Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    ರಾಷ್ಟ್ರೀಯ

    ವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ

    vartha chakraBy vartha chakraಫೆಬ್ರವರಿ 15, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಫೆ.15-

    ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಸ್ಫೋಟ  ಹಾಗೂ ತಮಿಳುನಾಡಿನ ಸ್ಫೋಟ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕರ್ನಾಟಕ ಸೇರಿ ಮೂರು ರಾಜ್ಯಗಳ ಮೇಲೆ ದಾಳಿ ನಡೆಸಿದ್ದಾರೆ.

    ಕಳೆದ ವರ್ಷದ ಕೊಯಮುತ್ತೂರು (Coimbatore, Tamil Nadu) ಹಾಗೂ ಮಂಗಳೂರು ಸ್ಫೋಟ​ (Mangalore cooker bomb blast) ಪ್ರಕರಣಕ್ಕೆ ಸಂಬಂಧ ಕರ್ನಾಟಕ, ತಮಿಳುನಾಡು, ಹಾಗೂ ಕೇರಳ ರಾಜ್ಯಗಳ 60 ಪ್ರದೇಶಗಳ ಮೇಲೆ ಏಕಕಾಲಕ್ಕೆ NIA ಅಧಿಕಾರಿಗಳು ದಾಳಿ ಮಾಡಿದ್ದು, ಕರ್ನಾಟಕದಲ್ಲಿ 40 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೇರಳದ ಪಲ್ಲಕಡ (Palakkad) ನಲ್ಲಿ ದಾಳಿ ನಡೆಸಿ ಎಲೆಕ್ಟ್ರಾನಿಕ್​ ಡಿವೈಸ್​​ಗಳು​ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡು, ಪರಿಶೀಲನೆ ನಡೆಸಿ, ಮಾಹಿತಿಯನ್ನು ಸಂಗ್ರಹಿಸತೊಡಗಿದ್ದಾರೆ.

    ತಮಿಳುನಾಡಿನ ಕೊಯಮುತ್ತೂರನ ಕೊಟ್ಟಯ್​ ಈಶ್ವರನ್​ ದೇವಸ್ಥಾನ ಎದುರುಗಡೆ ಸ್ಫೋಟಗೊಂಡ ಕಾರ್​ ಸ್ಫೋಟದ​​ಲ್ಲಿ ಜಮೀಶಾ ಮುಬಿನ್ ಎಂಬುವನು ಸಾವನ್ನಪ್ಪಿದ್ದನು. ಮೃತ ಜಮೀಶಾ ಮುಬಿನ್ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್‌ (ISIS) ನೊಂದಿಗೆ ಗುರುತಿಸಿಕೊಂಡಿದ್ದ. ಭಯೋತ್ಪಾದನೆ ಸೃಷ್ಟಿಸುವ ಸಲುವಾಗಿ ಆತ್ಮಾಹುತಿ ದಾಳಿ ನಡೆಸಲು ಮತ್ತು ದೇವಾಲಯದ ಸಂಕೀರ್ಣಕ್ಕೆ ವ್ಯಾಪಕ ಹಾನಿಯನ್ನುಂಟುಮಾಡಲು ಯೋಜಿಸಿದ್ದ ಎಂದು NIA ಹೇಳಿಕೆಯಲ್ಲಿ ತಿಳಿಸಿತ್ತು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಕಳೆದ ವರ್ಷ ಅಕ್ಟೋಬರ್​ 23 ರಂದು ತಮಿಳನಾಡಿನ 43 ಸ್ಥಳಗಳಲ್ಲಿ ದಾಳಿ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದ್ದರು. ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ ಜೊತೆ ಜಮೀಶಾ ಮುಬಿನ್ ನಂಟು ಹೊಂದಿದ್ದು, ಈತ ಆತ್ಮಾಹುತಿ ಬಾಂಬ್​ಗೆ ಧಾರ್ಮಿಕ ಕೇಂದ್ರಗಳು ಮತ್ತು ಸ್ಮಾರಕಗಳನ್ನು ಟಾರ್ಗೆಟ್​ ಮಾಡಿದ್ದನು ಎಂದು NIA ಹೇಳಿದೆ. ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಅಧಿಕಾರಿಗಳು ಸ್ಫೋಟವನ್ನು “ಲೋನ್ ವುಲ್ಫ್” ದಾಳಿ (lone wolf attack) ಎಂದು ಕರೆದಿದ್ದಾರೆ.

    ಪ್ರಕರಣದಲ್ಲಿ ಬಂಧಿತ ಆರೋಪಿ ಉಮರ್ ಫಾರೂಕ್ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಮೃತ ಜಮೀಶಾ ಮುಬಿನ್ ಸೇರಿದಂತೆ ಮೊಹಮ್ಮದ್ ಅಜರುದ್ದೀನ್, ಶೇಖ್ ಹಿದಾಯತುಲ್ಲಾ ಮತ್ತು ಸನೋಫರ್ ಅಲಿ ಭಾಗವಹಿಸಿದ್ದರು. ಎಲ್ಲರೂ ಭಯೋತ್ಪಾದಕ ಕೃತ್ಯಗಳಿಗೆ ತಯಾರಿ ಮತ್ತು ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಸಂಚು ರೂಪಿಸಿದ್ದರು ಎಂದು NIA ತಿಳಿಸಿದೆ. ಇನ್ನು ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್​ ಬ್ಲಾಸ್ಟ್​ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್​ ಶಾರಿಕ್​ ಇಬ್ಬರೂ ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ (Islamic State Camp) ಸ್ಥಾಪಿಸಲು ಬಯಸಿದ್ದರು ಎಂದು NIA ಗೆ ತಿಳಿದುಬಂದಿದೆ.

    ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್​ ಶಾರಿಕ್​ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್‌ ಕ್ಯಾಂಪ್​ನ್ನು ಹೂಡಿದ್ದು, ಅಲ್ಲಿ ಮೊಹ್ಮದ್​ ಶಾರಿಕ್ ತರಬೇತಿ ಪಡೆದಿದ್ದನು ಎಂದು NIA ಹೇಳಿದೆ.

    #karnataka cooker bomb blast isis kerala m mangalore mi NIA one wolf attack tamil tamil nadu ಉಗ್ರ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous ArticleRamanuja Jeeyar ಗೆ ಭಾರಿ ಭದ್ರತೆ
    Next Article Rohit – Virat ಬಗ್ಗೆ Chetan Sharma ಹೇಳಿದ್ದೇನು?
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://autismwellnesscare.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • hhpneghae ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    • https://steamcellsreview.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಂತೆ ಕಂತೆ ನೋಟ್ ಎಸೆದ ಸರ್ಕಾರಿ ನೌಕರ#chiefengineer #odisa #new500rupeenote #goldchain #motivation #crore
    Subscribe