Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan
    Trending

    ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan

    vartha chakraBy vartha chakraಆಗಷ್ಟ್ 14, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.14- ಬಿಜೆಪಿ ನಾಯಕ ಅಶ್ವಥ್ ನಾರಾಯಣ (Ashwath Narayan) ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಡಾಕ್ಟರೇಟ್ ಮಾಡಿದ್ದಾರೆ‌. ಇವರು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಅವರಿಗೆ ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆ ಬಗ್ಗೆ ಚಿಂತೆ ಇಲ್ಲ. ಇದ್ದಿದ್ದರೆ ಅವರ ಕಾಲದಲ್ಲೇ ಬಿಲ್ ಪಾವತಿ ಮಾಡುತ್ತಿದ್ದರು. ಈಗ ತಮ್ಮದೇ ಆದ ಕೆಲವು ಬಿಜೆಪಿ ಗುತ್ತಿಗೆದಾರರನ್ನು ಎತ್ತಿ ಕಟ್ಟಿ ನಕಲಿ ಗುತ್ತಿಗೆದಾರರು, ಬೇನಾಮಿ ಕಳ್ಳರ ರಕ್ಷಣೆಗೆ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು
    ಅಶ್ವಥ್ ನಾರಾಯಣ ಕೃಪಾಪೋಷಿತ ನಾಟಕ ಮಂಡಳಿ ಆಟ ಜಾಸ್ತಿ ದಿನ ನಡೆಯಲ್ಲ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ ಇವರ ನಾಟಕದ ಎಲ್ಲಾ ಕತೆಗಳನ್ನು ಸದ್ಯದಲ್ಲೇ ದಾಖಲೆ ಸಮೇತ ಬಣ್ಣ ಬಯಲು ಮಾಡುತ್ತೇನೆ ಎಂದು ಹೇಳಿದರು.

    ಗುತ್ತಿಗೆದಾರರಲ್ಲಿ ಯಾರು ಎಷ್ಟು ಕೆಲಸ ಮಾಡಿದ್ದಾರೆ? ಹೇಗೆ ಮಾಡಿದ್ದಾರೆ? ಯಾರು ಯಾರನ್ನು ಹೇಗೆ ಎತ್ತಿಕಟ್ಟುತ್ತಿದ್ದಾರೆ? ಎಂಬುದು ಬಯಲಾಗಲಿದೆ. ಪ್ರಾಮಾಣಿಕ ಗುತ್ತಿಗೆದಾರರ ರಕ್ಷಣೆಗೆಂದೇ ಪ್ರಾಥಮಿಕ ತನಿಖೆ ಮಾಡಲೇಬೇಕು. ಅದನ್ನು ಸರ್ಕಾರ ಮಾಡುತ್ತಿದೆ. ಇದನ್ನು ತಪ್ಪಿಸಲು ಅವರು ಇಷ್ಟೆಲ್ಲಾ ಆಟವಾಡುತ್ತಿದ್ದಾರೆ. ಅವರು ಎಲ್ಲಿಗೆ ಬೇಕಾದರೂ ಹೋಗಲಿ. ಏನು ಬೇಕಾದರೂ ಮಾಡಲಿ. ರಾಜ್ಯಪಾಲರಿಗೆ ಮಾತ್ರವಲ್ಲ ರಾಷ್ಟ್ರಪತಿ ಬಳಿಗೂ ಹೋಗಲಿ. ಯಾವುದೇ ಅಭಿಯಾನ ಮಾಡಲಿ ನಾವು ಹೆದರುವುದಿಲ್ಲ ಎಂದರು.

    ನಾನು ಈ ವಿಚಾರವಾಗಿ ಮೊನ್ನೆಯೇ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ ಸಂಭವಿಸಿತು. ಇಂದು ಪಕ್ಷದ ಸಭೆ ಇದೆ. ನಾಳೆ ಸ್ವಾತಂತ್ರ ದಿನಾಚರಣೆ ಇದೆ. ಹೀಗಾಗಿ ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಎಂದು ಹೇಳಿದರು
    ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದು ಇಡೀ ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು.ಇದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದಾರೆ.ಹಿಂದೆ ಮಂತ್ರಿಯಾಗಿದ್ದ ಇವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ ವಿಚಾರವನ್ನು ಬಿಚ್ಚಿಟ್ಟಿಲ್ಲ. ಈ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಅವರ ಎಲ್ಲಾ ಅಕ್ರಮಗಳನ್ನು ಬಿಚ್ಚಿಡುತ್ತೇವೆ ಎಂದರು.

    Ashwath Narayan BJP navrang
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಕೆರೆಹಳ್ಳಿ ಅರೆಸ್ಟ್ | Puneeth Kerehalli
    Next Article ಅಧಿಕಾರ ಬಿಡೋಕೆ ನಾನು ರೆಡಿ, ನೀವೂ ರೆಡಿಯಾಗಿ | KH Muninappa
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://SafeTherapyClinics.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StanleyNed ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • vfunwlzko ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe