Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    ಸುದ್ದಿ

    ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru

    vartha chakraBy vartha chakraನವೆಂಬರ್ 16, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ,ನ.16- ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮುರುಘಾ ಶರಣರು (Murugha Sharanaru) ಇಂದು‌ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
    ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿ, ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಜೈಲುಸೇರಿದ್ದ ಮುರುಘಾ ಶರಣರಿಗೆ (Murugha Sharanaru) ಹೈಕೋರ್ಟ್,ಕಳೆದ ನ. 8ರಂದು ಜಾಮೀನು ನೀಡಿತ್ತು ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾಶ್ರೀಗಳ ವಿರುದ್ಧ ವಿರುದ್ಧ ಎರಡು ಪೋಕ್ಸೋ ಪ್ರಕರಣಗಗಳು ದಾಖಲಾಗಿದ್ದವು. ಈ ಪೈಕಿ ಒಂದೇ ಕೇಸ್​ನಲ್ಲಿ ಮಾತ್ರ ಮುರುಘಾಶ್ರೀಗಳನ್ನು ಬಂಧಿಸಲಾಗಿತ್ತು. ಇದೇ ಒಂದನೇ ಪ್ರಕರಣರದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಇಂದು ಮುರುಘಾಶ್ರೀಗಳನ್ನು‌ ಬಿಡುಗಡೆ ಮಾಡಲಾಗಿದೆ.

    ದಾವಣಗೆರೆಯತ್ತ:
    ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ನೇರವಾಗಿ ದಾವಣಗೆರೆ ಕಡೆ ಹೊರಟಿದ್ದಾರೆ. ದಾವಣಗೆರೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರಕ್ಕೆ ತೆರಳಿ ಜಯದೇವ ಸ್ವಾಮೀಜಿ ಗದ್ದುಗೆಗೆ ನಮಸ್ಕರಿಸಲಿದ್ದಾರೆ. ಚಿತ್ರದುರ್ಗ ಪ್ರವೇಶ ಇಲ್ಲದಿರುವುದರಿಂದ ಮುರುಘಾಶ್ರೀಗಳು ಶಿವಯೋಗಿ ಮಂದಿರದಲ್ಲೇ ಉಳಿದುಕೊಳ್ಳುವ ಸಾಧ್ಯತೆಗಳಿವೆ.

    Verbattle
    Verbattle
    Verbattle
    Government Karnataka m Murugha Sharanaru News Politics Trending
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    Next Article ರೈಲು ಅಪಘಾತಕ್ಕೆ ಯತ್ನಿಸಿದ ಕೇಡಿಗಳು ಅರೆಸ್ಟ್ | Chamarajanagar-Mysuru express
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • LinwoodGah ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • https://foldoisg.ru.com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.