Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.
    Trending

    ಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.

    vartha chakraBy vartha chakraಜೂನ್ 18, 2024Updated:ಜೂನ್ 19, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-
    ಸಾಹಿತ್ಯ ಅಕಾಡೆಮಿ ಸೇರಿದಂತೆ ರಾಜ್ಯದ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರು ರಾಜಕೀಯ ಒಲವು -ನಿಲುವು ಹೊಂದಿದ್ದಾರೆ ಹೀಗಾಗಿ ಅವರು ಪಕ್ಷದ ಕಚೇರಿಗೆ ಬಂದಿದ್ದರಲ್ಲಿ ತಪ್ಪೇನು ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
    ಕೆಲ ದಿನಗಳ ಹಿಂದೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡ ವಿಚಾರವಾಗಿ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತ ಆಗುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಅವರು ತಮ್ಮ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.
    ಎಲ್ಲ ಸರ್ಕಾರಗಳು ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕ ಮಾಡುವಾಗ ಅರ್ಹ ಅಭ್ಯರ್ಥಿಗಳ ರಾಜಕೀಯ ಒಲವು ನಿಲುವುಗಳನ್ನು ಗಮನಿಸಿ ಅವಕಾಶ ನೀಡುತ್ತದೆ ಅದರಂತೆ ಈಗಲೂ ನೇಮಕಾತಿ ಮಾಡಲಾಗಿದೆ ನೇಮಕಗೊಂಡವರನ್ನು ಪಕ್ಷದ ಕಚೇರಿಗೆ ಕರೆಯಲಾಗಿತ್ತು ಇದರಲ್ಲಿ ಇಷ್ಟ ಇದ್ದವರು ಬಂದಿದ್ದಾರೆ ಕೆಲವರು ಬಂದಿಲ್ಲ ಇದಕ್ಕೆ ವಿವಾದ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಹೇಳಿದರು.
    ಸಾಂಸ್ಕೃತಿಕ ಸಂಸ್ಥೆಗಳು ಸ್ವಾಯತ್ತ ಸಂಸ್ಥೆಗಳು ಎಂದ ಮಾತ್ರಕ್ಕೆ ಅವುಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ರಾಜಕೀಯ ಒಲವು ನಿಲುವು ಇರಬಾರದು ಎಂದೇನಿಲ್ಲ ಅವರುಗಳು ಕೂಡ ನಮ್ಮಂತೆ ರಾಜಕಾರಣಿಗಳೇ ಆಗಿದ್ದಾರೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore education Government Karnataka News Trending ರಾಜಕೀಯ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    Next Article ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_liPa ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • EdwardBlivy ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Walterfak ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.