾರೆ. ಇದಕ್ಕೆ ಪೂರಕವೆಂಬಂತೆ
    ಮೃತ ವ್ಯಕ್ತಿಯ ಕುತ್ತಿಗೆಯಲ್ಲಿ ಗಾಯದ ಗುರುತು ಇದ್ದಿದ್ದರಿಂದ ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನಗೊಂಡು ತನಿಖೆ ತೀವ್ರಗೊಳಿಸಿದ್ದರು.
    ಈ ನಡುವೆ,ಶಿಲ್ಪರಾಣಿಯ ಪತಿ ಮುನಿಸ್ವಾಮಿಗೌಡ
    ಮರೆಯಲ್ಲಿ ನಿಂತು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಗಮನಿಸಿದ್ದಾನೆ. ಕಸಿವಿಸಿಯಿಂದ ಒದ್ದಾಡಿದ ಆತ ತಡೆಯಲಾಗದೆ ತನ್ನ ಸಂಬಂಧಿಯಾದ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಮುಂದೆ ಹಾಜರಾಗಿ ಎಲ್ಲ ಘಟನೆಯನ್ನು ವಿವರಿಸಿದ್ದಾನೆ ಇದಾದ ನಂತರ ಪೊಲೀಸರು
    ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಸ್ವಾಮಿಗೌಡ ಹಾಗೂ ಶಿಲ್ಪರಾಣಿ ಬಂಧಿಸಿದ್ದಾರೆ.
    ಹಾಗಾದರೆ ಮೃತ ವ್ಯಕ್ತಿ ಯಾರು ಎನ್ನುತ್ತೀರಾ ಅದೇ ನಿಜವಾದ ಕತೆ.
    ಬಂಧಿತ ಮುನಿಸ್ವಾಮಿ ಗೌಡ ಹೊಸಕೋಟೆಯಲ್ಲಿ ಟೈರ್‌ ಮಾರಾಟ ಮಳಿಗೆ ಹೊಂದಿದ್ದಾರೆ. ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ ಮುನಿಸ್ವಾಮಿಗೌಡ ಸಾಲದಲ್ಲಿ ಮುಳುಗಿ ಹೋಗಿದ್ದ. ಇದರಿಂದ ಪಾರಾಗಲು ದಾರಿ ಕಾಣದೇ ಒದ್ದಾಡುತ್ತಿದ್ದ ಆತ ತನ್ನ ಮರಣಾನಂತರ ದೊರೆಯುವ ಜೀವವಿಮೆ ಹಣವನ್ನು ಬದುಕಿದ್ದಾಗಲೇ ಲಪಟಾಯಿಸಲು ಪತ್ನಿ ಜತೆಗೂಡಿ ತಂತ್ರ ರೂಪಿಸಿದ್ದ.
    ಅದರಂತೆ ಭಿಕ್ಷುಕನೊಬ್ಬನನ್ನು ಮಾತನಾಡಿಸಿ ವಿಶ್ವಾಸಕ್ಕೆ ಪಡೆದಿದ್ದ ಮುನಿಸ್ವಾಮಿಗೌಡ ತನ್ನೊಂದಿಗೆ ಕಾರಿನಲ್ಲಿ ಭಿಕ್ಷುಕನನ್ನು ಕೂರಿಸಿಕೊಂಡು ಪ್ರಯಾಣ ಆರಂಭಿಸಿದ್ದ. ಮಾರ್ಗಮಧ್ಯ ಗೊಲ್ಲರ ಹೊಸಳ್ಳಿ ಗೇಟ್‌ ಬಳಿ ಕಾರಿನ ಚಕ್ರ ಪಂಕ್ಚರ್‌ ಆಗಿದ್ದು ಚಕ್ರ ಬದಲಿಸುವಂತೆ ಭಿಕ್ಷುಕನಿಗೆ ಹೇಳಿದ್ದ. ಅದರಂತೆ ಆತ ಪಂಕ್ಚರ್‌ ಆದ ಚಕ್ರ ಬಿಚ್ಚಲು ಕುಳಿತಿದ್ದಾಗ ಆತನ ಕುತ್ತಿಗೆಗೆ ಚೈನ್‌ ಹಾಕಿ ಎಳೆದು ರಸ್ತೆಗೆ ಬೀಳಿಸಿದ್ದ. ಆಗ ಆತನ ಸಂಚಿನಂತೆ ಹಿಂಬಾಲಿಸಿಕೊಂಡು ಬಂದಿದ್ದ ಲಾರಿ ಚಾಲಕ ಲಾರಿಯನ್ನು ಭಿಕ್ಷುಕನ ಮೇಲೆ ಹರಿಸಿ ಕೊಲೆಗೈದಿದ್ದ. ನಂತರ ಲಾರಿ, ಕಾರುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ಮುನಿಸ್ವಾಮಿಗೌಡ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದರು.
    ಇದಾದ ನಂತರ ಪೂರ್ವ ಯೋಜನೆಯಂತೆ ಶಿಲ್ಪ ರಾಣಿ ತನ್ನ ಪತಿ ಎಂದು ಹೇಳಲಾದ ಭಿಕ್ಷುಕನ ಅಮೃತ ದೇಹ ಪಡೆದು ಸಂಸ್ಕಾರ ಮಾಡಿ ಜೀವ ವಿಮೆ ಹಣ ಪಡೆಯಲು ಪ್ರಯತ್ನ ಆರಂಭಿಸಿದ್ದರು. ಇದರ ನಡುವೆ ತನ್ನ ಆಸಲಿ ಗಂಡ ಮುನಿಸ್ವಾಮಿ ಗೌಡ ಪಾಪ ಪ್ರಜ್ಞೆಯಿಂದ ತಪ್ಪು ಒಪ್ಪಿ ಕೊಂಡ ಪರಿಣಾಮ ಇಬ್ಬರು ಜೈಲು ಪಾಲಾಗಿದ್ದಾರೆ.

    Verbattle
    Verbattle
    Verbattle
    crime Karnataka m murder News Trending Varthachakra ಅಪರಾಧ ಸುದ್ದಿ ಕಾರು ಕೊಲೆ ವ್ಯಾಪಾರ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleAirport ಪ್ರಯಾಣ ದುಬಾರಿ 
    Next Article ಆ.27ಕ್ಕೆ ಬೆಂಗಳೂರಿನಲ್ಲಿ ಏನಾಗುತ್ತದೆ ಗೊತ್ತಾ.
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    3 ಪ್ರತಿಕ್ರಿಯೆಗಳು

    1. Miltvr on ಮಾರ್ಚ್ 17, 2026 3:26 ಫೂರ್ವಾಹ್ನ

      Odblokuj legendarne wygrane w Betano Casino https://betanogame.org/pl/bonuses/. Nowi użytkownicy zgarniają do €500 + 200 darmowych spinów. Bezpieczne, ekscytujące i zawsze nagradzające.

      Reply
    2. Rgbwsf on ಮಾರ್ಚ್ 21, 2026 6:42 ಅಪರಾಹ್ನ

      Mostbet te dГЎ mais chances, mais emoГ§ГЈo e mais prГЄmios todos os dias – https://mostbetpt.pro/ , Mostbet: diversГЈo garantida + bГґnus gigante esperando por vocГЄ .

      Reply
    3. Cuoqgl on ಮಾರ್ಚ್ 25, 2026 2:49 ಫೂರ್ವಾಹ್ನ

      Your vibe check just crashed their server – https://gntopama.com/betano-casino-in-depth-review-2026-bonuses-slots-real-player-insights/ , Pure adrenaline, real money, zero limits — welcome .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelEnalt ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MatthewZig ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • MatthewZig ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.