Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Murder mystery.
    Trending

    Murder mystery.

    vartha chakraBy vartha chakraಆಗಷ್ಟ್ 24, 202414 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Murder mystery.

    ಬೆಂಗಳೂರು
    ಇದು ಯಾವುದೇ ಸಿನಿಮಾ ಕಥೆಯನ್ನು ಮೀರಿಸಬಲ್ಲ ಮರ್ಡರ್ ಮಿಸ್ಟರಿ. ವಿಮೆ ಹಣ ಲಪಟಾಯಿಸಲು ಗಂಡ ಹೆಂಡತಿ ಸಕ್ಕತ್ ಪ್ಲಾನ್ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ.
    ಆಗಸ್ಟ್ 12ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗೊಲ್ಲರಹೊಸಳ್ಳಿ ಗೇಟ್‌ ಬಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಜರು ಮಾಡಿದ್ದರು
    ಅದೇ ಸ್ಥಳದಲ್ಲಿ ಪಂಕ್ಚರ್‌ ಆಗಿದ್ದ ಕಾರು ಹಾಗೂ ಒಂದು ಲಾರಿ ಸಿಕ್ಕಿದ್ದವು. ಮೇಲ್ನೋಟಕ್ಕೆ ಪಂಕ್ಚರ್‌ ಆಗಿದ್ದ ಕಾರಿನ ಟೈರ್‌ ಬದಲಿಸುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಮೃತಪಟ್ಟಿರುವಂತೆ ಕಾಣಿಸುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದೆ ಅದನ್ನು ಅಪರಿಚಿತ ವ್ಯಕ್ತಿ ಎಂದು ಪರಿಗಣಿಸಿ ಮೃತದೇಹವನ್ನು ಹಾಸನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಗಂಡಸಿ ಠಾಣೆ ಪೊಲೀಸರು ಗುರುತು ಪತ್ತೆಗೆ ಮುಂದಾಗಿದ್ದರು.
    ಈ ನಡುವೆ ಆಗಸ್ಟ್13 ರಂದು ಹಾಸನ ಜಿಲ್ಲಾಸ್ಪತ್ರೆಗೆ ಬಂದ ಹೊಸಕೋಟೆಯ ಶಿಲ್ಪರಾಣಿ ಎಂಬ ಮಹಿಳೆ ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಗುರುತಿಸಿದ್ದಳು. ಪೊಲೀಸರು ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಹಸ್ತಾಂತರಿಸಿದರು ಮೃತ ದೇಹ ಕೊಂಡೊಯ್ದಿದ್ದ ಆಕೆ ಅಂದೇ ಹೊಸಕೋಟೆ ತಾಲ್ಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದಳು.
    ಆಸ್ಪತ್ರೆಯಲ್ಲಿ ಆಕೆಯ ನಡವಳಿಕೆ ನಂತರ ಅಂತ್ಯ ಸಂಸ್ಕಾರ ಸಮಯದಲ್ಲಿ ಆಕೆ ನಡೆದುಕೊಂಡ ರೀತಿಯನ್ನು ಗಮನಿಸಿ ದ ಪೊಲೀಸರಿಗೆ ಸಣ್ಣ ಅನುಮಾನ ಕಾಣುತ್ತದೆ. ಅದನ್ನೇ ಪ್ರಧಾನವಾಗಿಟ್ಟುಕೊಂಡ ಪೊಲೀಸರು ತನಿಖೆ ಮುಂದುವರಿಸುತ್ತಾರೆ. ಇದಕ್ಕೆ ಪೂರಕವೆಂಬಂತೆ
    ಮೃತ ವ್ಯಕ್ತಿಯ ಕುತ್ತಿಗೆಯಲ್ಲಿ ಗಾಯದ ಗುರುತು ಇದ್ದಿದ್ದರಿಂದ ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನಗೊಂಡು ತನಿಖೆ ತೀವ್ರಗೊಳಿಸಿದ್ದರು.
    ಈ ನಡುವೆ,ಶಿಲ್ಪರಾಣಿಯ ಪತಿ ಮುನಿಸ್ವಾಮಿಗೌಡ
    ಮರೆಯಲ್ಲಿ ನಿಂತು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಗಮನಿಸಿದ್ದಾನೆ. ಕಸಿವಿಸಿಯಿಂದ ಒದ್ದಾಡಿದ ಆತ ತಡೆಯಲಾಗದೆ ತನ್ನ ಸಂಬಂಧಿಯಾದ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಮುಂದೆ ಹಾಜರಾಗಿ ಎಲ್ಲ ಘಟನೆಯನ್ನು ವಿವರಿಸಿದ್ದಾನೆ ಇದಾದ ನಂತರ ಪೊಲೀಸರು
    ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಸ್ವಾಮಿಗೌಡ ಹಾಗೂ ಶಿಲ್ಪರಾಣಿ ಬಂಧಿಸಿದ್ದಾರೆ.
    ಹಾಗಾದರೆ ಮೃತ ವ್ಯಕ್ತಿ ಯಾರು ಎನ್ನುತ್ತೀರಾ ಅದೇ ನಿಜವಾದ ಕತೆ.
    ಬಂಧಿತ ಮುನಿಸ್ವಾಮಿ ಗೌಡ ಹೊಸಕೋಟೆಯಲ್ಲಿ ಟೈರ್‌ ಮಾರಾಟ ಮಳಿಗೆ ಹೊಂದಿದ್ದಾರೆ. ವ್ಯಾಪಾರದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ ಮುನಿಸ್ವಾಮಿಗೌಡ ಸಾಲದಲ್ಲಿ ಮುಳುಗಿ ಹೋಗಿದ್ದ. ಇದರಿಂದ ಪಾರಾಗಲು ದಾರಿ ಕಾಣದೇ ಒದ್ದಾಡುತ್ತಿದ್ದ ಆತ ತನ್ನ ಮರಣಾನಂತರ ದೊರೆಯುವ ಜೀವವಿಮೆ ಹಣವನ್ನು ಬದುಕಿದ್ದಾಗಲೇ ಲಪಟಾಯಿಸಲು ಪತ್ನಿ ಜತೆಗೂಡಿ ತಂತ್ರ ರೂಪಿಸಿದ್ದ.
    ಅದರಂತೆ ಭಿಕ್ಷುಕನೊಬ್ಬನನ್ನು ಮಾತನಾಡಿಸಿ ವಿಶ್ವಾಸಕ್ಕೆ ಪಡೆದಿದ್ದ ಮುನಿಸ್ವಾಮಿಗೌಡ ತನ್ನೊಂದಿಗೆ ಕಾರಿನಲ್ಲಿ ಭಿಕ್ಷುಕನನ್ನು ಕೂರಿಸಿಕೊಂಡು ಪ್ರಯಾಣ ಆರಂಭಿಸಿದ್ದ. ಮಾರ್ಗಮಧ್ಯ ಗೊಲ್ಲರ ಹೊಸಳ್ಳಿ ಗೇಟ್‌ ಬಳಿ ಕಾರಿನ ಚಕ್ರ ಪಂಕ್ಚರ್‌ ಆಗಿದ್ದು ಚಕ್ರ ಬದಲಿಸುವಂತೆ ಭಿಕ್ಷುಕನಿಗೆ ಹೇಳಿದ್ದ. ಅದರಂತೆ ಆತ ಪಂಕ್ಚರ್‌ ಆದ ಚಕ್ರ ಬಿಚ್ಚಲು ಕುಳಿತಿದ್ದಾಗ ಆತನ ಕುತ್ತಿಗೆಗೆ ಚೈನ್‌ ಹಾಕಿ ಎಳೆದು ರಸ್ತೆಗೆ ಬೀಳಿಸಿದ್ದ. ಆಗ ಆತನ ಸಂಚಿನಂತೆ ಹಿಂಬಾಲಿಸಿಕೊಂಡು ಬಂದಿದ್ದ ಲಾರಿ ಚಾಲಕ ಲಾರಿಯನ್ನು ಭಿಕ್ಷುಕನ ಮೇಲೆ ಹರಿಸಿ ಕೊಲೆಗೈದಿದ್ದ. ನಂತರ ಲಾರಿ, ಕಾರುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ಮುನಿಸ್ವಾಮಿಗೌಡ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದರು.
    ಇದಾದ ನಂತರ ಪೂರ್ವ ಯೋಜನೆಯಂತೆ ಶಿಲ್ಪ ರಾಣಿ ತನ್ನ ಪತಿ ಎಂದು ಹೇಳಲಾದ ಭಿಕ್ಷುಕನ ಅಮೃತ ದೇಹ ಪಡೆದು ಸಂಸ್ಕಾರ ಮಾಡಿ ಜೀವ ವಿಮೆ ಹಣ ಪಡೆಯಲು ಪ್ರಯತ್ನ ಆರಂಭಿಸಿದ್ದರು. ಇದರ ನಡುವೆ ತನ್ನ ಆಸಲಿ ಗಂಡ ಮುನಿಸ್ವಾಮಿ ಗೌಡ ಪಾಪ ಪ್ರಜ್ಞೆಯಿಂದ ತಪ್ಪು ಒಪ್ಪಿ ಕೊಂಡ ಪರಿಣಾಮ ಇಬ್ಬರು ಜೈಲು ಪಾಲಾಗಿದ್ದಾರೆ.

