ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಬಿಲ್ ಕಟ್ಟೋಲ್ಲ ಅಂತಾರೆ – ಏನು ಮಾಡೋದು?
    ರಾಜಕೀಯ

    ವಿದ್ಯುತ್ ಬಿಲ್ ಕಟ್ಟೋಲ್ಲ ಅಂತಾರೆ – ಏನು ಮಾಡೋದು?

    vartha chakraBy vartha chakraಮೇ 20, 2023Updated:ಮೇ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದ ವಿದ್ಯುತ್ ಪ್ರಸರಣ ನಿಗಮಗಳು ಮತ್ತು ಜನಸಾಮಾನ್ಯರ ನಡುವೆ ಇದೀಗ ಹಗ್ಗ ಜಗ್ಗಾಟ ಆರಂಭವಾಗಿದೆ.
    ಏಪ್ರಿಲ್ ತಿಂಗಳಲ್ಲಿ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ತನ್ನ ಗ್ರಾಹಕರಿಗೆ ವಿದ್ಯುತ್ ಶುಲ್ಕ ಪಾವತಿಸುವಂತೆ ಬಿಲ್ ವಿತರಿಸಿದೆ ಆದರೆ ಬಹುತೇಕರು ಈ ಬಿಲ್ ಗಳನ್ನು ಪಾವತಿಸುವ ಗೋಜಿಗೆ ಹೋಗಿಲ್ಲ.
    ಅದರಲ್ಲೂ ಗ್ರಾಮೀಣ ಪ್ರದೇಶದ ಜನತೆ ತಾವು ಬಳಸಿರುವ ವಿದ್ಯುತ್ 200 ಯೂನಿಟ್ ದಾಟಿಲ್ಲ ಹೀಗಾಗಿ ವಿದ್ಯುತ್ ಶುಲ್ಕ ಪಾವತಿಸುವುದಿಲ್ಲ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ 200 ಯೂನಿಟ್ ವರೆಗೆ ವಿದ್ಯುತ್ ಬಳಕೆ ಉಚಿತವಾಗಿರಲಿದೆ ಎಂದು ಹೇಳಿದೆ ಹೀಗಾಗಿ ನಾವುಗಳು ಪಾವತಿಸುವುದಿಲ್ಲ ಎಂದು ತಕರಾರು ತೆಗೆದಿದ್ದಾರೆ.
    ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕರ ಮನೆ ಬಾಗಿಲಲ್ಲಿ ವಿದ್ಯುತ್ ಶುಲ್ಕ ಪಡೆದು ರಸೀದಿ ನೀಡುವ ವ್ಯವಸ್ಥೆ ಇದೆ ಹೀಗಾಗಿ ಬೆಸ್ಕಾಂ ಸಿಬ್ಬಂದಿ ಜನಸಾಮಾನ್ಯರ ಮನೆ ಬಾಗಿಲಿಗೆ ಹೋಗಿ ಶುಲ್ಕ ಪಾವತಿಸುವಂತೆ ಮಾನವಿ ಮಾಡಿದರೆ ಅದಕ್ಕೆ ಯಾರೂ ಸೊಪ್ಪು ಹಾಕುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಅತಿ ಹೆಚ್ಚು ವಿದ್ಯುತ್ ಗ್ರಾಹಕರನ್ನು ಹೊಂದಿರುವ ಬೆಸ್ಕಾಂ ತೀವ್ರ ನಷ್ಟ ಅನುಭವಿಸುವಂತಾಗಿದೆ.
    ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದು, ಉಚಿತ ವಿದ್ಯುತ್ ನೀಡುವುದರ ಬಗ್ಗೆ ನಮಗೆ ಯಾವುದೇ ಆದೇಶ ಬಂದಿಲ್ಲ. ಹಾಗಾಗಿ ಗ್ರಾಹಕರು ವಿದ್ಯುತ್ ಬಿಲ್ ಅನ್ನು ಕಡ್ಡಾಯವಾಗಿ ಪಾವತಿಸಬೇಕು. ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ.
    ಉಚಿತ ವಿದ್ಯುತ್ ನೀಡುವ ಕುರಿತಂತೆ ಒಂದು ವೇಳೆ ಸರ್ಕಾರದಿಂದ ಆದೇಶ ಬಂದಿದ್ದರೂ ಅದು ಮುಂದಿನ ಬಿಲ್ ಗೆ ಅನ್ವಯವಾಗುತ್ತದೆ. ಬಾಕಿ ಬಿಲ್‌ಗೆ ಆ ಆದೇಶ ಅನ್ವಯಿಸುವುದಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ಜನರು ಈಗಾಗಲೇ ಬಳಕೆ ಮಾಡಿರುವ ವಿದ್ಯುತ್‌ಗಳ ಬಿಲ್‌ ಅನ್ನು ಕಟ್ಟಬೇಕು ಎಂದು ಗ್ರಾಹಕರಿಗೆ ಬೆಸ್ಕಾಂ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.
    ಆದರೂ ಇದನ್ನು ಕೇಳುವ ಸ್ಥಿತಿಯಲ್ಲಿ ಗ್ರಾಹಕರು ಇಲ್ಲ ಹೀಗಾಗಿ ಇದೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸುವತ್ತ ಸಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous ArticleBJPಗೆ ಅನೇಕ ಕಡೆ deposit ಕೂಡ ಬರಲಿಲ್ಲ
    Next Article ಉನ್ನತ ಹುದ್ದೆಗಾಗಿ ಹಿರಿಯ ಅಧಿಕಾರಿಗಳ ಲಾಬಿ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Lxztcy on ಏಪ್ರಿಲ್ 8, 2026 10:46 ಫೂರ್ವಾಹ್ನ

      Des produits de qualitГ©, des prix doux et un accueil qui fait la diffГ©rence – https://www.medicum.fr/spe-ville/pharmacien/magny-cours/pharmacie-circuit , La pharmacie qui anticipe vos besoins et dГ©passe vos attentes .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.