Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    ರಾಜ್ಯ

    Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ

    vartha chakraBy vartha chakraಮಾರ್ಚ್ 18, 2023Updated:ಮಾರ್ಚ್ 18, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.18- Ola ಮತ್ತು Uber ಕ್ಯಾಬ್​ಗಳಿಗೆ ಸೆಡ್ಡು ಹೊಡೆಯಲು ರೂಪಿಸಲಾಗಿರುವ ಆಟೋ‌ಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಕಲ್ಪಿಸುವ ನಮ್ಮ ಯಾತ್ರಿ ಅ್ಯಪ್ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿದೆ.
    ನಮ್ಮ ಯಾತ್ರಿ ಅ್ಯಪ್ ನಲ್ಲಿ ನಗರದ 43 ಸಾವಿರಕ್ಕೂ ಹೆಚ್ಚು ಆಟೋ ಚಾಲಕರು ನೊಂದಾಯಿಸಿಕೊಂಡಿದ್ದು,ನಮ್ಮ ಯಾತ್ರಿ ಆ್ಯಪ್ 4 ಲಕ್ಷ ಮಂದಿ ಗ್ರಾಹಕರನ್ನು ಹೊಂದಿದೆ.
    ಮಧ್ಯವರ್ತಿ ಬದಲು ನೇರವಾಗಿ ಗ್ರಾಹಕ ಮತ್ತು ಆಟೊಚಾಲಕರ ಮಧ್ಯೆ ಸೇವೆ ಮತ್ತು ಪಾವತಿ ಎರಡೂ ಕೊಡಲಾಗುತ್ತಿರುವ ವಿಶೇಷ ವ್ಯವಸ್ಥೆಯನ್ನು ನಮ್ಮ ಯಾತ್ರಿ ಒದಗಿಸಿರುವುದು ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
    ನಮ್ಮ ಯಾತ್ರಿ ಪ್ಲಾಟ್​ಫಾರ್ಮ್ ನೀಡಿರುವ ಮಾಹಿತಿ ಪ್ರಕಾರ ಇದು ವಿಶ್ವದ ಮೊದಲ ಪರಿಪೂರ್ಣ ಓಪನ್ ಮೊಬಿಲಿಟಿ ಆ್ಯಪ್ ಆಗಿದೆ. ಇದರಲ್ಲಿ ಆಟೊಚಾಲಕರು ಮತ್ತು ಪ್ರಯಾಣಿಕರ ಮಧ್ಯೆ ನೇರ ಸಂಪರ್ಕ ಇರುತ್ತದೆ. ಕ್ಯಾಬ್ ಅಗ್ರಿಗೇಟರ್ ರೀತಿ ಮಧ್ಯವರ್ತಿ ಎಂಬುದಿರುವುದಿಲ್ಲ.
    ಗ್ರಾಹಕರು ನೀಡುವ ಪೇಮೆಂಟ್ ನೇರವಾಗಿ ಮತ್ತು ಸಂಪೂರ್ಣವಾಗಿ ಚಾಲಕರಿಗೆ ಸೇರುತ್ತದೆ. ಓಲಾ, ಊಬರ್​ನಂತಹ ಕ್ಯಾಬ್ ಸೇವೆಗಳಲ್ಲಿ ಚಾಲಕರು ಇಂತಿಷ್ಟು ಹಣವನ್ನು ಕಮಿಷನ್ ಆಗಿ ಕ್ಯಾಬ್ ಅಗ್ರಿಗೇಟರ್​ಗೆ ಕೊಡಬೇಕು. ಆದರೆ ನಮ್ಮ ಯಾತ್ರಿಯಲ್ಲಿ ಚಾಲಕರು ಕಮಿಷನ್ ಕೊಡುವುದು ತಪ್ಪುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ಸೇವೆ ಕೊಡಲು ಇದರಿಂದ ಸಾಧ್ಯವಾಗುತ್ತದೆ. ಚಾಲಕ ಮತ್ತು ಪ್ರಯಾಣಿಕ ಇಬ್ಬರಿಗೂ ಲಾಭ ತರುತ್ತದೆ. ನಮ್ಮ ಯಾತ್ರಿ ಆ್ಯಪ್​ನ ವಿಶೇಷತೆಯೇ ಇದು. ಆಂಡ್ರಾಯ್ಡ್ ಮತ್ತು ಆ್ಯಪಲ್ ಸ್ಟೋರ್​ಗಳಲ್ಲಿ ನಮ್ಮ ಯಾತ್ರಿ ಅ್ಯಪ್​ಗೆ 4.8 ರೇಟಿಂಗ್ ಇದೆ.
    ನಮ್ಮ ಯಾತ್ರಿ ಹಿಂದಿನ ತಾಂತ್ರಿಕ ಶಕ್ತಿ ನಂದನ್ ನಿಲೇಕಣಿ ಅವರಾಗಿದ್ದಾರೆ
    ನಮ್ಮ ಯಾತ್ರಿ ಆ್ಯಪ್ ಅನ್ನು ಬೆಕನ್ ಪ್ರೊಟೊಕಾಲ್​ನಲ್ಲಿ ರೂಪಿಸಲಾಗಿದೆ. . ಬೆಕನ್ ಫೌಡೇಶನ್ ಸಹಯೋಗದಲ್ಲಿ ಜಸ್​ಪೇ ಈ ಆ್ಯಪ್ ಅಭಿವೃದ್ಧಿಪಡಿಸಿದೆ. ಇದೇ ಮಾದರಿಯಲ್ಲಿ ಕೇರಳ ಕೊಚ್ಚಿಯಲ್ಲೂ ಬೆಕನ್ ಫೌಂಡೇಶನ್, ಜಸ್​ಪೇ ಮೊದಲಾದ ವಿವಿಧ ಸಂಸ್ಥೆಗಳು ಸೇರಿ ಓಪನ್ ಮೊಬಿಲಿಟಿ ನೆಟ್ವರ್ಕ್ ಅಭಿವೃದ್ಧಿಪಡಿಸಿವೆ. ಅಲ್ಲಿ ವಿವಿಧ ಸಾರಿಗೆಗಳ ಮೊಬೈಲ್ ಅಪ್ಲಿಕೇಶನ್​ಗಳನ್ನು ಏಕೀಕೃತಗೊಳಿಸಿ ಒಂದೇ ಪ್ಲಾಟ್​ಫಾರ್ಮ್ ಅಡಿಗೆ ತರಲಾಗಿದೆ. ಬೆಂಗಳೂರಿನಲ್ಲೂ ಇಂತಹದ್ದೇ ವ್ಯವಸ್ಥೆ ಮಾಡುವ ಉದ್ದೇಶವಿದೆ. ಸದ್ಯ ಅಟೊಚಾಲಕರ ನಮ್ಮ ಯಾತ್ರಿ ಆ್ಯಪ್ ಮಾತ್ರ ಈ ಪ್ಲಾಟ್​ಫಾರ್ಮ್​ನಲ್ಲಿದೆ. ಮುಂದೆ ಬೇರೆ ಸಾರಿಗೆಗಳ ಸೇವೆ ಇದರಲ್ಲಿ ಸೇರಬಹುದು. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
    ಇದೇ ವೇಳೆ, ನಮ್ಮ ಯಾತ್ರಿ ಅಪ್ಲಿಕೇಶನ್ ಬಗ್ಗೆ ಆಟೊರಿಕ್ಷಾ ಚಾಲಕರ ಸಂಘದ (ಎಆರ್​ಡಿಯು) ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಸಮಾಧಾನ ವ್ಯಕ್ತಪಡಿಸಿದ್ದಾರೆ.

    Uber
    Share. Facebook Twitter Pinterest LinkedIn Tumblr Email WhatsApp
    Previous Articleಬಯಲಾಯ್ತು Express ಹೆದ್ದಾರಿ ‌ಬಣ್ಣ!
    Next Article ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 9:35 ಫೂರ್ವಾಹ್ನ

      ?Celebremos a cada maestro en estrategias !
      Jugar en Casino sin KYC permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casino sin dni.
      Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino sin KYC. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
      Casino Retiro Sin VerificaciГіn, diversiГіn inmediata – п»їhttps://casinoretirosinverificacion.com/
      ?Que la suerte te beneficie con que experimentes fantasticos movidas triunfantes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe