ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್
    ಸುದ್ದಿ

    ಗುಂಡಿಟ್ಟು ಹೊಡೆಯುವ ಹೇಳಿಕೆಗೆ ಈಗಲೂ ಬದ್ಧ: ಮುತಾಲಿಕ್

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಿಯಮ ಪಾಲಿಸದೆ ಇರುವವರ ಮೇಲೆ ಗುಂಡಿಟ್ಟು ಹೊಡಿಯೋ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪುನರುಚ್ಚಾರ ಮಾಡಿದ್ದಾರೆ.

    ಕೇಶ್ವಾಪೂರ ಮಧುರಾ ಕಾಲೋನಿಯಲ್ಲಿರುವ ಜಗದೀಶ್ ಮನೆ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂಕೋರ್ಟ್ ನಿಯಮ ಪಾಲನೆ ಮಾಡೋಕೆ ಆಗಿಲ್ಲಾಂದ್ರೆ ರಾಜಿನಾಮೆ ಕೊಡಿ. ನನ್ನ ಕೈಗೆ ಅಧಿಕಾರ ಕೊಟ್ಟು ನೋಡಿ ಯಾರು ಕಾನೂನು ಪಾಲನೆ ಮಾಡಲು ಅವರಿಗೆ ಗುಂಡ್ಲಪೇಟೆ ಗತಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಬಿಜೆಪಿ ನಮ್ಮಂತಹ ಸಂಘಟನೆಗಳ ಶ್ರಮದಿಂದಲೇ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಜನಪ್ರತಿನಿಧಿಗಳಿಗೆ ಎಚ್ಚರಿಕೆ ಕೊಡಲೆಂದೇ ಇವತ್ತು ಹೋರಾಟ ಮಾಡ್ತಿದ್ದೇವೆ. ಧ್ವನಿವರ್ಧಕ ವಿಚಾರದಲ್ಲಿ ಸುಪ್ರಿಂಕೋರ್ಟ್ ಆದೇಶ ನೀಡಿ 15ವರ್ಷಗಳಾಗಿದೆ. ಆದರೆ ಸುಪ್ರೀಂಕೋರ್ಟ್ ಆದೇಶ ಇನ್ನೂ ಜಾರಿಯಾಗ್ತಿಲ್ಲ. ನೀವು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ನಿಮ್ಮ ಮನೆಗಳ ಮುಂದೆಯೇ ಭಜನೆ ಆರಂಭಿಸುತ್ತೇವೆ ಎಂದರು.

    ಬಿಜೆಪಿ ಶಾಸಕರು ಮತ್ತು ಅಧ್ಯಕ್ಷರ ಮನೆ ಮುಂದೆಯೇ ಮೈಕ್ ಇಟ್ಟುಕೊಂಡು ಭಜನೆ ನಡೆಸುತ್ತೇವೆ. ಬರೀ ಹಿಂದೂಗಳ ವೋಟ್ ತೆಗೆದುಕೊಳ್ಳುವುದು ಮಾತ್ರ ಅಲ್ಲ. ಹಿಂದೂಗಳ ಸಮಸ್ಯೆಯನ್ನು ಅರಿತು ಕೊಳ್ಳಬೇಕು. ಯೋಗಿ ಆದಿತ್ಯನಾಥನ ರೀತಿಯಲ್ಲಿ ಬಸವರಾಜ ಬೊಮ್ಮಾಯಿಯವರು ಗಟ್ಟಿಯಾಗಿ ನಿಲ್ಲಬೇಕು. ಅದರ ಬದಲಿಗೆ ಇದೇ ರೀತಿಯ ನಾಟಕ ಮಾಡಿದ್ರೆ ಸುಮ್ಮನೆ ಇರುವುದಿಲ್ಲ. ಕಣ್ಣೀರು ಒರೆಸುವ ತಂತ್ರಗಾರಿಕೆ ಬಿಡಬೇಕು ಎಂದು ಕಿಡಿಕಾರಿದರು.

    ನಿಮ್ಮ ಕೈಲಿ ಆಗದೇ ಇದ್ದಲ್ಲಿ ರಾಜೀನಾಮೆ ಕೊಡಿ. ನನಗೆ ಅಧಿಕಾರ ಕೊಡಿ 24 ಗಂಟೆಯಲ್ಲಿ ಅದನ್ನು ಮಾಡಿ ತೋರಿಸುತ್ತೇನೆ. ಪಾಲಿಸದೆ ಇದ್ದವರ ಮೇಲೆ ಗುಂಡು ಹಾರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    Politics Religion
    Share. Facebook Twitter Pinterest LinkedIn Tumblr Email WhatsApp
    Previous Articleಮಿಥಾಲಿ ರಾಜ್ ನಿವೃತ್ತಿ ಘೋಷಣೆ
    Next Article ಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • AnthonySmoon ರಲ್ಲಿ ಯಾರೇ.. ಕೂಗಾಡಲಿ…
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.