ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Trending

    ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha

    vartha chakraBy vartha chakraಮಾರ್ಚ್ 12, 20241 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.12- ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಲು ತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಸಿದೆ.
    ಸದ್ಯ ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು‌ ನಿರ್ಧರಿಸಿದೆ.

    ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣ ಸಾಹೇಬ್ ಜೊಲ್ಲೆ ಅವರ ಸ್ಪರ್ಧೆಗೆ ಹಸಿರು ನಿಶಾನೆ ತೋರಲು ನಿರ್ಧರಿಸಲಾಗಿದೆ ಆದರೆ ಈ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಂಸದ ರಮೇಶ್ ಕಟ್ಟಿ ತೀವ್ರ ಪ್ರಯತ್ನ ನಡೆಸಿದ್ದು ಇವರ ಪರವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಬಲ ಲಾಬಿ ನಡೆಸಿದ್ದಾರೆ ಹೀಗಾಗಿ ಅಂತಿಮ ತೀರ್ಮಾನ ಇನ್ನೂ ಸಾಧ್ಯವಾಗಿಲ್ಲ ಎನ್ನಲಾಗಿದೆ.
    ಅದೇ ರೀತಿಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಹಿರಿಯ ನಾಯಕ ರಮೇಶ್ ಜಿಗಜಣಗಿ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಗಿಜಣಿಗೆ ಅವರು ಈ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೈಕಮಾಂಡ್ ವರದಿ ಪಡೆದುಕೊಂಡಿದೆ.

    ಆದರೆ ತೀವ್ರ ಅನಾರೋಗ್ಯ ಪಿಡಿತರಾಗಿರುವ ಅವರ ಬದಲಿಗೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರನನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
    ಆಡಳಿತ ವಿರೋಧ ಅಲೆ, ವಯಸ್ಸಿನ ಹಿನ್ನಲೆ. ಅನಾರೋಗ್ಯ, ಕಾರ್ಯಕರ್ತರ ಕಡೆಗಣನೆ, ವೈಯಕ್ತಿಕ ಕಾರಣಗಳಿಂದ ಈ ಬಾರಿ 10 ರಿಂದ 12 ಲೋಕಸಭಾ ಸದಸ್ಯರಿಗೆ ಟಿಕೆಟ್ ಕೈತಪ್ಪುವ ಸಂಭವವಿದ್ದು, ಈಗಾಗಲೇ ಬಿಜೆಪಿ ಕಣಕ್ಕಿಳಿಸುವ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಂಡಿದ್ದು ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.
    ಬೆಂಗಳೂರು ಉತ್ತರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಬೀದರ್, ರಾಯಚೂರು, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿಲ್ಲ.
    ಕರ್ನಾಟಕದ ಲೋಕಸಭಾ ಕ್ಷೇತ್ರಗಳೂ ಸೇರಿದಂತೆ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ವರಿಷ್ಠರು ಸೋಮವಾರ ತಡರಾತ್ರಿಯ ವರೆಗೆ ಕಸರತ್ತು ನಡೆಸಿದ್ದು, ಮಂಗಳವಾರವೂ ಸಭೆ ನಡೆಯಿತು.
    ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.

    ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ಎರಡನೇ ಪಟ್ಟಿಯನ್ನು ಯಾವುದೇ ಕ್ಷಣದಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ.
    ಮೈಸೂರು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು, ಇವರ ಬದಲಿಗೆ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಡಾ. ಮಂಜುನಾಥ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ ಎಂದು ಗೊತ್ತಾಗಿದೆ.
    ಈ ಕ್ಷೇತ್ರದಿಂದ ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿತ್ತಾದರೂ ಯದುವೀರ್ ಅವರು ಚುನಾವಣೆಗೆ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಮಂಜುನಾಥ್ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
    ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೂ ಈ ಬಾರಿ ಟಿಕೆಟ್ ಕೈತಪ್ಪಲಿದೆ. ಇವರ ವಿರುದ್ಧ ಆಡಳಿತ ವಿರೋಧಿ ಅಲೆ ಮತ್ತು ಕಾರ್ಯಕರ್ತರ ಅಸಮಾಧಾನ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಬದಲಿಗೆ ಯುವ ಮುಖ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ.

    ಬೆಂಗಳೂರು ಗ್ರಾಮಾಂತರದಿಂದ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್‌ ಅವರನ್ನು ಕಣಕ್ಕಿಳಿಸಲು ವರಿಷ್ಠರು ಉತ್ಸುಕರಾಗಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯ ಆಯ್ಕೆ ಮಾಡುವ ಬಗ್ಗೆ ಚರ್ಚೆಗಳು ಆಗಿವೆ.
    ಬೀದರ್,ಉತ್ತರ ಕನ್ನಡ,ಉಡುಪಿ–ಚಿಕ್ಕಮಗಳೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ ಸೇರಿದಂತೆ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿದೆ. ಹಾಲಿ ಸಂಸದರಾದ ಅನಂತ ಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್, ಭಗವಂತ ಖೂಬಾ, ಪ್ರತಾಪ ಸಿಂಹ, ಶೋಭಾ ಕರಂದ್ಲಾಜೆ ಕಾರ್ಯವೈಖರಿಗೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ.
    ಶೋಭಾ ಕರಂದ್ಲಾಜೆ ಅವರ ಬೆನ್ನಿಗೆ ಬಿ.ಎಸ್. ಯಡಿಯೂರಪ್ಪ ನಿಂತಿದ್ದು, ಶೋಭಾ ಅವರನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿದ್ದಾರೆ.ಸಂವಿಧಾನ ಬದಲಿಸುವ ಹೇಳಿಕೆ ನೀಡಿರುವ ಅನಂತಕುಮಾರ್ ಹೆಗಡೆ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

    ಸಂಭವನೀಯ ಅಭ್ಯರ್ಥಿಗಳು:
    ಬೆಳಗಾವಿ- ಜಗದೀಶ್ ಶೆಟ್ಟರ್
    ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ
    ವಿಜಯಪುರ -ರಮೇಶ್ ಜಿಗಜಿಣಗಿ
    ಬಾಗಲಕೋಟೆ -ಪಿ.ಸಿ. ಗದ್ದಿಗೌಡರ್
    ಶಿವಮೊಗ್ಗ -ಬಿ ವೈ ರಾಘವೇಂದ್ರ
    ಧಾರವಾಡ- ಪ್ರಲ್ಹಾದ್ ಜೋಶಿ
    ಕೊಪ್ಪಳ ಕರಡಿ -ಸಂಗಣ್ಣ
    ಕಲಬುರಗಿ – ಉಮೇಶ್ ಜಾದವ್
    ಬಳ್ಳಾರಿ -ಬಿ ಶ್ರೀರಾಮುಲು
    ಬೆಂಗಳೂರು ಕೇಂದ್ರ -ಪಿ.ಸಿ. ಮೋಹನ್

    Verbattle
    Verbattle
    Verbattle
    Karnataka m News Politics Pratap Simha SIM Trending Varthachakra ಉಡುಪಿ ಚುನಾವಣೆ ಧಾರವಾಡ ನರೇಂದ್ರ ಮೋದಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದು ಯಾರು ಗೊತ್ತಾ | Rameshwaram Cafe
    Next Article ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Fjlzww on ಮಾರ್ಚ್ 16, 2026 10:32 ಫೂರ್ವಾಹ್ನ

      Trasforma piccole puntate in grandi vincite su Betano. Prendi €500 di bonus di benvenuto https://betanogame.org/it/bonuses/ e goditi la selezione di giochi piГ№ grande online. Live casino e scommesse sportive in un’unica app.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Williamdix ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Ronaldpoila ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.