Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali
    Viral

    ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali

    vartha chakraBy vartha chakraಜನವರಿ 23, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.23- ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸಮಯದಲ್ಲಿ ‌ಕಾರ್ಯಕರ್ತರನ್ನು ಗುರುತಿಸಲು ನಡೆಸಲಾಗಿದ್ದ ನಿಗಮ ಮಂಡಳಿ ನೇಮಕಾತಿ‌ ಪ್ರಕ್ರಿಯೆ ಇದೀಗ ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
    ರಾಜ್ಯದ ನಾಯಕರು ಹಲವು ಸುತ್ತಿನ ಸಭೆ ನಡೆಸಿ ಅಂತಿಮಗೊಳಿಸಿದ ಪಟ್ಟಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕೆಲ ಹೆಸರುಗಳು ಸೇರ್ಪಡೆಯಾಗಿವೆ.

    ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ‌ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ
    ಕೆಲಸ ಮಾಡಿದ್ದ ನವೀನ್ ಎಂಬ ವ್ಯಕ್ತಿ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಕಾರಣವಾಗಿದೆ.
    ಇದರ ಜೊತೆಗೆ ಕಲಬುರಗಿಯ ಕೆಲವರು ಪಟ್ಟಿಯಲ್ಲಿ ನುಸುಳಿರುವುದು‌ ಕೂಡಾ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಲ್ಲಿ‌ ಅಚ್ಚರಿ ಮೂಡಿಸಿದ್ದು,ಪಟ್ಟಿಯನ್ನು ಆದೇಶದ ಮೂಲಕ ಪ್ರಕಟಿಸಲು ನಿರಾಕರಿಸಿದ್ದಾರೆ.

    ಆದರೆ,ಹೈಕಮಾಂಡ್ ನಿಂದ ಶೀಘ್ರವಾಗಿ ಆದೇಶ ಹೊರಡಿಸುವಂತೆ ಸೂಚನೆ ಬಂದಿದೆ.ಇದನ್ನು ಪಾಲಿಸಲು ರಾಜ್ಯದ ನಾಯಕರು ನಿರಾಕರಿಸಿದ್ದು ಬಿಕ್ಕಟ್ಟು ಸೃಷ್ಟಿಯಾಗಿದೆ.ಸರ್ಕಾರದ ಆದೇಶ ಹೊರಬೀಳುವ ಮುನ್ನ ತಮ್ಮ ಗಮನಕ್ಕೂ ಬಾರದೆ,ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಪರಿಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸರ್ಜೇವಾಲಾ ಮಧ್ಯಪ್ರವೇಶ ಮಾಡಿದ್ದಾರೆ.
    ವಾರಾಂತ್ಯಕ್ಕೆ ಅವರು ಬೆಂಗಳೂರಿಗೆ ಬರುತ್ತಿದ್ದು, ಸಿ ಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

    Karnataka m NDA News Nigama Mandali Politics Trending ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    Next Article ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. acheter cialis discount on ಜೂನ್ 9, 2025 8:40 ಫೂರ್ವಾಹ್ನ

      More posts like this would add up to the online play more useful.

      Reply
    2. jqofu on ಜೂನ್ 21, 2025 8:33 ಫೂರ್ವಾಹ್ನ

      amoxicillin where to buy – order ipratropium 100 mcg generic combivent pill

      Reply
    3. i59fn on ಜೂನ್ 23, 2025 11:42 ಫೂರ್ವಾಹ್ನ

      order zithromax 250mg generic – purchase tinidazole sale nebivolol usa

      Reply
    4. 330th on ಜೂನ್ 25, 2025 11:30 ಫೂರ್ವಾಹ್ನ

      augmentin 1000mg brand – atbioinfo buy acillin pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pv39l ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • ScottRep ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • n1g1t ರಲ್ಲಿ ಲೋಕಸಭಾ ಚುನಾವಣೆ ಸೋತರೆ ತಲೆದಂಡ | Congress High Command
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe