Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka
    ರಾಜ್ಯ

    ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka

    vartha chakraBy vartha chakraಸೆಪ್ಟೆಂಬರ್ 1, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.1 – ಕೈಗಾರಿಕೆ ಬೆಳವಣಿಗೆ ಉತ್ತೇಜಿಸುವ ಹಾಗೂ ಬಂಡವಾಳ ಹೂಡಿಕೆಗೆ ನೆರವು ನೀಡುವ ಉದ್ದೇಶದ ಹೊಸ ಕೈಗಾರಿಕಾ ನೀತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ ತಿಳಿಸಿದ್ದಾರೆ.
    ಇಲಾಖೆಯ ನೂರು ದಿನಗಳ ಪ್ರಗತಿಯ ಕುರಿತು ಕಿರು ಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಅವರು,
    ಹೊಸ ಕೈಗಾರಿಕಾ ನೀತಿ ಸಿದ್ಧ ಪಡಿಸಲು ತಜ್ಞರ ಸಮಿತಿ ಮಾಡಲಾಗುವುದು ಈ ಸಮಿತಿ ನೀಡುವ ವರದಿ ಹೊಸ ಕೈಗಾರಿಕೆ ನೀತಿ ಪ್ರಕಟಿಸಲಾಗುವುದು. ಇದರಲ್ಲಿ ಉತ್ಪಾದನೆ ಮತ್ತು ರಪ್ತು ಉತ್ಪಾದನೆ ಹೆಚ್ಚಳಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

    ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ ಎನ್ನುವುದರದಲ್ಲಿ ಎರಡು ಮಾತಿಲ್ಲ. ಈ ನೂರು ದಿನಗಳಲ್ಲಿ ಸುಮಾರು 60 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದೇವೆ ಫಕ್ಸಕಾನ್, ಟಾಟಾ ಟೆಕ್ನಾಲಜಿ, ಜೆಎಸ್ಡಬ್ಲ್ಯೂ ಎನರ್ಜಿ, ಸೆಮಿ ಕಂಡಕ್ಟರ್ ಉಪಕರಣ ತಯಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಆಗಿದೆ ಎಂದು ತಿಳಿಸಿದರು
    ಈ ವರ್ಷ 1 ಲಕ್ಷ ಕೋಟಿ ಬಂಡವಾಳ ಹೂಡಿಕೆ ಸಾಧ್ಯವಾಗುವಂತೆ ಮಾತುಕತೆಗಳು ನಡೆಯುತ್ತಿವೆ ,ಉದ್ಯೋಗ ಪೂರಕ ಶಿಕ್ಷಣ ನೀಡುವಂತೆ ಇದರ ಅಂತರ ನೀಗಿಸುವ ಗುರಿ ನಮ್ಮದು. ಬೆಂಗಳೂರಿನ ಹೊರ ವಲಯಗಳಲ್ಲಿ ಇರುವ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಆಗಬೇಕಿದೆ. 190 ಕೈಗಾರಿಕಾ ಪ್ರದೇಶಗಳು ರಾಜ್ಯದಲ್ಲಿ ಇವೆ. ಕೈಗಾರಿಕಾ ಪ್ರದೇಶಗಳನ್ನು ಮೂರು ಹಂತಗಳಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು ಕೈಗಾರಿಕಾ ಪ್ರದೇಶಗಳ ನಿರ್ವಹಣೆ ಗೆ ಅಸೋಸಿಯೇಷನ್ ಸೇರ್ಪಡೆ ಮಾಡಿಕೊಳ್ಳುವ ದಿಶೆಯಲ್ಲಿ ಒಂದು ಮಾದರಿ ತಯಾರು ಮಾಡುತ್ತಿದ್ದೇವೆ. ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಆಗುತ್ತದೆ. ಡ್ರೋನ್ ಸರ್ವೆ ಮೂಲಕ ಇಂಡಸ್ಟ್ರಿಯಲ್ ಏರಿಯಾಗಳ ಕೊರತೆ ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ರಾಜ್ಯ ಸರ್ಕಾರಿ ಸ್ವಾಮ್ಯದ ವಿಮಾನಯಾನ ಕಂಪನಿ ಆರಂಭಿಸುವ ಪ್ರಸ್ತಾವವಿದೆ. ಶೀಘ್ರದಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸುವ ವಿಮಾನ ನಿಲ್ದಾಣಗಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪಿಸಲಾಗುವುದು. ಅದೇ ರೀತಿ ಸ್ವಂತ ವಿಮಾನಯಾನ ಕಂಪನಿ‌ ಸ್ಥಾಪಿಸಿ, ರಾಜ್ಯದ ಒಳಗೆ ಸೇವೆ ಒದಗಿಸುವ ಪ್ರಸ್ತಾವವಿದೆ’ ಎಂದರು.
    ಒಂದು ಹೊಸ‌ ವಿಮಾನ ಖರೀದಿಗೆ ₹ 200 ಕೋಟಿ ವೆಚ್ಚವಾಗಲಿದೆ. ₹600 ಕೋಟಿ ವೆಚ್ಚದಲ್ಲಿ ಮೂರಿ ವಿಮಾನ ಖರೀದಿಸಿ ಬೆಂಗಳೂರಿನಿಂದ ಮೈಸೂರು, ಹುಬ್ಬಳ್ಳಿ, ‌ಕಲಬುರಗಿ, ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿವೆ ವಿಮಾನಯಾನ ಸೇವೆ ಒದಗಿಸುವ ಯೋಚನೆ ಇದೆ. ಈ‌ ಕುರಿತು ವಿಮಾನಯಾನ ಕ್ಷೇತ್ರದ ತಜ್ಞರ ಜತೆ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.

    Karnataka mb patil News ಶಿಕ್ಷಣ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna
    Next Article ಸೆಪ್ಟೆಂಬರ್ 11ಕ್ಕೆ Transport Strike | Rapido
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    5 ಪ್ರತಿಕ್ರಿಯೆಗಳು

    1. v32mo on ಜೂನ್ 7, 2025 1:32 ಫೂರ್ವಾಹ್ನ

      get cheap clomiphene without a prescription how to get generic clomiphene no prescription rx clomiphene order cheap clomid without prescription cost of clomid without prescription cost clomiphene online can i purchase generic clomid without insurance

      Reply
    2. best place buy cialis on ಜೂನ್ 9, 2025 2:23 ಅಪರಾಹ್ನ

      With thanks. Loads of erudition!

      Reply
    3. azithromycin and flagyl interaction on ಜೂನ್ 11, 2025 8:40 ಫೂರ್ವಾಹ್ನ

      More articles like this would pretence of the blogosphere richer.

      Reply
    4. 3qk8d on ಜೂನ್ 18, 2025 5:44 ಅಪರಾಹ್ನ

      inderal 20mg tablet – oral methotrexate 2.5mg order methotrexate generic

      Reply
    5. 1iqqp on ಜೂನ್ 23, 2025 6:19 ಅಪರಾಹ್ನ

      azithromycin 250mg over the counter – order nebivolol 20mg without prescription cheap nebivolol 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • q9ej0 ರಲ್ಲಿ ಕೋವಿಡ್ ಭ್ರಷ್ಟನ ಪರ ಪ್ರಧಾನಿ ಮೋದಿ ಪ್ರಚಾರ | Modi
    • Stephenanync ರಲ್ಲಿ ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    • Stephenanync ರಲ್ಲಿ ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe