Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?
    ರಾಜ್ಯ

    ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 13, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗಾಂಧಿನಗರ(ಗುಜರಾತ್‍),ಸೆ.13-  87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ ಎಂದು ಮಹಿಳಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.
    ವಡೋದರಾದ 87 ವರ್ಷದ ವೃದ್ಧೆ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುತ್ತವಂತೆ ಒತ್ತಾಯಿಸುತ್ತಿದ್ದ ತನ್ನ ಪತಿಯ ಕಿರುಕುಳದಿಂದ ಬೇಸತ್ತು ರಾಜ್ಯ ಸರ್ಕಾರದ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಕರೆ ಮಾಡಿ ದೂರು ನೀಡಿದ್ದಾರೆ.
    ಈ ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ. ತನ್ನ ಗಂಡನ ಕಿರುಕುಳದಿಂದ ಹೇಗಾದರೂ ಪಾರು ಮಾಡುವಂತೆ ವೃದ್ಧೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.
    89 ವರ್ಷದ ತನ್ನ ಪತಿ ಇಂಜಿನಿರ್ ಆಗಿದ್ದು, ವಡೋದರದ ಸಯಾಜಿಗಂಜ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ವಯಸ್ಸಾದರೂ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ಇಬ್ಬರಿಗೂ ಹಲವಾರು ವರ್ಷಗಳಿಂದ ಆರೋಗ್ಯ ಸಂಬಂಧ ಸಮಸ್ಯೆಗಳಿದೆ. ತಮ್ಮ ಮಗ ಹಾಗೂ ಸೊಸೆಯೊಂದಿಗೆ ವೃದ್ಧ ದಂಪತಿ ನೆಲೆಸುತ್ತಿರುವುದಾಗಿ ತಿಳಿಸಿದ್ದಾರೆ.
    ಅವರ ಬೇಡಿಕೆಗಳಿಗೆ ಸ್ಪಂದಿಸದೇ, ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದಾಗ ತನ್ನ ಮೇಲೆ ಕೋಪಗೊಂಡು ಕಿರುಚಾಡುತ್ತಾರೆ ಮತ್ತು ನಿಂದಿಸುತ್ತಾರೆ. ಅನಾರೋಗ್ಯದ ಮಧ್ಯೆಯೂ ಪತಿ ಲೈಂಗಿಕ ಸಂಭೋಗಕ್ಕೆ ಒತ್ತಾಯಿಸಿದ್ದಕ್ಕೆ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತಮ್ಮ ವೈಯಕ್ತಿಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ನಂತರ ಅಭಯಂ ತಂಡ ಅವರ ಮನೆಗೆ ಭೇಟಿ ನೀಡಿ ಕೌನ್ಸೆಲಿಂಗ್ ಆರಂಭಿಸಿ, ಈ ವಯಸ್ಸಿನಲ್ಲಿ ಯೋಗಾಭ್ಯಾಸ ಮಾಡುವಂತೆ ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಂತೆ ವೃದ್ಧೆಯ ಪತಿಗೆ ತಿಳಿಸಿದೆ. ಅವರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಉದ್ಯಾನವನಗಳಿಗೆ ಭೇಟಿ ನೀಡುವಂತೆಯೂ ಹೇಳಲಾಗಿದೆ.

    ಆರೋಗ್ಯ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಭರ್ಜರಿ ಬೇಟೆ
    Next Article ಉಸಿರುಗಟ್ಟಿ ಎಂಟು ಮಂದಿ ದುರ್ಮರಣ
    vartha chakra
    • Website

    Related Posts

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    ಜನಿವಾರ ಹಾಕಿ ಬರಬಹುದಂತೆ

    ಏಪ್ರಿಲ್ 28, 2025

    ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?

    ಏಪ್ರಿಲ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • MarvinPraft ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • сервис центры в москве ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe