ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದ್ದೂರಿ ದಸರಾಗೆ ವೈಭವದ ಚಾಲನೆ
    ಸುದ್ದಿ

    ಅದ್ದೂರಿ ದಸರಾಗೆ ವೈಭವದ ಚಾಲನೆ

    vartha chakraBy vartha chakraಸೆಪ್ಟೆಂಬರ್ 26, 2022Updated:ಸೆಪ್ಟೆಂಬರ್ 26, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು.ಸೆ.26 -ಶಕ್ತಿ ದೇವತೆಯ ಆರಾಧನೆಯ ಜೊತೆ ಜಗತ್ತಿಗೆ ರಾಜ್ಯದ ಸಾಂಸ್ಕೃತಿಕ, ಜಾನಪದ ಹಾಗೂ ಐತಿಹಾಸಿಕ ಪರಂಪರೆಯನ್ನು ಅನಾವರಣಗೊಳಿಸುವ ನಾಡಹಬ್ಬ ಮೈಸೂರು ದಸರಾ ಇಂದಿನಿಂದ ಆರಂಭವಾಗಿದೆ.
    ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿಬೆಟ್ಟದ ಆವರಣದಲ್ಲಿ
    ಈ ಬಾರಿ ಅದ್ಧೂರಿ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿ ದಾಖಲೆ ಬರೆದರು.
    ರಾಷ್ಟ್ರಪತಿಯಾದ ಬಳಿಕ ಅವರು ರಾಜ್ಯಕ್ಕೆ ನೀಡಿದ ಮೊದಲ ಭೇಟಿಯು ದಸರಾ ಉದ್ಘಾಟನೆ ಮೂಲಕ ವಿಶೇಷವಾಗಿ ದಾಖಲಾಯಿತು.
    ಇದುವರೆಗೆ ರಾಜ್ಯಪಾಲರು, ಉಸ್ತುವಾರಿ ಸಚಿವರು, ರೈತರು, ಲೇಖಕರು, ನಟ-ನಟಿಯರು, ರಾಜಕಾರಣಿಗಳು, ವೈದ್ಯರ ಉದ್ಘಾಟನೆಯಿಂದ ಗಮನ ಸೆಳೆದಿದ್ದ ಉತ್ಸವವು ಇದೇ ಮೊದಲು ದೇಶದ ಪ್ರಥಮ ಪ್ರಜೆಯ ಆಗಮನದಿಂದ ವಿಶೇಷವಾಗಿ ಕಳೆಗಟ್ಟಿತ್ತು.
    ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು
    ದಸರಾಗೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡದಲ್ಲಿ ನಾಡಿನ ಜನತೆಗೆ ದಸರಾ ಹಬ್ಬದ ಶುಭ ಕಾಮನೆ ಕೋರಿದರು ‌ಅಧಿ ದೇವತೆ ಚಾಮುಂಡೇಶ್ವರಿಗೆ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ ಎಂದರು.
    ನಾನು ರಾಷ್ಟ್ರಪತಿ ಆದ ಬಳಿಕ ಕರ್ನಾಟಕಕ್ಕೆ ಇದು ನನ್ನ ಮೊದಲ ಭೇಟಿಯಾಗಿದೆ. ಶಕ್ತಿ ಪೀಠವಾದ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಭಾಗ್ಯ ಸಿಕ್ಕಿರುವುದು ನನ್ನ ಪುಣ್ಯ ಎಂದು ಹೇಳಿದರು.
    ಮಹಿಷನನ್ನು ಮಣಿಸಿದ ಚಾಮುಂಡೇಶ್ವರಿ ದೇವಿ ನೆಲೆಸಿರುವ ಈ ಬೆಟ್ಟ ಪ್ರಮುಖ ಶಕ್ತಿ ಪೀಠವಾಗಿದೆ. ದೇಶ, ವಿದೇಶಗಳಿಂದ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿತ್ತಾರೆ. ಆದಿ ಶಂಕರಾಚಾರ್ಯರು ಕರ್ನಾಟಕದಲ್ಲಿ ಶೃಂಗೇರಿ ಮಠ ಸ್ಥಾಪಿಸಿ ಹಿಂದೂಧರ್ಮ ಪ್ರಚಾರ ಮಾಡಿದರು‌ ಎಂದರು.
    ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಜಾತಿ ಧರ್ಮದ ತಾರತಮ್ಯ ಮಾಡದೆ ಎಲ್ಲರಿಗೂ ಶರಣ ಸಂಸ್ಕೃತಿಯನ್ನು ಧಾರೆ ಎರೆದರು. ವಚನ ಸಾಹಿತ್ಯ ಕಾಲದಲ್ಲಿ ಅಕ್ಕಮಹಾದೇವಿ, ಅಲ್ಲಮಪ್ರಭು ಸೇರಿದಂತೆ ಮಹಾನ್ ಶರಣರು ಬದುಕಿದ್ದರು.ಅನುಭವಮಂಟಪದಲ್ಲಿ ಧರ್ಮ ಹಾಗೂ ಸಾಮಾಜಿಕ ಚರ್ಚೆಗಳು ನಡೆಯುತ್ತಿತ್ತು ಎಂದು ಸ್ಮರಿಸಿಕೊಂಡರು. ಪ್ರಾಥಮಿಕ ಶಿಕ್ಷಣದಲ್ಲಿ ಕರ್ನಾಟಕ ಶೇ.100ರಷ್ಟು ಸಾಧನೆ ಮಾಡಿದೆ. ಪ್ರಧಾನಮಂತ್ರಿ ಗ್ರಾಮೀಣ ರೋಜ್ಗಾರ್ ಯೋಜನೆಯಲ್ಲೂ ರಾಜ್ಯ ಮುಂದಿದೆ ಎಂದು ಬಣ್ಣಿಸಿದರು.
    ಈ ವೇಳೆರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟï, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ತನ್ವೀರ್ ಸೇಠ್ ಉಪಸ್ಥಿತರಿದ್ದರು.

    Verbattle
    Verbattle
    Verbattle
    ಧರ್ಮ ಬೊಮ್ಮಾಯಿ ಶಿಕ್ಷಣ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?
    Next Article ಅಪ್ರಾಪ್ತನಿಗೆ ಇರಿತ, ಬೆಳಗಾವಿ ಉದ್ವಿಗ್ನ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamnit ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Cncyoj ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • DavidLag ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.