ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KSRTCಯಲ್ಲಿ ಪಲ್ಲಕ್ಕಿ ಸೇವೆ
    ಸುದ್ದಿ

    KSRTCಯಲ್ಲಿ ಪಲ್ಲಕ್ಕಿ ಸೇವೆ

    vartha chakraBy vartha chakraಅಕ್ಟೋಬರ್ 6, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.6 – ರಾಜ್ಯದ ಸಂಚಾರಿ ವ್ಯವಸ್ಥೆಯ ಜೀವನಾಡಿಯಾಗಿರುವ ಕೆಎಸ್‌ಆರ್‌ಟಿಸಿ ಬಳಗಕ್ಕೆ ಮತ್ತೊಂದು ಹೊಸ ಐಶಾರಾಮಿ ಬಸ್‌ ಸೇರ್ಪಡೆಯಾಗುತ್ತಿದೆ. ಅದರ ಹೆಸರು ‘ಪಲ್ಲಕ್ಕಿ ಉತ್ಸವ’!
    ಶಕ್ತಿ ಯೋಜನೆಯು ಆರಂಭವಾದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಬಂದಿದೆ. ನಿತ್ಯ ಪ್ರಯಾಣಿಕರ ಸಂಖ್ಯೆಯು 75 ಲಕ್ಷ ದಿಂದ 1.1 ಕೋಟಿಗೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹೊಸ ಬಸ್‌ ಖರೀದಿಗೆಂದು ಸರ್ಕಾರ ಅನುದಾನ ನೀಡಿತ್ತು. ಸದ್ಯ ಹೊಸ ಬಸ್‌ಗಳು ಸಿದ್ಧವಾಗಿದ್ದು, ಶೀಘ್ರದಲ್ಲಿಯೇ ರಸ್ತೆಗೆ ಇಳಿಯಲಿದೆ.

    ಶಕ್ತಿ ಯೋಜನೆ ಜಾರಿ ಬಳಿಕ ಕೆಎಸ್‌ಆರ್‌ಟಿಸಿ ತನ್ನ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತಿದೆ. ಈ ನಿಟ್ಟಿನಲ್ಲಿ 100 ಹೊಸ ಬಸ್‌ಗಳನ್ನು ಖರೀದಿ ಮಾಡಿದೆ. ಇನ್ನು ಇದರ ಜತೆಗೆ 40 ಹೊಸ ಐಶಾರಾಮಿ ಬಸ್‌ಗಳನ್ನು ಕೂಡ ರಸ್ತೆಗಿಳಿಸುತ್ತಿದೆ. ಈ ಮೂಲಕ ಕೆಎಸ್‌ಆರ್‌ಟಿಸಿ ಮತ್ತಷ್ಟು ಅರಾಮದಾಯಕ ಪ್ರಯಾಣವನ್ನು ಜನರಿಗೆ ನೀಡುವುದರಲ್ಲಿ ಎರಡು ಮಾತಿಲ್ಲ.
    ಈ ನೂತನ ಬಸ್‌ಗಳಿಗೆ ಅಕ್ಟೋಬರ್‌ 7 (ಶನಿವಾರ) ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ​​​ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದಾರೆ.

    ನಾನ್‌ ಎಸಿ ಸ್ಪೀಪರ್‌ ಬಸ್‌ ಇದಾಗಿದೆ.​
    ಅತ್ಯಂತ ಆಕರ್ಷಕ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಹೊಂದಿದೆ.28 ಆಸನಗಳ ಸಾಮರ್ಥ್ಯ ಹೊಂದಿದೆ.ಸದ್ಯ ಇರುವ ಸ್ಲೀಪರ್‌ ಬಸ್‌ಗಳಿಗೆ ಹೋಲಿಸಿದರೆ ಈ ಬಸ್‌ ಆಸನ ಹೆಚ್ಚು ಪ್ರಯಾಣಿಕ ಸ್ನೇಹಿಯಾಗಿದೆ.ಅಶೋಕ್‌ ಲೇಲ್ಯಾಂಡ್‌ ಕಂಪನಿಯಿಂದ ನಿರ್ಮಾಣ.
    ಬಸ್‌ನ ಬೆಲೆ 45 ಲಕ್ಷ ರೂಪಾಯಿ ಗಳಾಗಿವೆ.

    ​ಎಲ್ಲೆಲ್ಲಿ ಸಂಚಾರ?:
    ಈ ಬ್ರ್ಯಾಂಡ್‌ನ 40 ಬಸ್‌ಗಳ ಪೈಕಿ 30 ಬಸ್‌ಗಳನ್ನು ರಾಜ್ಯದೊಳಗೆ ಸಂಚರಿಸಲು ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಉಳಿದ 10 ಬಸ್‌ಗಳು ಹೊರರಾಜ್ಯಗಳಿಗೆ ಸಂಚರಿಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ ಮೈಸೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಹೊಸಪೇಟೆ ಮಾರ್ಗದಲ್ಲಿ ಈ ಬಸ್‌ಗಳು ಸಂಚರಿಸಲಿವೆ.
    ​ಇನ್ನು ಈ ಬಸ್‌ ಸೇವೆಯು ಅಕ್ಟೋಬರ್‌ 7 ರಿಂದಲೇ ಆರಂಭವಾಗುತ್ತಿದೆ. ಅಂದು ಸಂಜೆ ಬಳಿಕ ರಾಜ್ಯದೆಡೆಲ್ಲೆಡೆ ಈ ಬಸ್‌ಗಳು ಪ್ರಯಾಣ ಆರಂಭಿಸಲಿವೆ ಇನ್ನು ಕೆಎಸ್‌ಆರ್‌ಟಿಸಿಯಲ್ಲಿ ನಾನ್‌ ಎಸಿ ಸ್ಲೀಪರ್‌ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ. ಆದರೆ, ಆ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್‌ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಉತ್ಸವ ಎಂಬ ಬ್ಯಾಂಡ್‌ ನೇಮ್‌ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

    Verbattle
    Verbattle
    Verbattle
    KSRTC ksrtc bus karnataka pallaki ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    Next Article ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Urwcqa on ಏಪ್ರಿಲ್ 8, 2026 8:22 ಫೂರ್ವಾಹ್ನ

      Des conseils experts, des produits de confiance et un service rapide – https://santeenfrance.fr/pages/testcovidpharmacie/page:143 , Nous mettons tout en Е“uvre pour prГ©server votre capital santГ© .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.