ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಇನ್ನು ತಂದೆ-ಮಕ್ಕಳ ದರ್ಬಾರ್
    ರಾಜಕೀಯ

    ವಿಧಾನಸಭೆಯಲ್ಲಿ ಇನ್ನು ತಂದೆ-ಮಕ್ಕಳ ದರ್ಬಾರ್

    vartha chakraBy vartha chakraಮೇ 13, 2023Updated:ಮೇ 14, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ13- ದೇಶದ ಗಮನ ಸೆಳೆದಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ ತಂದೆ- ಮಕ್ಕಳು, ಮಾವ- ಅಳಿಯನಿಗೆ ಮತದಾರ ಮನ್ನಣೆ ನೀಡಿದ್ದಾನೆ ಜೊತೆಗೆ ಸದಾ ಸುದ್ದಿಯಲ್ಲಿರುವ ಹರಕು ಬಾಯಿಯ ನಾಯಕರನ್ನು ತಿರಸ್ಕರಿಸಿದ್ದಾನೆ.
    ಸತತವಾಗಿ ಆಯ್ಕೆಯಾಗುತ್ತಿದ್ದವರೂ ಸೇರಿ ಮಂತ್ರಿಗಳನ್ನು ಮನೆಗೆ ಕಳುಹಿಸಿದ್ದಾನೆ ಕಾಂಗ್ರೆಸ್ ನಿಂದ ಸತತವಾಗಿ ಗೆಲ್ಲುತ್ತಿದ್ದವರ ಮತಗಳ ಅಂತರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುವ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ.
    ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತಂದೆ -ಮಕ್ಕಳಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೆ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿದ್ದಾನೆ.
    ಇದನ್ನು ಹೊರತು ಪಡಿಸಿ ಚುನಾವಣಾ ಕಣದಲ್ಲಿದ್ದ ತಂದೆ- ಮಕ್ಕಳು ಜಯಗಳಿಸಿದ್ದಾರೆ.
    ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಜಯಗಳಿಸಿದರೆ, ಅವರ ಪುತ್ರ ಹಾಗೂ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
    ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ
    ಮಾಜಿ ಸಚಿವ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
    ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಕಲಾ ಕೆಜಿಎಫ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
    ಜಾತ್ಯಾತೀತ ಜನತಾದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ
    ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಮರು ಆಯ್ಕೆಯಾದರೆ, ಅವರ ಪುತ್ರ ಜಿ.ಡಿ.ಹರೀಶ್‍ಗೌಡ ಹುಣಸೂರು ಕ್ಷೇತ್ರದಲ್ಲಿ ಚುನಾಯಿತರಾಗಿದ್ದಾರೆ.
    ಹಾಸನದ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಮಂಜು ಆಯ್ಕೆಯಾದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದಾರೆ.
    ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಆಯ್ಕೆಯಾದರೆ, ಗೌರಿಬಿದನೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಅವರ ಮಾವ ಪುಟ್ಟಸ್ವಾಮಿಗೌಡ ಚುನಾಯಿತರಾಗಿದ್ದಾರೆ.
    ಮಂತ್ರಿಗಳು ಮನೆಗೆ-
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಘಟಾನುಘಟಿ ಸಚಿವರುಗಳಿಗೆ ಸೋಲುಂಟಾಗಿದೆ. ಸಚಿವರಾದ ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಎಂಟಿಬಿ ನಾಗರಾಜ್, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಬಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ವಿ.ಸೋಮಣ್ಣ, ಬಿ.ಸಿ.ನಾಗೇಶ್, ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಸೇರಿದಂತೆ ಘಟಾನುಘಟಿ ನಾಯಕರು ಮುಖಭಂಗ ಅನುಭವಿಸಿದ್ದಾರೆ.
    ಸತತ ಆರು ಬಾರಿ ಗೆದ್ದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಭಾರೀ ಮುಖಭಂಗವಾಗಿದೆ. ಅದೇ ರೀತಿ ಮುಧೋಳದಲ್ಲಿ ಐದು ಬಾರಿ ಗೆದ್ದಿದ್ದ ಗೋವಿಂದ ಕಾರಜೋಳ ಮುಧೋಳದಲ್ಲಿ, ಮುರುಗೇಶ್ ನಿರಾಣಿ ಬೀಳಗಿಯಲ್ಲಿ, ಬಿ.ಸಿ.ಪಾಟೀಲ್ ಹಿರೇಕೆರೂರಿನಲ್ಲಿ ಪರಾಭವಗೊಂಡಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleKarnataka Election – ಫಲಿತಾಂಶ ವಿಶ್ಲೇಷಣೆ
    Next Article ಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    6 ಪ್ರತಿಕ್ರಿಯೆಗಳು

    1. Wbvitp on ಫೆಬ್ರವರಿ 11, 2026 3:34 ಅಪರಾಹ್ನ

      betmgm Tennessee betmgm-play mgm gambling app

      Reply
    2. Oehbfp on ಫೆಬ್ರವರಿ 19, 2026 5:34 ಫೂರ್ವಾಹ್ನ

      Journey through a landscape of lucrative bonuses and free plays. crowns coin casino log in offers multilingual support for global players. Join the elite circle of winners!

      Reply
    3. Rpdyan on ಫೆಬ್ರವರಿ 25, 2026 5:36 ಅಪರಾಹ್ನ

      Feel the ground shake with buffalo fury on the reels. free buffalo slots is loaded with ways-to-win, explosive bonuses, and golden rewards that hit hard. Join the action!

      Reply
    4. Xsdogb on ಫೆಬ್ರವರಿ 27, 2026 9:50 ಅಪರಾಹ್ನ

      Get in on the action with chumba casino free sweeps generous free Sweeps Coins bonus. Play premium games daily and redeem Sweeps for cash prizes. Start winning now!

      Reply
    5. Csxazu on ಮಾರ್ಚ್ 2, 2026 1:23 ಫೂರ್ವಾಹ್ನ

      Crypto gambling evolved. Faster. Fairer. More rewarding. best slots on stake 2025+.

      Reply
    6. Isorit on ಮಾರ್ಚ್ 3, 2026 5:56 ಅಪರಾಹ್ನ

      DraftKings free spins Casino—where big offers meet big wins. Unlock 500 spins with $5 played + up to $1K safety on losses. Spin and succeed!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Williamdug ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Utmtmc ರಲ್ಲಿ ಹೊರಟ್ಟಿ ಅವರನ್ನು ಹೊಡೆಯಲು ಹೋಗಿದ್ರಾ ಜಮೀರ್..?
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.