Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆಲುಗಿನ ಸ್ಟಾರ್ ನಟನೊಂದಿಗೆ ಪವಿತ್ರಾ ಲೋಕೇಶ್ ವಿವಾಹ?
    ಸುದ್ದಿ

    ತೆಲುಗಿನ ಸ್ಟಾರ್ ನಟನೊಂದಿಗೆ ಪವಿತ್ರಾ ಲೋಕೇಶ್ ವಿವಾಹ?

    vartha chakraBy vartha chakraಜೂನ್ 21, 2022Updated:ಜೂನ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪವಿತ್ರಾ ಲೋಕೇಶ್, ಕನ್ನಡ ಚಿತ್ರರಂಗ ಕಂಡ ಪ್ರತಿಭಾನ್ವಿತ ಹಾಗು ಸ್ಪುರದ್ರೂಪಿ ನಟಿ. ಮೈಸೂರು ಲೋಕೇಶ್ ಪುತ್ರಿ ಪವಿತ್ರಾ ಅವರ ಮತ್ತೊಂದು ಮದುವೆ ಆಗೋ ವಿಚಾರ ಸ್ಯಾಂಡಲ್​ವುಡ್​ ಹಾಗು ಟಾಲಿವುಡ್ ಚಿತ್ರರಂಗದಲ್ಲಿ ಹಾಟ್ ಫೇವರಿಟ್ ಚರ್ಚೆ ವಿಷಯವಾಗಿದೆ. ಅದೂ ತೆಲುಗಿನ ಖ್ಯಾತ ನಟ ವಿಜಯ ನಿರ್ಮಲಾ ಅವರ ಪುತ್ರ, ಹಿರಿಯ ನಟ ನರೇಶ್ ಜೊತೆ ಪವಿತ್ರಾ ಎರಡನೇ ಬಾರಿ ವಿವಾಹವಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಾಗಲೇ ನರೇಶ್ ಮೂರು ವಿವಾಹವಾಗಿದ್ದು ಇದು ಅವರ ನಾಲ್ಕನೇ ಮದುವೆಯಾಗಲಿದೆ. ಈ ಬಗ್ಗೆ ತೆಲುಗಿನ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ.
    ತನ್ನ 16 ನೇ ವಯಸ್ಸಿನಲ್ಲಿ ಅಭಿನಯಿಸಿ ಎಲ್ಲರ ಮನಸ್ಸು ಗೆದ್ದಿದ್ದ ನಟಿ ಪವಿತ್ರಾ 150 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. 2006ರಲ್ಲೀ ತೆರೆಕಂಡ ಕನ್ನಡದ ಚಿತ್ರವಾದ ನಾಯಿ ನೆರಳು ಚಿತ್ರದಲ್ಲಿನ ಅಭಿನಯಕ್ಕಾಗಿ ಅವರ ಅತ್ಯುತ್ತಮ ನಟನೆಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಸುಚೇಂದ್ರ ಪ್ರಸಾದ್ ಅವರ ಜೊತೆ ವಿವಾಹವಾಗಿ ಎರಡು ಮಕ್ಕಳನ್ನು ಹೊಂದಿದ್ದ ನಟ ಕೆಲವು ವರ್ಷಗಳ ಹಿಂದೆ ಅವರಿಂದ ದೂರವಾಗಿದ್ದರು. ಇದೀಗ ತೆಲುಗಿನ ಪ್ರಸಿದ್ದ ನಟ ಮಹೇಶ್ ಬಾಬುಗೆ ಸೋದರ ಸಂಬಂಧಿಯಾಗಿರುವ ನರೇಶ್ ಜತೆ ನಟಿ ಹಸೆಮಣೆ ಏರುತ್ತಿದ್ದಾರೆಂದು ಸುದ್ದಿಗಳು ಕೇಳಿಬಂದಿದೆ. ಇನ್ನೂ ಕೆಲ ಮಾಧ್ಯಮಗಳು ಈ ಇಬ್ಬರೂ ಇದಾಗಲೇ ಮದುವೆ ಆಗಿದ್ದಾರೆಂದು ವರದಿ ಮಾಡಿವೆ, ನಟಿ ಪವಿತ್ರಾ ಲೋಕೇಶ್ ಹಾಗು ನಟರಾದ ನರೇಶ್ ಹಲವಾರು ಚಿತ್ರಗಳಲ್ಲಿ ಒಟ್ಟಾಗಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಇಬ್ಬರ ಮದುವೆ ವಿಚಾರ ಎಲ್ಲೆಡೆ ಹರಿದಾಡುತ್ತಿದ್ದು, ಇಬ್ಬರೂ ಪರಸ್ಪರ ಪ್ರೀತಿಯಲ್ಲಿದ್ದಾರೆ, ಲಿವಿಂಗ್ ಟುಗೆದರ್ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಪವಿತ್ರಾ ಲೋಕೇಶ್ ಹಾಗು ನರೇಶ್ ಇದುವರೆಗೆ ತಮ್ಮ ಮದುವೆ ವಿಚಾರದ ಕುರಿತು ಎಲ್ಲಿಯೂ ಹೇಳಿಕೊಂಡಿಲ್ಲ.

    Entertainment
    Share. Facebook Twitter Pinterest LinkedIn Tumblr Email WhatsApp
    Previous ArticleShopping ಮಾಡುವಾಗ Arrest
    Next Article ಮತ್ತೆ ಮೈದಾನಕ್ಕಿಳಿದು ಬ್ಯಾಟ್ ಬೀಸಿದ ಕಿಚ್ಚ!
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 47uj4 ರಲ್ಲಿ ಶಂಕಿತ ಉಗ್ರನ ಟೋಪಿಯ ಬೆನ್ನು ಹತ್ತಿದ ಎನ್ಐಎ ತಂಡ | NIA
    • nln7m ರಲ್ಲಿ ದಿವಾಕರ್ ಬಾಬು ಕೊಲೆಗೆ ಶ್ರೀ ರಾಮುಲು ಸ್ಕೆಚ್ ಹಾಕಿದ್ದರಾ.?
    • 4yeul ರಲ್ಲಿ ಬಿ.ಶ್ರೀರಾಮುಲು ಕಾಂಗ್ರೆಸ್ ಸೇರೋದು ಗ್ಯಾರಂಟಿ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe