Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೂರು ಕೊಡಲು ಹೋದರೆ ಗೇಲಿ ಮಾಡಿದ್ರು
    ಅಪರಾಧ

    ದೂರು ಕೊಡಲು ಹೋದರೆ ಗೇಲಿ ಮಾಡಿದ್ರು

    vartha chakraBy vartha chakraಫೆಬ್ರವರಿ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ನಗರ ಪೊಲೀಸ್ ಠಾಣೆಯೊಂದರಲ್ಲಿ ದೂರು ಕೊಡಲು ಹೋದಾಗ ಒಬ್ಬ ಪೊಲೀಸ ರೂ ಇರಲಿಲ್ಲ ಎಂದು ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಅಳಲನ್ನು ತೋಡಿಕೊಂಡಿದ್ದಾನೆ.

    ‘ಸೈಕಲ್ ಕಳ್ಳತನವಾಗಿದ್ದಕ್ಕೆ ಮಹಾಲಕ್ಷ್ಮಿ ಲೇಔಟ್  (Mahalakshmi Layout) ನಲ್ಲಿ ದೂರು‌ ಕೊಡಲು 45 ನಿಮಿಷ ಕಾದಿದ್ದು ನಂತರ‌ ಬಂದ ಪೊಲೀಸರು ಸೈಕಲ್ ಕಳ್ಳತನದ ದೂರು ಎಂದಾಗ ನನ್ನನ್ನು ನೋಡಿ ನಕ್ಕಿದ್ದಾರೆ.

    ದೂರು ಸ್ವೀಕರಿಸಲು ರೈಟರ್ ಸಹ ಠಾಣೆಯಲ್ಲಿ ಇರಲಿಲ್ಲ’ ಎಂದು ಮಂಜುನಾಥ್ ಎನ್ನುವವರು ಆರೋಪಿಸಿದ್ದಾರೆ.

    ಹೀಗಾಗಿ ದೂರು‌ ನೀಡದೇ ಮಂಜುನಾಥ್ ವಾಪಸ್ ಆಗಿದ್ದಾರೆ. ಇವರು ಮಹಾಲಕ್ಷ್ಮಿ ಲೇಔಟ್ ಪೊಲೀಸರ‌ ಮೇಲೆ ಆರೋಪ ಮಾಡಿ ಇದರ ಬಗ್ಗೆ ಬರೆದು ಬೆಂಗಳೂರು ಸಿಟಿ ಪೊಲೀಸ್​ಗೆ Twitter ​ನಲ್ಲಿ ಟ್ಯಾಗ್ ಮಾಡಿದ್ದಾರೆ.

    Verbattle
    Verbattle
    Verbattle
    #bangalore #twitter HAL m Mahalakshmi Layout mi Twitter ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ
    Next Article Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • Tracymix ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • JamesknocK ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.