Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ಸ್ಟೋರಿ ಯಾರಿಗೂ ಬೇಡವಂತೆ
    ರಾಷ್ಟ್ರೀಯ

    ಕೇರಳ ಸ್ಟೋರಿ ಯಾರಿಗೂ ಬೇಡವಂತೆ

    vartha chakraBy vartha chakraಜೂನ್ 26, 2023Updated:ಜೂನ್ 26, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುವನಂತಪುರ – ದಿ ಕೇರಳ ಸ್ಟೋರಿ.. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ವಿವಾದಕ್ಕೆ ಒಳಗಾದ ಚಿತ್ರ.
    ಸುದೀಪ್ರೋ ಸೇನ್ ನಿರ್ದೇಶನದ ಅದಾ ಶರ್ಮಾ-ನಟಿಸಿದ ಕೇರಳ ಸ್ಟೋರಿ ಧಾರ್ಮಿಕ ಮತಾಂತರಗಳು, ಐಸಿಸ್ ಮತ್ತು ಲವ್ ಜಿಹಾದ್‍ನ ನಂತಹ ಕಥಾ ಹಂದರ ಹೊಂದಿದೆ.ಈ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಚಿತ್ರ ಎಂದು ನಿರ್ಮಾಪಕರು ಹೇಳಿದರೆ, ಇಲ್ಲ ಅವುಗಳೆಲ್ಲ ಕಟ್ಟುಕಥೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಕಾರಣಕ್ಕಾಗಿ ನಿರ್ಮಿಸಿರುವ ಸಿನಿಮಾ. ಈ ಸಿನಿಮಾದಿಂದ ಸಮಾಜದಲ್ಲಿ ಅಪನಂಬಿಕೆ ಮತ್ತು ಅಶಾಂತಿಯ ವಾತಾವರಣ ಮೂಡುತ್ತದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಇಂತಹ ಆರೋಪಗಳ ನಡುವೆ, ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಯಿತು ಮತ್ತು ತಮಿಳುನಾಡಿನ ಅನೇಕ ಚಿತ್ರಮಂದಿರಗಳು ಅದನ್ನು ಬಿಡುಗಡೆ ಮಾಡಲು ನಿರಾಕರಿಸಲಾಗಿತ್ತು.
    ಇಂತಹ ವಾದ ವಿವಾದಗಳ ನಡುವೆಯೂ ಬಿಡುಗಡೆಯಾದ ಸಿನಿಮಾ 2023 ರ ಅತಿದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಈ ಚಲನಚಿತ್ರವನ್ನು ಇದೀಗ ಓ ಟಿ ಟಿ ಯಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯತ್ನಿಸುತ್ತಿದ್ದಾರೆ ಆದರೆ ಯಾರೊಬ್ಬರೂ ಈ ಸಿನಿಮಾ ಖರೀದಿಗೆ ಮುಂದಾಗುತ್ತಿಲ್ಲ.
    ನಮ್ಮ ಚಿತ್ರವನ್ನು ಒಟಿಟಿಯಲ್ಲಿ ಖರೀದಿಸಲು ಯಾರು ಮುಂದೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಿರ್ದೇಶಕ ಸುದೀಪ್ರೋ ಸೇನ್ ಅವರು ನಮ ವಿರುದ್ಧ ಚಿತ್ರರಂಗದ ಒಂದು ವರ್ಗ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
    ಮತಾಂತರದಂತಹ ಸೂಕ್ಷ್ಮ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ಓಟಿಟಿ ಖರೀದಿದಾರರಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಆದರೆ, ಇದುವರೆಗೂ ಯಾರು ಚಿತ್ರ ಖರೀದಿಗೆ ಆಸಕ್ತಿ ತೋರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಚಲನಚಿತ್ರ ಧಾರ್ಮಿಕ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleTorontoದಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ದಿಸುತ್ತಿರುವ ನಾಯಿ
    Next Article 488 ರೂಪಾಯಿಗೆ ಡಬಲ್ ಮರ್ಡರ್
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    ಜೂನ್ 17, 2025

    4 ಪ್ರತಿಕ್ರಿಯೆಗಳು

    1. 3nh0d on ಜೂನ್ 4, 2025 11:00 ಅಪರಾಹ್ನ

      can i buy generic clomid without prescription cost of clomiphene without insurance can i order clomiphene without rx order cheap clomid price can you buy cheap clomiphene without insurance can i order clomiphene prices cheap clomid without insurance

      Reply
    2. cheapest cialis and viagra on ಜೂನ್ 9, 2025 7:58 ಫೂರ್ವಾಹ್ನ

      This is a topic which is near to my callousness… Numberless thanks! Unerringly where can I find the contact details an eye to questions?

      Reply
    3. buy flagyl without prescription on ಜೂನ್ 11, 2025 2:13 ಫೂರ್ವಾಹ್ನ

      Good blog you be undergoing here.. It’s hard to find great calibre article like yours these days. I truly respect individuals like you! Take care!!

      Reply
    4. u4i3q on ಜೂನ್ 23, 2025 10:53 ಫೂರ್ವಾಹ್ನ

      azithromycin drug – nebivolol 20mg usa bystolic 20mg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyroape ರಲ್ಲಿ ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    • Waltertig ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    • купить амфетамин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe