Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇರಳ ಸ್ಟೋರಿ ಯಾರಿಗೂ ಬೇಡವಂತೆ
    ರಾಷ್ಟ್ರೀಯ

    ಕೇರಳ ಸ್ಟೋರಿ ಯಾರಿಗೂ ಬೇಡವಂತೆ

    vartha chakraBy vartha chakraಜೂನ್ 26, 2023Updated:ಜೂನ್ 26, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುವನಂತಪುರ – ದಿ ಕೇರಳ ಸ್ಟೋರಿ.. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚು ವಿವಾದಕ್ಕೆ ಒಳಗಾದ ಚಿತ್ರ.
    ಸುದೀಪ್ರೋ ಸೇನ್ ನಿರ್ದೇಶನದ ಅದಾ ಶರ್ಮಾ-ನಟಿಸಿದ ಕೇರಳ ಸ್ಟೋರಿ ಧಾರ್ಮಿಕ ಮತಾಂತರಗಳು, ಐಸಿಸ್ ಮತ್ತು ಲವ್ ಜಿಹಾದ್‍ನ ನಂತಹ ಕಥಾ ಹಂದರ ಹೊಂದಿದೆ.ಈ ಸಿನಿಮಾ ನೈಜ ಘಟನೆಗಳನ್ನು ಆಧರಿಸಿದ ಚಿತ್ರ ಎಂದು ನಿರ್ಮಾಪಕರು ಹೇಳಿದರೆ, ಇಲ್ಲ ಅವುಗಳೆಲ್ಲ ಕಟ್ಟುಕಥೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಕಾರಣಕ್ಕಾಗಿ ನಿರ್ಮಿಸಿರುವ ಸಿನಿಮಾ. ಈ ಸಿನಿಮಾದಿಂದ ಸಮಾಜದಲ್ಲಿ ಅಪನಂಬಿಕೆ ಮತ್ತು ಅಶಾಂತಿಯ ವಾತಾವರಣ ಮೂಡುತ್ತದೆ ಎಂಬ ಆರೋಪಗಳು ಕೇಳಿಬಂದಿದ್ದವು.
    ಇಂತಹ ಆರೋಪಗಳ ನಡುವೆ, ಸಿನಿಮಾ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಯಿತು ಮತ್ತು ತಮಿಳುನಾಡಿನ ಅನೇಕ ಚಿತ್ರಮಂದಿರಗಳು ಅದನ್ನು ಬಿಡುಗಡೆ ಮಾಡಲು ನಿರಾಕರಿಸಲಾಗಿತ್ತು.
    ಇಂತಹ ವಾದ ವಿವಾದಗಳ ನಡುವೆಯೂ ಬಿಡುಗಡೆಯಾದ ಸಿನಿಮಾ 2023 ರ ಅತಿದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಈ ಚಲನಚಿತ್ರವನ್ನು ಇದೀಗ ಓ ಟಿ ಟಿ ಯಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಯತ್ನಿಸುತ್ತಿದ್ದಾರೆ ಆದರೆ ಯಾರೊಬ್ಬರೂ ಈ ಸಿನಿಮಾ ಖರೀದಿಗೆ ಮುಂದಾಗುತ್ತಿಲ್ಲ.
    ನಮ್ಮ ಚಿತ್ರವನ್ನು ಒಟಿಟಿಯಲ್ಲಿ ಖರೀದಿಸಲು ಯಾರು ಮುಂದೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಿರ್ದೇಶಕ ಸುದೀಪ್ರೋ ಸೇನ್ ಅವರು ನಮ ವಿರುದ್ಧ ಚಿತ್ರರಂಗದ ಒಂದು ವರ್ಗ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
    ಮತಾಂತರದಂತಹ ಸೂಕ್ಷ್ಮ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ಓಟಿಟಿ ಖರೀದಿದಾರರಿಗಾಗಿ ಹುಡುಕಾಟ ನಡೆಸುತ್ತಿದ್ದೇನೆ ಆದರೆ, ಇದುವರೆಗೂ ಯಾರು ಚಿತ್ರ ಖರೀದಿಗೆ ಆಸಕ್ತಿ ತೋರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಚಲನಚಿತ್ರ ಧಾರ್ಮಿಕ ರಾಜಕೀಯ ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleTorontoದಲ್ಲಿ ಮೇಯರ್ ಸ್ಥಾನಕ್ಕೆ ಸ್ಪರ್ದಿಸುತ್ತಿರುವ ನಾಯಿ
    Next Article 488 ರೂಪಾಯಿಗೆ ಡಬಲ್ ಮರ್ಡರ್
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಸಿನಿಮಾ ನಟ ಪರಾರಿ !

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tiktok-ads-agency-account.org_AgomE ರಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    • Philliphig ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • Philliphig ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe