Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?
    ರಾಜ್ಯ

    ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 13, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗಾಂಧಿನಗರ(ಗುಜರಾತ್‍),ಸೆ.13-  87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ ಎಂದು ಮಹಿಳಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.
    ವಡೋದರಾದ 87 ವರ್ಷದ ವೃದ್ಧೆ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುತ್ತವಂತೆ ಒತ್ತಾಯಿಸುತ್ತಿದ್ದ ತನ್ನ ಪತಿಯ ಕಿರುಕುಳದಿಂದ ಬೇಸತ್ತು ರಾಜ್ಯ ಸರ್ಕಾರದ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಕರೆ ಮಾಡಿ ದೂರು ನೀಡಿದ್ದಾರೆ.
    ಈ ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ. ತನ್ನ ಗಂಡನ ಕಿರುಕುಳದಿಂದ ಹೇಗಾದರೂ ಪಾರು ಮಾಡುವಂತೆ ವೃದ್ಧೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.
    89 ವರ್ಷದ ತನ್ನ ಪತಿ ಇಂಜಿನಿರ್ ಆಗಿದ್ದು, ವಡೋದರದ ಸಯಾಜಿಗಂಜ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ವಯಸ್ಸಾದರೂ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ಇಬ್ಬರಿಗೂ ಹಲವಾರು ವರ್ಷಗಳಿಂದ ಆರೋಗ್ಯ ಸಂಬಂಧ ಸಮಸ್ಯೆಗಳಿದೆ. ತಮ್ಮ ಮಗ ಹಾಗೂ ಸೊಸೆಯೊಂದಿಗೆ ವೃದ್ಧ ದಂಪತಿ ನೆಲೆಸುತ್ತಿರುವುದಾಗಿ ತಿಳಿಸಿದ್ದಾರೆ.
    ಅವರ ಬೇಡಿಕೆಗಳಿಗೆ ಸ್ಪಂದಿಸದೇ, ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದಾಗ ತನ್ನ ಮೇಲೆ ಕೋಪಗೊಂಡು ಕಿರುಚಾಡುತ್ತಾರೆ ಮತ್ತು ನಿಂದಿಸುತ್ತಾರೆ. ಅನಾರೋಗ್ಯದ ಮಧ್ಯೆಯೂ ಪತಿ ಲೈಂಗಿಕ ಸಂಭೋಗಕ್ಕೆ ಒತ್ತಾಯಿಸಿದ್ದಕ್ಕೆ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತಮ್ಮ ವೈಯಕ್ತಿಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ನಂತರ ಅಭಯಂ ತಂಡ ಅವರ ಮನೆಗೆ ಭೇಟಿ ನೀಡಿ ಕೌನ್ಸೆಲಿಂಗ್ ಆರಂಭಿಸಿ, ಈ ವಯಸ್ಸಿನಲ್ಲಿ ಯೋಗಾಭ್ಯಾಸ ಮಾಡುವಂತೆ ಮತ್ತು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಂತೆ ವೃದ್ಧೆಯ ಪತಿಗೆ ತಿಳಿಸಿದೆ. ಅವರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಉದ್ಯಾನವನಗಳಿಗೆ ಭೇಟಿ ನೀಡುವಂತೆಯೂ ಹೇಳಲಾಗಿದೆ.

    Verbattle
    Verbattle
    Verbattle
    ಆರೋಗ್ಯ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಭರ್ಜರಿ ಬೇಟೆ
    Next Article ಉಸಿರುಗಟ್ಟಿ ಎಂಟು ಮಂದಿ ದುರ್ಮರಣ
    vartha chakra
    • Website

    Related Posts

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಬಜೆಟ್ ದಾಖಲೆಗೆ ಸಿಎಂ ಸಿದ್ದತೆ

    ಫೆಬ್ರವರಿ 6, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yfcqmo ರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    • VaughnRug ರಲ್ಲಿ ಯಾರೇ.. ಕೂಗಾಡಲಿ…
    • Xaixpb ರಲ್ಲಿ ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.