Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ಸ್ಟೋರಿ ಯಾರಿಗೂ ಬೇಡವಂತೆ
    ರಾಷ್ಟ್ರೀಯ

    ಕೇರಳ ಸ್ಟೋರಿ ಯಾರಿಗೂ ಬೇಡವಂತೆ

    vartha chakraBy vartha chakraಜೂನ್ 26, 2023Updated:ಜೂನ್ 26, 202325 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುವನಂತಪುರ – ದಿ ಕೇರಳ ಸ್ಟೋರಿ.. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ವಿವಾದಕ್ಕೆ ಒಳಗಾದ ಚಿತ್ರ.
    ಸುದೀಪ್ರೋ ಸೇನ್ ನಿರ್ದೇಶನದ ಅದಾ ಶರ್ಮಾ-ನಟಿಸಿದ ಕೇರಳ ಸ್ಟೋರಿ ಧಾರ್ಮಿಕ ಮತಾಂತರಗಳು, ಐಸಿಸ್ ಮತ್ತು ಲವ್ ಜಿಹಾದ್‍ನ ನಂತಹ ಕಥಾ ಹಂದರ ಹೊಂದಿದೆ.ಈ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಚಿತ್ರ ಎಂದು ನಿರ್ಮಾಪಕರು ಹೇಳಿದರೆ, ಇಲ್ಲ ಅವುಗಳೆಲ್ಲ ಕಟ್ಟುಕಥೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಕಾರಣಕ್ಕಾಗಿ ನಿರ್ಮಿಸಿರುವ ಸಿನಿಮಾ. ಈ ಸಿನಿಮಾದಿಂದ ಸಮಾಜದಲ್ಲಿ ಅಪನಂಬಿಕೆ ಮತ್ತು ಅಶಾಂತಿಯ ವಾತಾವರಣ ಮೂಡುತ್ತದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಇಂತಹ ಆರೋಪಗಳ ನಡುವೆ, ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಯಿತು ಮತ್ತು ತಮಿಳುನಾಡಿನ ಅನೇಕ ಚಿತ್ರಮಂದಿರಗಳು ಅದನ್ನು ಬಿಡುಗಡೆ ಮಾಡಲು ನಿರಾಕರಿಸಲಾಗಿತ್ತು.
    ಇಂತಹ ವಾದ ವಿವಾದಗಳ ನಡುವೆಯೂ ಬಿಡುಗಡೆಯಾದ ಸಿನಿಮಾ 2023 ರ ಅತಿದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಈ ಚಲನಚಿತ್ರವನ್ನು ಇದೀಗ ಓ ಟಿ ಟಿ ಯಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯತ್ನಿಸುತ್ತಿದ್ದಾರೆ ಆದರೆ ಯಾರೊಬ್ಬರೂ ಈ ಸಿನಿಮಾ ಖರೀದಿಗೆ ಮುಂದಾಗುತ್ತಿಲ್ಲ.
    ನಮ್ಮ ಚಿತ್ರವನ್ನು ಒಟಿಟಿಯಲ್ಲಿ ಖರೀದಿಸಲು ಯಾರು ಮುಂದೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಿರ್ದೇಶಕ ಸುದೀಪ್ರೋ ಸೇನ್ ಅವರು ನಮ ವಿರುದ್ಧ ಚಿತ್ರರಂಗದ ಒಂದು ವರ್ಗ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
    ಮತಾಂತರದಂತಹ ಸೂಕ್ಷ್ಮ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ಓಟಿಟಿ ಖರೀದಿದಾರರಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಆದರೆ, ಇದುವರೆಗೂ ಯಾರು ಚಿತ್ರ ಖರೀದಿಗೆ ಆಸಕ್ತಿ ತೋರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಚಲನಚಿತ್ರ ಧಾರ್ಮಿಕ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleTorontoದಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ದಿಸುತ್ತಿರುವ ನಾಯಿ
    Next Article 488 ರೂಪಾಯಿಗೆ ಡಬಲ್ ಮರ್ಡರ್
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian online pharmacies ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Daviddek ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • RichardLorum ರಲ್ಲಿ ದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.