Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka
    ರಾಜ್ಯ

    ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka

    vartha chakraBy vartha chakraಸೆಪ್ಟೆಂಬರ್ 1, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.1 – ಕೈಗಾರಿಕೆ ಬೆಳವಣಿಗೆ ಉತ್ತೇಜಿಸುವ ಹಾಗೂ ಬಂಡವಾಳ ಹೂಡಿಕೆಗೆ ನೆರವು ನೀಡುವ ಉದ್ದೇಶದ ಹೊಸ ಕೈಗಾರಿಕಾ ನೀತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ ತಿಳಿಸಿದ್ದಾರೆ.
    ಇಲಾಖೆಯ ನೂರು ದಿನಗಳ ಪ್ರಗತಿಯ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಅವರು,
    ಹೊಸ ಕೈಗಾರಿಕಾ ನೀತಿ ಸಿದ್ಧ ಪಡಿಸಲು ತಜ್ಞರ ಸಮಿತಿ ಮಾಡಲಾಗುವುದು ಈ ಸಮಿತಿ ನೀಡುವ ವರದಿ ಹೊಸ ಕೈಗಾರಿಕೆ ನೀತಿ ಪ್ರಕಟಿಸಲಾಗುವುದು. ಇದರಲ್ಲಿ ಉತ್ಪಾದನೆ ಮತ್ತು ರಪ್ತು ಉತ್ಪಾದನೆ ಹೆಚ್ಚಳಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

    ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ ಎನ್ನುವುದರದಲ್ಲಿ ಎರಡು ಮಾತಿಲ್ಲ. ಈ ನೂರು ದಿನಗಳಲ್ಲಿ ಸುಮಾರು 60 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದೇವೆ ಫಕ್ಸಕಾನ್, ಟಾಟಾ ಟೆಕ್ನಾಲಜಿ, ಜೆಎಸ್ಡಬ್ಲ್ಯೂ ಎನರ್ಜಿ, ಸೆಮಿ ಕಂಡಕ್ಟರ್ ಉಪಕರಣ ತಯಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಆಗಿದೆ ಎಂದು ತಿಳಿಸಿದರು
    ಈ ವರ್ಷ 1 ಲಕ್ಷ ಕೋಟಿ ಬಂಡವಾಳ ಹೂಡಿಕೆ ಸಾಧ್ಯವಾಗುವಂತೆ ಮಾತುಕತೆಗಳು ನಡೆಯುತ್ತಿವೆ ,ಉದ್ಯೋಗ ಪೂರಕ ಶಿಕ್ಷಣ ನೀಡುವಂತೆ ಇದರ ಅಂತರ ನೀಗಿಸುವ ಗುರಿ ನಮ್ಮದು. ಬೆಂಗಳೂರಿನ ಹೊರ ವಲಯಗಳಲ್ಲಿ ಇರುವ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಆಗಬೇಕಿದೆ. 190 ಕೈಗಾರಿಕಾ ಪ್ರದೇಶಗಳು ರಾಜ್ಯದಲ್ಲಿ ಇವೆ. ಕೈಗಾರಿಕಾ ಪ್ರದೇಶಗಳನ್ನು ಮೂರು ಹಂತಗಳಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು ಕೈಗಾರಿಕಾ ಪ್ರದೇಶಗಳ ನಿರ್ವಹಣೆ ಗೆ ಅಸೋಸಿಯೇಷನ್ ಸೇರ್ಪಡೆ ಮಾಡಿಕೊಳ್ಳುವ ದಿಶೆಯಲ್ಲಿ ಒಂದು ಮಾದರಿ ತಯಾರು ಮಾಡುತ್ತಿದ್ದೇವೆ. ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಆಗುತ್ತದೆ. ಡ್ರೋನ್ ಸರ್ವೆ ಮೂಲಕ ಇಂಡಸ್ಟ್ರಿಯಲ್ ಏರಿಯಾಗಳ ಕೊರತೆ ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ರಾಜ್ಯ ಸರ್ಕಾರಿ ಸ್ವಾಮ್ಯದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಶೀಘ್ರದಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ‌ ಸ್ಥಾಪಿಸಿ, ರಾಜ್ಯದ ಒಳಗೆ ಸೇವೆ ಒದಗಿಸುವ ಪ್ರಸ್ತಾವವಿದೆ’ ಎಂದರು.
    ಒಂದು ಹೊಸ‌ ವಿಮಾನ ಖರೀದಿಗೆ ₹ 200 ಕೋಟಿ ವೆಚ್ಚವಾಗಲಿದೆ. ₹600 ಕೋಟಿ ವೆಚ್ಚದಲ್ಲಿ ಮೂರಿ ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ‌ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಯೋಚನೆ ಇದೆ. ಈ‌ ಕುರಿತು ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    Karnataka mb patil News ಶಿಕ್ಷಣ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna
    Next Article ಸೆಪ್ಟೆಂಬರ್ 11ಕ್ಕೆ Transport Strike | Rapido
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Rfcsis on ಫೆಬ್ರವರಿ 11, 2026 8:08 ಅಪರಾಹ್ನ

      betmgm Utah https://betmgm-play.com/ mgm 200 free bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mcpyjp ರಲ್ಲಿ ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LeonardReawn ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Qwfkfn ರಲ್ಲಿ CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.