    crime Karnataka m murder News Trending Varthachakra ಅಪರಾಧ ಸುದ್ದಿ ಕಾರು ಕೊಲೆ ವ್ಯಾಪಾರ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleAirport ಪ್ರಯಾಣ ದುಬಾರಿ 
    Next Article ಆ.27ಕ್ಕೆ ಬೆಂಗಳೂರಿನಲ್ಲಿ ಏನಾಗುತ್ತದೆ ಗೊತ್ತಾ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    14 ಪ್ರತಿಕ್ರಿಯೆಗಳು

    1. KEPALASLOT on ಮೇ 15, 2025 12:01 ಫೂರ್ವಾಹ್ನ

      Woah I’m just truly digging the design and style/strategy of this web page. It is easy, nevertheless excellent. Much more frequently than not it is tough to acquire the excellent involving excellent usability along with visual appearance. I have to say you have carried out a amazing task. In addition, your web site starts super fast personally with World wide web explorer. Exceptional Web site :KEPALASLOT

      Reply
    2. Josephrem on ಜೂನ್ 3, 2025 4:28 ಫೂರ್ವಾಹ್ನ

      Generate custom how to make ai hentai. Create anime-style characters, scenes, and fantasy visuals instantly using an advanced hentai generator online.

      Reply
    3. Jameshooke on ಜೂನ್ 4, 2025 8:05 ಅಪರಾಹ್ನ

      resume environmental engineer resume civil engineer fresh graduate

      Reply
    4. gn6qw on ಜೂನ್ 5, 2025 5:06 ಫೂರ್ವಾಹ್ನ

      where can i buy cheap clomid how to get cheap clomiphene tablets clomiphene chance of twins cost of clomiphene at cvs clomid medication for women where buy cheap clomiphene no prescription order clomid prices

      Reply
    5. cialis for sale australia on ಜೂನ್ 9, 2025 4:47 ಫೂರ್ವಾಹ್ನ

      Thanks for putting this up. It’s understandably done.

      Reply
    6. Jesuscaups on ಜೂನ್ 10, 2025 7:51 ಅಪರಾಹ್ನ

      ship car to Florida auto transport quote

      Reply
    7. flagyl covers on ಜೂನ್ 10, 2025 10:58 ಅಪರಾಹ್ನ

      This is a question which is in to my heart… Many thanks! Faithfully where can I find the contact details due to the fact that questions?

      Reply
    8. MiguelKalox on ಜೂನ್ 12, 2025 10:47 ಅಪರಾಹ್ನ

      Профессиональное новейшее косметологическое оборудование для салонов красоты, клиник и частных мастеров. Аппараты для чистки, омоложения, лазерной эпиляции, лифтинга и ухода за кожей.

      Reply
    9. zaymy-onlayn on ಜೂನ್ 16, 2025 6:41 ಫೂರ್ವಾಹ್ನ

      онлайн займы на карту без отказа мгновенно онлайн займ срочно

      Reply
    10. urc2o on ಜೂನ್ 18, 2025 6:14 ಫೂರ್ವಾಹ್ನ

      where can i buy inderal – purchase inderal without prescription methotrexate for sale online

      Reply
    11. JaredCef on ಜೂನ್ 20, 2025 9:17 ಅಪರಾಹ್ನ

      сделать диплом сколько стоит купить дипломную работу

      Reply
    12. h3tq9 on ಜೂನ್ 21, 2025 3:45 ಫೂರ್ವಾಹ್ನ

      order amoxicillin online – purchase combivent pills ipratropium for sale

      Reply
    13. GrantHaw on ಜೂನ್ 22, 2025 2:59 ಅಪರಾಹ್ನ

      контрольная работа геодезия https://kontrolnyestatistika.ru

      Reply
    14. d6ktp on ಜೂನ್ 25, 2025 8:05 ಫೂರ್ವಾಹ್ನ

      augmentin 625mg generic – atbioinfo acillin drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kcsq3 ರಲ್ಲಿ ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    • n6i1u ರಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath
    • DannyTom ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe