Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»Viral»KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI
    Viral

    KSRTC ಯಲ್ಲಿ ಪೇಮೇಂಟ್ ವ್ಯವಸ್ಥೆ | UPI

    vartha chakraBy vartha chakraಸೆಪ್ಟೆಂಬರ್ 4, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಸೆ.3-ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ-KSRTC) ಬಸ್‌ಗಳಲ್ಲಿ ಕಂಡಕ್ಟರ್‌ ಹಾಗೂ ಪ್ರಯಾಣಿಕರ ಮಧ್ಯೆ ‘ಚಿಲ್ಲರೆ' ಜಗಳ ತಪ್ಪಿಸಲು ಯುಪಿಐ ಪೇಮೆಂಟ್‌ ವ್ಯವಸ್ಥೆ ಜಾರಿಗೆ ತರಲು ನಿಗಮ ನಿರ್ಧರಿಸಿದೆ.
    ಚಿಲ್ಲರೆ ಸಮಸ್ಯೆ ನಿವಾರಿಸುವ ದಿಸೆಯಲ್ಲಿ ಏಕೀಕೃತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕೆಎಸ್‌ಆರ್‌ಟಿಸಿ ನಿರ್ಧರಿಸಿರುವುದರಿಂದ ಪ್ರಯಾಣಿಕರು ಇನ್ನು ಮುಂದೆ ಪೇಟಿಎಂ, ಫೋನ್‌ಪೇ, ಗೂಗಲ್‌ ಪೇ ಮೂಲಕ ಹಣ ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ.

    ನಗದು ರಹಿತ ಪಾವತಿ ಮೂಲಕ ಗ್ರಾಹಕರು ಹಾಗೂ ಸಾರಿಗೆ ಸಿಬ್ಬಂದಿಗೆ ಅನುಕೂಲ ಕಲ್ಪಿಸುವುದು ಕೆಎಸ್‌ಆರ್‌ಟಿಸಿ ಉದ್ದೇಶವಾಗಿದೆ.
    ಪ್ರಾಯೋಗಿಕವಾಗಿ ಜಾರಿ:
    ಕೆಲ ಆಯ್ದ ಬಸ್‌ಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಯುಪಿಐ ಪೇಮೆಂಟ್‌ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೆಎಸ್‌ಆರ್‌ಟಿಸಿಯ ಎಲ್ಲ ಬಸ್‌ಗಳಲ್ಲಿ ಯುಪಿಐ ಮೂಲಕ ಪಾವತಿಸಿ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ.
    ಮೊಬೈಲ್ ಮೂಲಕ ನೇರ ಬ್ಯಾಂಕ್ ಖಾತೆಯಿಂದ ಕೆಎಸ್‌ಆರ್‌ಟಿಸಿ ಬ್ಯಾಂಕ್ ಖಾತೆಗೆ ಗ್ರಾಹಕರ ಹಣ ಪಾವತಿ ಆಗಲಿದೆ ಎಂದು ತಿಳಿದುಬಂದಿದೆ.

    ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಅಳವಡಿಸಲಾಗುತ್ತದೆ. ಆಗ ಗ್ರಾಹಕರು ಫೋನ್‌ಪೇ, ಗೂಗಲ್‌ ಪೇ, ಪೇಟಿಎಂ ಸೇರಿ ಯಾವುದೇ ಆನ್‌ಲೈನ್‌ ಅಪ್ಲಿಕೇಶನ್‌ಗಳ ಮೂಲಕ ಹಣವನ್ನು ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ. ಕೆಎಸ್‌ಆರ್‌ಟಿಸಿ ನಿರ್ಧಾರವನ್ನು ಕಂಡಕ್ಟರ್‌ಗಳು ಹಾಗೂ ಪ್ರಯಾಣಿಕರು ಸ್ವಾಗತಿಸಿದ್ದಾರೆ

    bmtc KSRTC News transport UPI
    Share. Facebook Twitter Pinterest LinkedIn Tumblr Email
    Previous Articleರಾಯರೆಡ್ಡಿ ಕಿತಾಪತಿ | Basavaraj Rayareddi
    Next Article ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe