Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme
    ರಾಜ್ಯ

    ರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 2, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1- ಕರ್ನಾಟಕ ವಿದ್ಯುತ್ ಸ್ವಾವಲಂಬಿ ರಾಜ್ಯವಾಗಿದೆ. ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಿದ್ದು,
    ಅ ಸಂಪ್ರದಾಯಿಕ ಇಂಧನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಶೀಘ್ರವೇ ಪ್ರತ್ಯೇಕ ಇಂಧನ ನೀತಿ ರೂಪಿಸುವುದಾಗಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡುವ ಮೂಲಕ ವಿದ್ಯುತ್ ದರವನ್ನು ಕಡಿಮೆ ಮಾಡಿ ಗ್ರಾಹಕರ ಹೊರೆಯನ್ನು ತಗ್ಗಿಸಲಾಗುವುದು ಎಂದು ಹೇಳಿದರು.
    ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಅವಕಾಶಗಳಿವೆ. ಜೊತೆಗೆ ವಿದ್ಯುತ್ ಉಪ ಸ್ಥಾವರದ ಬಳಿ 5ರಿಂದ 10 ಎಕರೆ ಪ್ರದೇಶದಲ್ಲಿ 10 ಮೆಗಾವ್ಯಾಟ್‍ವರೆಗೂ ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಅಲ್ಲಿಯೇ ಉತ್ಪಾದಿಸುವ ವಿದ್ಯುತ್‍ನ್ನು ಉಪ ಸ್ಥಾವರಕ್ಕೆ ಸಂಪರ್ಕ ಕಲ್ಪಿಸಿದರೆ ಸೋರಿಕೆ ಸರಬರಾಜು ನಷ್ಟ ತಪ್ಪಲಿದೆ ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿದೆ ಎಂದು ವಿವರಿಸಿದರು.

    ಪಾವಗಡದಲ್ಲಿ ರೈತರ ಜಮೀನನ್ನು ಭೋಗ್ಯಕ್ಕೆ ಪಡೆದು ಸೋಲಾರ್ ಪಾರ್ಕ್ ನಿರ್ಮಸಲಾಗಿದೆ. ಅಲ್ಲಿನ ರೈತರು ಉತ್ಸಾಹ ತೋರಿಸಿದ್ದು, ಸೋಲಾರ್ ಪಾರ್ಕ್ ವಿಸ್ತರಣೆಗಾಗಿ ಹೆಚ್ಚುವರಿ 10 ಸಾವಿರ ಎಕರೆಯನ್ನು ನೀಡಲು ಮುಂದೆ ಬಂದಿದ್ದಾರೆ. ಇದೇ ಮಾದರಿಯಲ್ಲಿ ಉಪಸ್ಥಾವರದ ಸಮೀಪ ರೈತರ ಜಮೀನುಗಳನ್ನು ಭೋಗ್ಯಕ್ಕೆ ಪಡೆದು ಸೌರ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
    ಪವನಶಕ್ತಿ ಉತ್ಪಾದನೆಗೆ ಇದರಿಂದ ಅನುಕೂಲವಾಗಲಿದೆ. ಜಲ ವಿದ್ಯುತ್ ಕಡಿಮೆ ವೆಚ್ಚದಲ್ಲಿ ಲಭ್ಯವಾಗಲಿದೆ. ಅದರ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.
    ನಗರ ಸ್ಥಳೀಯ ಸಂಸ್ಥೆಗಳಲ್ಲಿನ ತ್ಯಾಜ್ಯವನ್ನು ಬಳಕೆ ಮಾಡಿಕೊಂಡು ವಿದ್ಯುತ್ ಉತ್ಪಾದನೆ ಮಾಡಲು ಬಿಡದಿ ಬಳಿ ಬಿಬಿಎಂಪಿ ಸಹಯೋಗದಲ್ಲಿ ಘಟಕ ನಿರ್ಮಿಸಲಾಗಿದೆ.ಬರುವ ಸೆಪ್ಟೆಂಬರ್ ವೇಳೆಗೆ ಉದ್ಘಾಟನೆಯಾಗುವ ನಿರೀಕ್ಷೆಯಿದೆ. ಇದು ಯಶಸ್ವಿಯಾದರೆ ಉಳಿದ ಸ್ಥಳೀಯ ಸಂಸ್ಥೆಗಳಲ್ಲೂ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಆದ್ಯತೆ ನೀಡಲಾಗುವುದು. ಇದರಿಂದ ಕಸದ ಸಮಸ್ಯೆ ನಿವಾರಣೆಯಾಗಲಿದೆ ಜೊತೆಗೆ ವಿದ್ಯುತ್ ಬಿಕ್ಕಟ್ಟು ಇತ್ಯರ್ಥ ವಾಗಲಿದೆ ಎಂದು ಹೇಳಿದರು ಬಿಡದಿಯ ಘಟಕದಲ್ಲಿ 11 ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗಲಿದೆ. ಪ್ರತಿ ಯೂನಿಟ್‍ಗೆ 8 ರೂ. ವೆಚ್ಚ ತಗುಲಿದೆ ಅಸಂಪ್ರದಾಯಿಕ ಮೂಲಗಳಾದ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪ್ರತ್ಯೇಕ ನೀತಿ ರೂಪಿಸಲಾಗುತ್ತಿದ್ದು, ಸಚಿವ ಸಂಪುಟದಲ್ಲಿ ಚರ್ಚಿಸಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
    ಕೇಂದ್ರ ಸರ್ಕಾರ ಹಸಿರು ಇಂಧನಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದೆ. ಹಿಂಡ್ ಹೈಡ್ರೋವನ್ನು ಅಮೋನಿಯಾವಾಗಿ ಪರಿವರ್ತಿಸಿ ಸಂಗ್ರಹಿಸಿ ಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಈ ಎಲ್ಲ ಉಪಕ್ರಮಗಳಿಂದ ಭವಿಷ್ಯದಲ್ಲಿ ಗ್ರಾಹಕರಿಗೆ ವಿದ್ಯುತ್ ಹೊರೆ ತಗ್ಗಲಿದೆ. ಕೈಗಾರಿಕೋದ್ಯಮಿಗಳು ಮುಂದೆ ಬಂದರೆ ಸೌರಶಕ್ತಿ ಉತ್ಪಾದನೆಗೆ ಸಹಕಾರ ನೀಡಲಾಗುವುದು ಎಂದು ಹೇಳಿದರು.

    ಗೃಹಜ್ಯೋತಿ:

    ರಾಜ್ಯ ಸರ್ಕಾರದ ಗ್ಯಾರಂಟಿ ಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ 1.43 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಜುಲೈ 1ರಿಂದ ಬಳಕೆಯಾಗುತ್ತಿರುವ ವಿದ್ಯುತ್‍ಗೆ ಯೋಜನೆ ಅನ್ವಯವಾಗುತ್ತಿದ್ದು, 200 ಯೂನಿಟ್ ಒಳಗೆ ಬಳಕೆದಾರರು ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಇದೇ 5ರಂದು ಕಲಬುರಗಿಯಲ್ಲಿ ಯೋಜನೆ ಉದ್ಘಾಟಿಸಲಾಗುತ್ತಿದೆ ಎಂದು ಹೇಳಿದರು.
    ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳಲು ಯಾವುದೇ ಗಡುವು ಇಲ್ಲ. ಜುಲೈ 27 ರವರೆಗೆ ನೋಂದಾಯಿಸಿಕೊಡಿರುವವರು ಜುಲೈ ತಿಂಗಳ ವಿದ್ಯುತ್ ಬಳಕೆಗೆ ಶೂನ್ಯ ಬಿಲ್ ಪಡೆಯುತ್ತಾರೆ. ಇನ್ನೂ ನೋಂದಣಿ ಮಾಡಿಕೊಳ್ಳದ ಗ್ರಾಹಕರು ಈಗಲೂ ನೋಂದಣಿ ಮಾಡಿಕೊಂಡು ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ
    ಯಾವ ತಿಂಗಳ ಅರ್ಜಿ ಸಲ್ಲಿಸುತ್ತಾರೋ ಅದರ ಮುಂದಿನ ತಿಂಗಳಿಂದ ಯೋಜನೆಯ ಲಾಭ ಸಿಗುತ್ತದೆ ಎಂದು ಅವರು ಹೇಳಿದರು.
    ಈಗಾಗಲೇ ಜಾರಿಯಲ್ಲಿದ್ದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಲಾಗಿದೆ. ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಕುಟುಂಬದವರಿಗೆ 40 ಯೂನಿಟ್‌ನಿಂದ 53 ಯೂನಿಟ್ ಉಚಿತ ವಿದ್ಯುತ್, ಅಮೃತ ಜ್ಯೋತಿಗೆ 75 ಯೂನಿಟ್‌ಗೆ ಜತೆಗೆ ಶೇ.10 ರಷ್ಟು ಹೆಚ್ಚುವರಿ ವಿದ್ಯುತ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದರು.
    ಗೃಹಜ್ಯೋತಿ ಯೋಜನೆಯಿಂದ ಇಂಧನ ಇಲಾಖೆ ಮೇಲೆ ಯಾವುದೇ ಹೊರೆ ಬೀಳುವುದಿಲ್ಲ. ಉಚಿತ ವಿದ್ಯುತ್‌ನ ಬಿಲ್ ಮೊತ್ತವನ್ನು ಸರ್ಕಾರ ಇಂಧನ ಇಲಾಖೆಗೆ ಪಾವತಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿ, ಇಂಧನ ಇಲಾಖೆಗೆ ಇದರಿಂದ ಆರ್ಥಿಕ ಹೊರೆಯಾಗುವುದಿಲ್ಲ ಎಂದರು

    Gruha Jyothi Scheme gruha jyoti Karnataka karnataka news kredl m
    Share. Facebook Twitter Pinterest LinkedIn Tumblr Email WhatsApp
    Previous Articleಪರಮೇಶ್ವರ್ ನೇತೃತ್ವದಲ್ಲಿ ಸಮನ್ವಯ ಸಮಿತಿ | G Parameshwar
    Next Article ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    7 ಪ್ರತಿಕ್ರಿಯೆಗಳು

    1. Michaelcandy on ಮೇ 24, 2025 12:49 ಫೂರ್ವಾಹ್ನ

      ¡Saludos, maestros en apuestas !
      Las tragamonedas chile online son una de las opciones mГЎs buscadas por los usuarios.
      Casinos virtuales disponibles 24/7 para diversiГіn sin pausa – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Las tragamonedas chile online son una de las opciones mГЎs buscadas por los usuarios. Con grГЎficos envolventes y funciones especiales, estos juegos ofrecen entretenimiento sin lГ­mites. Muchos casinos ofrecen giros gratis para comenzar a jugar sin depГіsito.
      ¡Que disfrutes de ganancias sorprendentes !

      Reply
    2. pt161 on ಜೂನ್ 4, 2025 10:47 ಫೂರ್ವಾಹ್ನ

      can you get clomiphene without rx how to get cheap clomiphene without dr prescription can you buy clomid without a prescription clomiphene without dr prescription can i get clomid without a prescription can i order cheap clomiphene online can i buy clomiphene price

      Reply
    3. where to buy cialis in canada on ಜೂನ್ 9, 2025 10:20 ಅಪರಾಹ್ನ

      This is a theme which is forthcoming to my callousness… Numberless thanks! Faithfully where can I upon the contact details due to the fact that questions?

      Reply
    4. CliftonMaine on ಜೂನ್ 10, 2025 12:52 ಅಪರಾಹ್ನ

      ¡Hola, jugadores !
      Un casino online fuera de espaГ±a no te obliga a enviar documentos ni fotos del DNI.Es perfecto para quienes quieren jugar sin complicaciones ni esperas.El proceso es directo, rГЎpido y seguro.
      casinoporfuera
      Casino online fuera de espaГ±a con giros gratis y bonos – п»їhttps://casinoporfuera.xyz/
      ¡Que disfrutes de jugadas increíbles

      Reply
    5. MatthewLox on ಜೂನ್ 13, 2025 8:36 ಅಪರಾಹ್ನ

      ¡Saludos, descubridores de la suerte !
      La experiencia de usuario en casinos-extranjeros.es estГЎ cuidadosamente diseГ±ada.
      Mejores casinos online extranjeros con torneos diarios – п»їhttps://casinos-extranjeros.es/
      En los mejores casinos online extranjeros puedes usar autenticaciГіn de dos factores para mГЎxima seguridad. AsГ­ proteges tus fondos y tu cuenta. La seguridad siempre importa.
      ¡Que disfrutes de increíbles victorias épicas !

      Reply
    6. RobertDuatt on ಜೂನ್ 16, 2025 8:16 ಫೂರ್ವಾಹ್ನ

      ¡Saludos, usuarios de plataformas de apuestas !
      Casino online sin licencia EspaГ±a sin procesos largos – п»їcasinossinlicenciaenespana.es casinos sin licencia
      ¡Que vivas momentos únicos !

      Reply
    7. StephenZef on ಜೂನ್ 16, 2025 8:56 ಫೂರ್ವಾಹ್ನ

      ¡Hola, aventureros del desafío !
      Casinos extranjeros con depГіsitos y retiros sin identidad – п»їhttps://casinoextranjerosespana.es/ casino online extranjero
      ¡Que disfrutes de asombrosas botes espectaculares!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Blackmail ಪೂಜಾರಿ ಪೊಲೀಸ್ ಬಲೆಗೆ.

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBag ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Michelpog ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • RobertBag ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Latest Kannada News

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನನ್ ಹೆಂಡ್ತಿಯನ್ನ ಗೋಣಿ ಚೀಲದಲ್ಲಿ ಹೊತ್ತೊಯ್ದ್ರು! #hubbali #trouble #husband #marriage #marriagecancelled
    Subscribe