Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    ಬೆಂಗಳೂರು

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    vartha chakraBy vartha chakraಮಾರ್ಚ್ 18, 2023Updated:ಮಾರ್ಚ್ 18, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಮಾ.18- Ola ಮತ್ತು Uber ಕ್ಯಾಬ್​ಗಳಿಗೆ ಸೆಡ್ಡು ಹೊಡೆಯಲು ರೂಪಿಸಲಾಗಿರುವ ಆಟೋ‌ಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಕಲ್ಪಿಸುವ ನಮ್ಮ ಯಾತ್ರಿ ಅ್ಯಪ್ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ.
    ನಮ್ಮ ಯಾತ್ರಿ ಅ್ಯಪ್ ನಲ್ಲಿ ನಗರದ 43 ಸಾವಿರಕ್ಕೂ ಹೆಚ್ಚು ಆಟೋ ಚಾಲಕರು ನೊಂದಾಯಿಸಿಕೊಂಡಿದ್ದು,ನಮ್ಮ ಯಾತ್ರಿ ಆ್ಯಪ್ 4 ಲಕ್ಷ ಮಂದಿ ಗ್ರಾಹಕರನ್ನು ಹೊಂದಿದೆ.
    ಮಧ್ಯವರ್ತಿ ಬದಲು ನೇರವಾಗಿ ಗ್ರಾಹಕ ಮತ್ತು ಆಟೊಚಾಲಕರ ಮಧ್ಯೆ ಸೇವೆ ಮತ್ತು ಪಾವತಿ ಎರಡೂ ಕೊಡಲಾಗುತ್ತಿರುವ ವಿಶೇಷ ವ್ಯವಸ್ಥೆಯನ್ನು ನಮ್ಮ ಯಾತ್ರಿ ಒದಗಿಸಿರುವುದು ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
    ನಮ್ಮ ಯಾತ್ರಿ ಪ್ಲಾಟ್​ಫಾರ್ಮ್ ನೀಡಿರುವ ಮಾಹಿತಿ ಪ್ರಕಾರ ಇದು ವಿಶ್ವದ ಮೊದಲ ಪರಿಪೂರ್ಣ ಓಪನ್ ಮೊಬಿಲಿಟಿ ಆ್ಯಪ್ ಆಗಿದೆ. ಇದರಲ್ಲಿ ಆಟೊಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಇರುತ್ತದೆ. ಕ್ಯಾಬ್ ಅಗ್ರಿಗೇಟರ್ ರೀತಿ ಮಧ್ಯವರ್ತಿ ಎಂಬುದಿರುವುದಿಲ್ಲ.
    ಗ್ರಾಹಕರು ನೀಡುವ ಪೇಮೆಂಟ್ ನೇರವಾಗಿ ಮತ್ತು ಸಂಪೂರ್ಣವಾಗಿ ಚಾಲಕರಿಗೆ ಸೇರುತ್ತದೆ. ಓಲಾ, ಊಬರ್​ನಂತಹ ಕ್ಯಾಬ್ ಸೇವೆಗಳಲ್ಲಿ ಚಾಲಕರು ಇಂತಿಷ್ಟು ಹಣವನ್ನು ಕಮಿಷನ್ ಆಗಿ ಕ್ಯಾಬ್ ಅಗ್ರಿಗೇಟರ್​ಗೆ ಕೊಡಬೇಕು. ಆದರೆ ನಮ್ಮ ಯಾತ್ರಿಯಲ್ಲಿ ಚಾಲಕರು ಕಮಿಷನ್ ಕೊಡುವುದು ತಪ್ಪುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ಸೇವೆ ಕೊಡಲು ಇದರಿಂದ ಸಾಧ್ಯವಾಗುತ್ತದೆ. ಚಾಲಕ ಮತ್ತು ಪ್ರಯಾಣಿಕ ಇಬ್ಬರಿಗೂ ಲಾಭ ತರುತ್ತದೆ. ನಮ್ಮ ಯಾತ್ರಿ ಆ್ಯಪ್​ನ ವಿಶೇಷತೆಯೇ ಇದು. ಆಂಡ್ರಾಯ್ಡ್ ಮತ್ತು ಆ್ಯಪಲ್ ಸ್ಟೋರ್​ಗಳಲ್ಲಿ ನಮ್ಮ ಯಾತ್ರಿ ಅ್ಯಪ್​ಗೆ 4.8 ರೇಟಿಂಗ್ ಇದೆ.
    ನಮ್ಮ ಯಾತ್ರಿ ಹಿಂದಿನ ತಾಂತ್ರಿಕ ಶಕ್ತಿ ನಂದನ್ ನಿಲೇಕಣಿ ಅವರಾಗಿದ್ದಾರೆ
    ನಮ್ಮ ಯಾತ್ರಿ ಆ್ಯಪ್ ಅನ್ನು ಬೆಕನ್ ಪ್ರೊಟೊಕಾಲ್​ನಲ್ಲಿ ರೂಪಿಸಲಾಗಿದೆ. . ಬೆಕನ್ ಫೌಡೇಶನ್ ಸಹಯೋಗದಲ್ಲಿ ಜಸ್​ಪೇ ಈ ಆ್ಯಪ್ ಅಭಿವೃದ್ಧಿಪಡಿಸಿದೆ. ಇದೇ ಮಾದರಿಯಲ್ಲಿ ಕೇರಳ ಕೊಚ್ಚಿಯಲ್ಲೂ ಬೆಕನ್ ಫೌಂಡೇಶನ್, ಜಸ್​ಪೇ ಮೊದಲಾದ ವಿವಿಧ ಸಂಸ್ಥೆಗಳು ಸೇರಿ ಓಪನ್ ಮೊಬಿಲಿಟಿ ನೆಟ್ವರ್ಕ್ ಅಭಿವೃದ್ಧಿಪಡಿಸಿವೆ. ಅಲ್ಲಿ ವಿವಿಧ ಸಾರಿಗೆಗಳ ಮೊಬೈಲ್ ಅಪ್ಲಿಕೇಶನ್​ಗಳನ್ನು ಏಕೀಕೃತಗೊಳಿಸಿ ಒಂದೇ ಪ್ಲಾಟ್​ಫಾರ್ಮ್ ಅಡಿಗೆ ತರಲಾಗಿದೆ. ಬೆಂಗಳೂರಿನಲ್ಲೂ ಇಂತಹದ್ದೇ ವ್ಯವಸ್ಥೆ ಮಾಡುವ ಉದ್ದೇಶವಿದೆ. ಸದ್ಯ ಅಟೊಚಾಲಕರ ನಮ್ಮ ಯಾತ್ರಿ ಆ್ಯಪ್ ಮಾತ್ರ ಈ ಪ್ಲಾಟ್​ಫಾರ್ಮ್​ನಲ್ಲಿದೆ. ಮುಂದೆ ಬೇರೆ ಸಾರಿಗೆಗಳ ಸೇವೆ ಇದರಲ್ಲಿ ಸೇರಬಹುದು. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
    ಇದೇ ವೇಳೆ, ನಮ್ಮ ಯಾತ್ರಿ ಅಪ್ಲಿಕೇಶನ್ ಬಗ್ಗೆ ಆಟೊರಿಕ್ಷಾ ಚಾಲಕರ ಸಂಘದ (ಎಆರ್​ಡಿಯು) ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಸಮಾಧಾನ ವ್ಯಕ್ತಪಡಿಸಿದ್ದಾರೆ.

    Uber
    Share. Facebook Twitter Pinterest LinkedIn Tumblr Email
    Previous Articleಬಯಲಾಯ್ತು Express ಹೆದ್ದಾರಿ ‌ಬಣ್ಣ!
    Next Article ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    vartha chakra
    • Website

    Related Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe