Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    ರಾಜ್ಯ

    ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.

    vartha chakraBy vartha chakraಅಕ್ಟೋಬರ್ 21, 2024Updated:ಅಕ್ಟೋಬರ್ 21, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಕಳೆದ 2023 ರಲ್ಲಿ ಸಂಭವಿಸಿದ ದೇಶದಲ್ಲಿನ ರಸ್ತೆ ಅಪಘಾತಗಳ ಸಾವಿನ ಅಂಕಿಅಂಶಗಳ ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ್ದರೆ,ಉತ್ತರ ಪ್ರದೇಶವು ಮೊದಲ ಸ್ಥಾನ ಪಡೆದಿದೆ.
    ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿದ ಅಪಘಾತದಲ್ಲಿ 12,321 ಸಾವು ಸಂಭವಿಸಿವೆ. ಇನ್ನು ದೇಶದಲ್ಲಿ 1.73 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಅಂದರೆ ದಿನವೊಂದಕ್ಕೆ ಸರಾಸರಿ 474 ಜನ ಹಾಗೂ 3 ನಿಮಿಷಕ್ಕೆ ಒಂದು ಜೀವ ಬಲಿಯಾದಂತಾಗಿದೆ.
    ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಅಂಕಿ-ಅಂಶ ಆಧರಿಸಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶ (23,652 ಸಾವುಗಳು) ಮೊದಲ ಸ್ಥಾನದಲ್ಲಿದ್ದು, ತಮಿಳುನಾಡು (18,347 ಸಾವು), ಮಹಾರಾಷ್ಟ್ರ (15,366 ಸಾವು), ಮಧ್ಯಪ್ರದೇಶ (13,798 ಸಾವು), ಕರ್ನಾಟಕ (12,321 ಸಾವು) ಕ್ರಮವಾಗಿ ನಂತರದ ಸ್ಥಾನ ಪಡೆದುಕೊಂಡಿವೆ.
    ಕೇಂದ್ರ ಈ ಕುರಿತ ಅಂಕಿಅಂಶಗಳನ್ನು ಸಂಗ್ರಹಿಸಲು ತೊಡಗಿದಾಗಿನಿಂದ 2023ರಲ್ಲಿ ಅತಿಹೆಚ್ಚು ಅಪಘಾತಗಳು ವರದಿಯಾಗಿವೆ. ಕಳೆದ ವರ್ಷ ಗರಿಷ್ಠ 4.63 ಲಕ್ಷ ಜನ ಅಪಘಾತಗಳಲ್ಲಿ ಗಾಯಗೊಂಡಿದ್ದು, ಇದು 2022ಕ್ಕಿಂತ ಶೇ.4ರಷ್ಟು ಅಧಿಕ. ರಸ್ತೆ ಸಾರಿಗೆ ಸಚಿವಾಲಯ ಸಂಗ್ರಹಿಸಿರುವ ಅಂಕಿಅಂಶಗಳ ಪ್ರಕಾರ 2022ರಲ್ಲಿ ರಸ್ತೆ ಅಪಘಾತಗಳಲ್ಲಿ 1.68 ಲಕ್ಷ ಸಾವುಗಳು ಸಂಭವಿಸಿದ್ದರೆ, ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಪ್ರಕಾರ ಈ ಸಂಖ್ಯೆ 1.71 ಲಕ್ಷದಷ್ಟಿದೆ.

    Verbattle
    Verbattle
    Verbattle
    central government india Karnataka road accident ಅಪಘಾತ ಕರ್ನಾಟಕ ತಮಿಳುನಾಡು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    Next Article ಕರ್ನಾಟಕದ ಈ ಸಾಧನೆ ನೋಡಿ.
    vartha chakra
    • Website

    Related Posts

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    4 ಪ್ರತಿಕ್ರಿಯೆಗಳು

    1. Anya152on on ಜನವರಿ 17, 2026 9:06 ಅಪರಾಹ್ನ

      Hello pals!
      I came across a 152 valuable platform that I think you should check out.
      This platform is packed with a lot of useful information that you might find helpful.
      It has everything you could possibly need, so be sure to give it a visit!
      https://www.magnificentworld.com/the-marriage-of-spa-and-spin-ultimate-relaxation-experiences-in-nz-casino-resorts/

      And don’t neglect, folks, that a person constantly can in the piece find answers for the the absolute confusing inquiries. Our team attempted to explain the complete information in the most extremely accessible manner.

      Reply
    2. email rassylka 699 on ಜನವರಿ 18, 2026 4:15 ಫೂರ್ವಾಹ್ನ

      сервис создания рассылок сервисы массовой рассылки email

      Reply
    3. zadvizhka 30s41nzh 657 on ಜನವರಿ 18, 2026 4:20 ಫೂರ್ವಾಹ್ನ

      гост задвижки 30с41нж задвижка 30с41нж ру16

      Reply
    4. zfilm hd 43 on ಜನವರಿ 18, 2026 4:20 ಫೂರ್ವಾಹ್ನ

      кино серия онлайн все части форсаж смотреть подряд

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_zzSa ರಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    • Georgemen ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • 77_judi_rqmn ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.