Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IED Trail Blast ಬೆನ್ನು ಹತ್ತಿದ NIA
    ಸುದ್ದಿ

    IED Trail Blast ಬೆನ್ನು ಹತ್ತಿದ NIA

    vartha chakraBy vartha chakraಅಕ್ಟೋಬರ್ 17, 2023Updated:ಅಕ್ಟೋಬರ್ 17, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.17- ದೇಶದ ಹಲವೆಡೆ ವಿಧ್ವಂಸಕ ಕೃತ್ಯ ನಡೆಸುವ‌ ದೃಷ್ಟಿಯಿಂದ ‌ಶಿವಮೊಗ್ಗದ ತುಂಗಾ ತೀರದಲ್ಲಿ ಪ್ರಾಯೋಗಿಕ (ಟ್ರಯಲ್) ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ರಾಷ್ಟ್ರೀಯ ತನಿಖಾ‌ ದಳ (ಎನ್ಐಎ – NIA)ದ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದೆ.
    ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್ಗೆ ವಿಚಾರಣೆಗೆ ಹಾಜರಾಗುವಂತೆ ಎನ್ಐಎ ಅಧಿಕಾರಿಗಳು ನೋಟೀಸ್ ಜಾರಿಗೊಳಿಸಿದ್ದಾರೆ.

    ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ ಎನ್ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚನೆ ನೀಡಲಾಗಿದೆ.
    2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಟ್ರಯಲ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್ಐಎ, ಇಬ್ಬರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
    ಮಾಜ್ ಮುನೀರ್ ಅಹಮದ್ ಹಾಗೂ ಸೈಯದ್ ಯಾಸೀನ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಐಪಿಸಿ 120ಬಿ, 121ಎ ಮತ್ತು 122, 1860, ಯುಎಪಿಎ ಕಾಯ್ದೆ 18, 18ಬಿ, 20 ಮತ್ತು 38 ರ ಅಡಿಯಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಐಸಿಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ವಿಸ್ತರಿಸಲು ಮತ್ತು ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳು ಹಾಗೂ ಹಿಂಸಾಚಾರ ನಡೆಸಲು ಈ ಆರೋಪಿಗಳು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.

    ಬಿ ಟೆಕ್ ಪದವೀಧರರಾಗಿರುವ ಈ ಇಬ್ಬರು ಆರೋಪಿಗಳು 2022ರ ಆ.15  ರಂದು ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದಿದ್ದರು. ಇದಲ್ಲದೆ ಗೋದಾಮುಗಳು, ಮದ್ಯದ ಮಳಿಗೆಗಳು, ಹಾರ್ಡ್‌ವೇರ್ ಅಂಗಡಿಗಳು, ವಾಹನಗಳು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳ ಹಾನಿಗೆ ಸಂಚು ರೂಪಿಸಿದ್ದರು.
    ವಾರಾಹಿ ನದಿ ದಡದಲ್ಲಿ ಐಇಡಿ ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಈ ವೇಳೆ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟು ಹಾಕಿದ್ದರು. ಮಾತ್ರವಲ್ಲ ಧ್ವಜ ಸುಟ್ಟು ವೀಡಿಯೋ ರೆಕಾರ್ಡ್ ಮಾಡಿದ್ದರು. ತನಿಖೆ ವೇಳೆ ವಿದೇಶಿ ಹ್ಯಾಂಡ್ಲರ್ ಗಳಿಂದ ಕ್ರಿಪ್ಟೋ ಕರೆನ್ಸಿ ರೂಪದಲ್ಲಿ ಹಣ ಪಡೆದಿರುವುದು ಪತ್ತೆಯಾಗಿತ್ತು.
    ತನ್ನ ಸ್ನೇಹಿತರ ಖಾತೆಗಳಿಗೆ 1.5 ಲಕ್ಷ ಕ್ರಿಪ್ಟೋ ಕರೆನ್ಸಿ ಪಡೆದಿದ್ದ ಮಾಜ್. ಸೈಯದ್ ಯಾಸಿನ್ ಸ್ನೇಹಿತನ ಖಾತೆಗೆ 62 ಸಾವಿರ ಹಣ ಜಮೆ‌ಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಶಾರಿಕ್ ಬಾಂಬ್‌ ಬ್ಲಾಸ್ಟ್ ಗೆ ಪ್ಲಾನ್ ಮಾಡಿದ್ದ.2022ರ  ನವೆಂಬರ್ 19 ರಂದು ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಐಇಡಿ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ, ದಾರಿ ಮಧ್ಯೆ ಟೈರ್ ಅಸಮರ್ಪಕ ಕಾರ್ಯದಿಂದ ಐಇಡಿ ಸ್ಪೋಟಗೊಂಡಿತ್ತು.

    Verbattle
    Verbattle
    Verbattle
    AI ED Government News NIA Trending Trial Blast ಇಡಿ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleInvest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    Next Article ಧೂಮಪಾನ ಕಾಯಿದೆ ಉಲ್ಲಂಘನೆ 1051 ಹೋಟೆಲ್, ಪಬ್ ಗಳ ಮೇಲೆ‌ ಸಿಸಿಬಿ ದಾಳಿ | CCB
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    3 ಪ್ರತಿಕ್ರಿಯೆಗಳು

    1. Bbijgo on ಫೆಬ್ರವರಿ 11, 2026 9:24 ಅಪರಾಹ್ನ

      mgm bets login online casino betmgm play betmgm South Dakota

      Reply
    2. Swnaqq on ಫೆಬ್ರವರಿ 19, 2026 6:34 ಅಪರಾಹ್ನ

      Diversify your leisure with captivating games. In crown coins casino online, there’s everything for true gambling fans. Get free spins upon registration!

      Reply
    3. Xjqilf on ಫೆಬ್ರವರಿ 23, 2026 3:50 ಫೂರ್ವಾಹ್ನ

      Get ready for sugary chaos in Sweet Bonanza — the slot that pays everywhere! Multipliers sweet bonanza rtp stack during bonuses for jaw-dropping wins. Play free or real money now!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • MichaelRem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • JamesCinna ರಲ್ಲಿ ಭಿನ್ನಮತದ ಧಗೆಗೆ ಬಿಜೆಪಿ ವಿಲವಿಲ | BJP
    Latest Kannada News

    ಮಸೀದಿಯಾದ ದೇವಸ್ಥಾನ

    ಫೆಬ್ರವರಿ 25, 2026

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    ಫೆಬ್ರವರಿ 25, 2026

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.