Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    ಸುದ್ದಿ

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    vartha chakraBy vartha chakraಮಾರ್ಚ್ 15, 2023Updated:ಮಾರ್ಚ್ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರೇಷ್ಮೆ ನಗರಿ ರಾಮನಗರ ಜೆಡಿಎಸ್ ನ ಭದ್ರಕೋಟೆ ಅಷ್ಟೇ ಅಲ್ಲ ಅದೃಷ್ಟದ ಕ್ಷೇತ್ರವೂ ಆಗಿದೆ.ಇಲ್ಲಿಂದ ವಿಧಾನಸಭೆಗೆ ಆಯ್ಕೆಯಾದ ದೇವೇಗೌಡ, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾದರು. ಹೀಗಾಗಿ ಈ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬದಲ್ಲಿ ದೊಡ್ಡ ಪೈಪೋಟಿ ಇದೆ.
    ರಾಮನಗರ ಜಿಲ್ಲೆಯ ಕೇತಮಾರನಹಳ್ಳಿಯ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಈ‌ ಕ್ಷೇತ್ರವನ್ನು ತಮ್ಮ ಕರ್ಮ ಭೂಮಿ ಎಂದು ಪರಿಗಣಿಸಿದೆ.ಕಳೆದ ಚುನಾವಣೆ ಯಲ್ಲಿ ಇಲ್ಲಿಂದ ಆಯ್ಕೆಯಾಗಿದ್ದ ಕುಮಾರಸ್ವಾಮಿ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಆನಂತರ ನಡೆದ ಉಪ ಚುನಾವಣೆ ಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಯ್ಕೆಯಾದರು.
    ಇದೀಗ ತಮ್ಮ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಪ್ರವರ್ಧಮಾನಕ್ಕೆ ತರಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕುಮಾರಸ್ವಾಮಿ ಅವರನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಇಷ್ಟಾದರೂ ಅವರು ಈ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ಅನುಮಾನವಾಗಿದೆ.
    ಈ ಹಿಂದೆ ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು, ಆಗ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಕಾಂಗ್ರೆಸ್ ತನ್ನ ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ ಹೀಗಿದ್ದರೂ ನಿಖಿಲ್ ಸೋಲು ಅನುಭವಿಸಿದ್ದರು.ಇದನ್ನು ದೇವೇಗೌಡರ ಕುಟುಂಬ ಅಶುಭ ಎಂದೇ ಭಾವಿಸಿದೆ ಹೀಗಾಗಿ ಈ ಬಾರಿ ಇಂತಹ ಅಪ ಶಕುನವಾಗಬಾರದು ಎಂದು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
    ಶೃಂಗೇರಿ ಶಾರದಾ ಪೀಠದ ಅರ್ಚಕರು ನಿಖಿಲ್ ಅವರ ತೋಟದ ಮನೆಯಲ್ಲಿ ಪೂಜೆ,ಹೋಮ ಹವನಗಳಲ್ಲಿ ತೊಡಗಿದ್ದಾರೆ. ಖ್ಯಾತ ಜ್ಯೋತಿಷಿಗಳ ಸಲಹೆಯ ಮೇರೆಗೆ ಈ ಪೂಜೆ ನಡೆಯುತ್ತಿದೆ.ಈ ಜ್ಯೋತಿಷಿಗಳ ತಂಡ ಇನ್ನೂ ನಿಖಿಲ್ ಅವರ ಸ್ಪರ್ಧೆಗೆ ಹಸಿರು ನಿಶಾನೆ ತೋರಿಲ್ಲ ಹೀಗಾಗಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರೂ ನಿಖಿಲ್ ಕ್ಷೇತ್ರದಲ್ಲಿ ಪ್ರಚಾರದ ಅಖಾಡಕ್ಕೆ ಸಕ್ರಿಯವಾಗಿ ತೊಡಗಿಲ್ಲ. ಜ್ಯೋತಿಷಿಗಳ ಹಸಿರು ನಿಶಾನೆಗೆ ಕಾಯುತ್ತಿದ್ದು ಅದು‌ ಬಂದರಷ್ಟೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಲಿದೆ.

    #kumaraswamy #ramanagar JDS m ramanagara ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleBescom ನೌಕರರ ಸಂಬಳ ಹೆಚ್ವಳ
    Next Article Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    vartha chakra
    • Website

    Related Posts

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    ಡಿಸೆಂಬರ್ 8, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prokat-meteor_irEl ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Document from DT
    9 December 2023
    Subscribe