Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಲಿಯಾ ಭಟ್ ಸಿನಿಮಾ ದೃಶ್ಯವನ್ನು ಪ್ರಚಾರಕ್ಕೆ ಬಳಸಿಕೊಂಡ ಪಾಕ್ ರೆಸ್ಟೋರೆಂಟ್!
    ಸುದ್ದಿ

    ಆಲಿಯಾ ಭಟ್ ಸಿನಿಮಾ ದೃಶ್ಯವನ್ನು ಪ್ರಚಾರಕ್ಕೆ ಬಳಸಿಕೊಂಡ ಪಾಕ್ ರೆಸ್ಟೋರೆಂಟ್!

    vartha chakraBy vartha chakraಜೂನ್ 20, 2022Updated:ಜೂನ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪಾಕಿಸ್ತಾನದ ಕರಾಚಿಯ ರೆಸ್ಟೋರೆಂಟ್ ಒಂದು ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ತನ್ನ ಜಾಹೀರಾತಿಗೆ ಬಳಸಿಕೊಂಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕರಾಚಿಯ ಸ್ವಿಂಗ್ ಹೆಸರಿನ ಜನಪ್ರಿಯ ರೆಸ್ಟೊರೆಂಟ್ ‘ಮೆನ್ಸ್ ಮಂಡೇ” ಸ್ಪೆಷಲ್ ಆಫರ್ ಜಾಹೀರಾತಿನಲ್ಲಿ ಆಲಿಯಾ ಭಟ್ ಅಭಿನಯದ”ಗಂಗೂಬಾಯಿ ಕಥೇವಾಡಿ” ಚಲನಚಿತ್ರದ ಜನಪ್ರಿಯ ದೃಶ್ಯವನ್ನು ಬಳಸಿಕೊಂಡಿದೆ. ಇದರಲ್ಲಿ ವೇಶ್ಯೆಯಾದವಳು ಪುರುಷರನ್ನು ಕರೆಯುವ ದೃಶ್ಯವಿದ್ದು ಇದನ್ನೇ ಜಾಹೀರಾತಿನಲ್ಲಿ ಬಳಸಿಕೊಳ್ಳಲಾಗಿದೆ. ರೆಸ್ಟೋರೆಂಟ್ ನ ಈ ಕ್ರಮ ಟೀಕೆಗೆ ಗುರಿತಾಗಿದೆ. ತನ್ನ ಸಮುದಾಯದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದ ಲೈಂಗಿಕ ಕಾರ್ಯಕರ್ತೆಯ ನಿಜ ಜೀವನದ ಕಥೆಯನ್ನು ಆಧರಿಸಿದ ಚಲನಚಿತ್ರದ ದೃಶ್ಯವನ್ನು ಜಾಹೀರಾತಿನಲ್ಲಿ ಬಳಸಿಕೊಂಡಿದ್ದಕ್ಕಾಗಿ ರೆಸ್ಟೋರೆಂಟ್ ಮಾಲೀಕರು ಸಾಮಾಜಿಕ ತಾಣ ಬಳಕೆದಾರರಿಂದ ಟೀಕೆಗೆ ತುತ್ತಾಗಿದ್ದಾರೆ.
    ರೆಸ್ಟೋರೆಂಟ್ ಬಳಸಿಕೊಂಡ ಕ್ಲಿಪ್ ನಲ್ಲಿ ಆಲಿಯಾ ಭಟ್ “ಆಜಾ ನಾ ರಾಜಾ.. ಇನ್ನೂ ಏನಕ್ಕಾಗಿ ಕಾಯುತ್ತಿರುವೆ?” ಎನ್ನುವ ದೃಶ್ಯವಿದೆ. ಇದಕ್ಕೆ ತಕ್ಕಂತೆ “ಸ್ವಿಂಗ್ಸ್ ಎಲ್ಲಾ ರಾಜರನ್ನು ಅಲ್ಲಿಗೆ ಕರೆಯುತ್ತಿದೆ. ಅಜಾವೋ ಮತ್ತು ಸ್ವಿಂಗ್ಸ್‌ನಲ್ಲಿ ಮೆನ್ಸ್ ಮಂಡೇಯಂದು ಶೇಕಡಾ 25 ರಷ್ಟು ರಿಯಾಯಿತಿಯನ್ನು ಪಡೆದುಕೊಳ್ಳಿ!” ಎಂದು ರೆಸ್ಟೊರೆಂಟ್‌ನ ಪೋಸ್ಟ್ ಹೇಳುತ್ತದೆ. ಸಂಜಯ್ ಲೀಲಾ ಬನ್ಸಾಲಿ ಸಿನಿಮಾದ ಎಡಿಟ್ ಮಾಡಿದ ಕ್ಲಿಪ್ ಅನ್ನು ಅದರ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ ಪ್ರಚಾರದ ಗಿಮಿಕ್ ಆಗಿ ಮಾರ್ಕೆಟಿಂಗ್ ತಂತ್ರವಾಗಿ ಬಳಸಿದ್ದ ರೆಸ್ಟೋರೆಂಟ್ ಬಗ್ಗೆ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

    #cinema Entertainment Movies News ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರು ರಸ್ತೆಯಲ್ಲಿ ಭೀಕರ ಅಪಘಾತ
    Next Article ಶಿವರಾಜ್ ರಿಸಲ್ಟ್ ಬಂದಾಗ ಬಾರ್ ಬೆಂಡಿಂಗ್ ಕೆಲಸ ಮಾಡ್ತಿದ್ದ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • imqtb ರಲ್ಲಿ ಬೆಂಗಳೂರನ್ನು ಮರತೇಬಿಟ್ಟರು! Bengaluru
    • obq89 ರಲ್ಲಿ ದಾಸನಿಗೆ ಕಪಿಲ್ ಸಿಬಲ್ ವಾದ
    • 07uvy ರಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ನಿಲ್ಲೋಲ್ಲ | Congress Guarantees
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe