ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಷ್ಟ್ರೀಯ ಏಕತಾ ದಿನ
    ರಾಷ್ಟ್ರೀಯ

    ರಾಷ್ಟ್ರೀಯ ಏಕತಾ ದಿನ

    vartha chakraBy vartha chakraಅಕ್ಟೋಬರ್ 31, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಕ್ಟೋಬರ್, 31

    ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149 ನೇ ಜನ್ಮ ದಿನದ ಸ್ಮರಣಾರ್ಥ ದೇಶಾದ್ಯಂತ ರಾಷ್ಟ್ರೀಯ ಏಕತಾ ದಿನ (National Unity Day) ವನ್ನು ಆಚರಿಸಲಾಗುತ್ತಿದ್ದು, ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿರುವ ದೇಶದ ಮೊದಲ ಉಪ ಪ್ರಧಾನ ಮಂತ್ರಿ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನೋತ್ಸವವನ್ನು ಸ್ಮರಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ.

    ಭಾರತ ಸರ್ಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2014 ರಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಪರಿಚಯಿಸಿದರು.
    ಗುಜರಾತಿನ ನಾಡಿಯಾಡ್ನಲ್ಲಿ 1875ರಲ್ಲಿ ಜನಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾರತ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದಿದ್ದರು. ಭಾರತವನ್ನು ಏಕೀಕರಿಸುವಲ್ಲಿ ಶ್ರಮಿಸಿದ ಇವರು ಭಾರತದ ಗಣರಾಜ್ಯದ ಸಂಸ್ಥಾಪಕ ನಾಯಕರ ಪೈಕಿ ಇವರೂ ಒಬ್ಬರು.

    ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ಗಾಂಧೀಜಿಯವರ ಕೆಳಗೆ ಭಾರತೀಯ ರಾಷ್ಟೀಯ ಕಾಂಗ್ರೆಸ್ನ ಮುಖ್ಯ ನಿರ್ವಾಹಕರಾಗಿದ್ದರು. ಇವರ ಪ್ರಯತ್ನಗಳಿಂದಲೇ 1937ರ ಮತದಾನದಲ್ಲಿ ಕಾಂಗ್ರೆಸ್ ಶೇ.100% ಜಯ ಸಾಧಿಸಿತು. ಸರ್ದಾರ್ ಪಟೇಲ್ ಅವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಬೆಂಬಲಿಸಲ್ಪಟ್ಟಿದ್ದರು. ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಯಿಂದ ಹಿಂದಕ್ಕೆ ಸರಿದು ಜವಾಹರಲಾಲ್ ನೆಹರು ಅವರಿಗೆ ದಾರಿ ಮಾಡಿಕೊಟ್ಟರು.

    ಭಾರತದಲ್ಲಿ ವಿವಿಧ ರಾಜಮನೆತನಗಳ ಆಡಳಿತದಲ್ಲಿದ್ದ ಒಟ್ಟು 562 ಸಣ್ಣ ಸಣ್ಣ ಸಂಸ್ಥಾನಗಳನ್ನು ಒಂದುಗೂಡಿಸಿ ಆದುನಿಕ ಭಾರತ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು, ಭಾರತದ ‘ಉಕ್ಕಿನ ಮನುಷ್ಯ’ ರೆಂದೇ ಅಮರರಾದರು.
    ಗುಜರಾತಿನ ಜನರಿಂದ ಗೌರವಾರ್ಥವಾಗಿ ‘ಸರ್ದಾರ್’ ಎಂಬ ಬಿರುದು ಪಡೆದರು. ಸರ್ದಾರ್ ಪಟೇಲರಿಗೆ 1991 (ಮರಣೋತ್ತರ) ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    Verbattle
    Verbattle
    Verbattle
    Government india national national unity day ಕಾಂಗ್ರೆಸ್ ನರೇಂದ್ರ ಮೋದಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Next Article ರಸ್ತೆಯಲ್ಲಿ ಪುಂಡರ ಹಾವಳಿ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Jhuzdb on ಮಾರ್ಚ್ 20, 2026 6:27 ಅಪರಾಹ್ನ

      Ostateczne doświadczenie kasynowe czeka w Betano. Nowi użytkownicy otrzymują bonus powitalny do €500 + darmowe spiny. Dołącz do stołów live blackjack lub obstawiaj sport z najlepszymi kursami https://betanogame.org/pl/. Twoja wielka wygrana zaczyna się tutaj.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasenfog ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Thomasenfog ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Dkdeyo ರಲ್ಲಿ ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.