Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali
    Viral

    ನಿಗಮ ಮಂಡಳಿ – ಹೈಕಮಾಂಡ್ ಜೊತೆ ಹಗ್ಗ ಜಗ್ಗಾಟ | Nigama Mandali

    vartha chakraBy vartha chakraಜನವರಿ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.23- ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸಮಯದಲ್ಲಿ ‌ಕಾರ್ಯಕರ್ತರನ್ನು ಗುರುತಿಸಲು ನಡೆಸಲಾಗಿದ್ದ ನಿಗಮ ಮಂಡಳಿ ನೇಮಕಾತಿ‌ ಪ್ರಕ್ರಿಯೆ ಇದೀಗ ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.
    ರಾಜ್ಯದ ನಾಯಕರು ಹಲವು ಸುತ್ತಿನ ಸಭೆ ನಡೆಸಿ ಅಂತಿಮಗೊಳಿಸಿದ ಪಟ್ಟಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕೆಲ ಹೆಸರುಗಳು ಸೇರ್ಪಡೆಯಾಗಿವೆ.

    ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ‌ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ
    ಕೆಲಸ ಮಾಡಿದ್ದ ನವೀನ್ ಎಂಬ ವ್ಯಕ್ತಿ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ.ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಕಾರಣವಾಗಿದೆ.
    ಇದರ ಜೊತೆಗೆ ಕಲಬುರಗಿಯ ಕೆಲವರು ಪಟ್ಟಿಯಲ್ಲಿ ನುಸುಳಿರುವುದು‌ ಕೂಡಾ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರಲ್ಲಿ‌ ಅಚ್ಚರಿ ಮೂಡಿಸಿದ್ದು,ಪಟ್ಟಿಯನ್ನು ಆದೇಶದ ಮೂಲಕ ಪ್ರಕಟಿಸಲು ನಿರಾಕರಿಸಿದ್ದಾರೆ.

    ಆದರೆ,ಹೈಕಮಾಂಡ್ ನಿಂದ ಶೀಘ್ರವಾಗಿ ಆದೇಶ ಹೊರಡಿಸುವಂತೆ ಸೂಚನೆ ಬಂದಿದೆ.ಇದನ್ನು ಪಾಲಿಸಲು ರಾಜ್ಯದ ನಾಯಕರು ನಿರಾಕರಿಸಿದ್ದು ಬಿಕ್ಕಟ್ಟು ಸೃಷ್ಟಿಯಾಗಿದೆ.ಸರ್ಕಾರದ ಆದೇಶ ಹೊರಬೀಳುವ ಮುನ್ನ ತಮ್ಮ ಗಮನಕ್ಕೂ ಬಾರದೆ,ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟು ಪರಿಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸರ್ಜೇವಾಲಾ ಮಧ್ಯಪ್ರವೇಶ ಮಾಡಿದ್ದಾರೆ.
    ವಾರಾಂತ್ಯಕ್ಕೆ ಅವರು ಬೆಂಗಳೂರಿಗೆ ಬರುತ್ತಿದ್ದು, ಸಿ ಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

    Verbattle
    Verbattle
    Verbattle
    Karnataka m NDA News Nigama Mandali Politics Trending ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    Next Article ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    ಫೆಬ್ರವರಿ 21, 2026

    1 ಟಿಪ್ಪಣಿ

    1. Evjcuq on ಫೆಬ್ರವರಿ 11, 2026 10:02 ಅಪರಾಹ್ನ

      mgm bet 10 get 200 https://betmgm-play.com/ mgm promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • служба в сво ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Neiroset dlya ychebi_opsl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Paulavow ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.