Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಪಂಚರತ್ನ ಯಾತ್ರೆ
    ಸುದ್ದಿ

    ಜೆಡಿಎಸ್ ಪಂಚರತ್ನ ಯಾತ್ರೆ

    vartha chakraBy vartha chakraಮೇ 18, 2022Updated:ಮೇ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು: ಜನತಾ ಜಲಧಾರೆ ಯಶಸ್ಸಿನಿಂದ ಪುಟಿದೇಳುತ್ತಿರುವ ಜೆಡಿಎಸ್ ಇದೀಗ ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುವ ದೃಷ್ಟಿಯಿಂದ ‘ಪಂಚರತ್ನ ಯಾತ್ರೆ ಆರಂಭಿಸಲಿದೆ.
    ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಂಚರತ್ನ ಕಾರ್ಯಕ್ರಮಗಳನ್ನು ರೂಪಿಸಿದೆ.
    ಈ ಕಾರ್ಯಕ್ರಮ’ ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಇದಕ್ಕಾಗಿ 123 ಎಲ್ ಇಡಿ ವಾಹನಗಳನ್ನು ಖರೀದಿ ಮಾಡಲಾಗಿದ್ದು ಅವುಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಶವಂತಪುರದಲ್ಲಿರುವ ಅರವಿಂದ ಮೋಟಾರ್ಸ್ ಕಂಪನಿಯ ಅಧಿಕಾರಿಗಳು ಇಂದು ಹಸ್ತಾಂತರ ಮಾಡಿದರು.
    ಈ ವೇಳೆ ಪಂಚರತ್ನ ಯೋಜನೆಗಳ ಪ್ರಚಾರಕ್ಕೆ ಖರೀದಿಸಿರುವ 123 ಟಾಟಾ ಏಸ್ ವಾಹನಗಳಿಗೆ ಯಶವಂತಪುರದ ಬಳಿ ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದರು.
    ಬಳಿಕ ಮಾತನಾಡಿದ ಅವರು,2023 ರ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕ್ರಮಗಳು ಹಾಗೂ ಪಂಚರತ್ನ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ 123 ವಾಹನಗಳನ್ನು ಖರೀದಿ ಮಾಡಿದ್ದೇವೆ ಎಂದು ಹೇಳಿದರು.
    ಆರೋಗ್ಯ, ಕೃಷಿ, ನೀರಾವರಿ, ಉದ್ಯೋಗ ಹಾಗೂ ಮಹಿಳಾ – ಯುವ ಸಬಲೀಕರಣ; ಇವೇ ಪಂಚರತ್ನ ಕಾರ್ಯಕ್ರಮಗಳು. ಎಲ್ ಇಡಿ ವಾಹನಗಳ ಮೂಲಕ ಈ ಐದು ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ಕೊಡಲಾಗುವುದು ಎಂದು ಎಂದು ತಿಳಿಸಿದರು.

    #karnataka Politics
    Share. Facebook Twitter Pinterest LinkedIn Tumblr Email
    Previous ArticleDGP ಬೆವರಿಳಿಸಿದ ಸಿಎಂ..
    Next Article ಅಪ್ಪಾಜಿ ಕ್ಯಾಂಟೀನ್’ನಲ್ಲಿ ದೇವೇಗೌಡ Birthday
    vartha chakra
    • Website

    Related Posts

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe