Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath
    Trending

    ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath

    vartha chakraBy vartha chakraಏಪ್ರಿಲ್ 20, 202412 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.19- ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹತ್ಯೆ ಗದಗ್ ನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಸೇರಿದಂತೆ ಹಲವು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ತರಲು ಸಂಚು ರೂಪಿಸಿದೆ ಎಂದು ಡಿಕೆ ಶಿವಕುಮಾರ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಈ ಪ್ರಕರಣಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡುತ್ತಿರುವ ಟೀಕೆಗಳನ್ನು ಗಮನಿಸಿದರೆ ರಾಜ್ಯದ ಚುನಾಯಿತ ಸರ್ಕಾರವನ್ನು ಅತಂತ್ರಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಹೇಳಿದರು. ಕೆಲವು ವೈಯಕ್ತಿಕ ನೆಲೆಗಟ್ಟಿನಲ್ಲಿ ನಡೆದ ಪ್ರಕರಣಗಳು ಮತ್ತು ಪ್ರೇಮ ವೈಫಲ್ಯ ಪ್ರಕರಣದಲ್ಲಿ ನಡೆದ ಘಟನೆಗಳಿಗೆ ಕೋಮು ಬಣ್ಣ ನೀಡಲಾಗುತ್ತಿದೆ ಬಿಜೆಪಿ ನಾಯಕರು ಎಂದು ದೂರಿದರು.

    ರಾಜಕೀಯ ಬಣ್ಣ:
    ಮತ್ತೊಂದೆಡೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್
    ಗದಗದಲ್ಲಿ ಆಗಿರುವ ನಾಲ್ಕು ಮರ್ಡರ್ ಕುಟುಂಬಕ್ಕೆ ಸಂಬಂಧಿಸಿರುವ ಘಟನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ಇನ್ನು‌ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
    ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ, ಆ ಇಬ್ಬರು ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ರು. ಅದರಲ್ಲಿ‌ ಕುಟುಂಬದ ವಿರೋಧ ವ್ಯಕ್ತಪಡಿಸಿದ್ದಾರೆ, ಹುಡುಗಿ ಪ್ರೀತಿ ನಿರಾಕರಿಸಿದ್ದನ್ನು ಸಹಿಸಲಾಗದ ಹುಡುಗ ಚಾಕುವಿನಿಂದ ಆಕೆಯನ್ನು ಇರಿದು ಕೊಲೆ ಮಾಡಿದ್ದಾನೆ.ಇನ್ನು ಬೆಂಗಳೂರಿನ ಡಬಲ್ ಮರ್ಡರ್, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಗಿರುವುದು.
    ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಲೇಪಿಸುವುದು ಎಷ್ಟರಮಟ್ಟಿಗೆ ಸರಿ? ಇನ್ನು ಚುನಾವಣಾ ಹೊಸ್ತಿಲಿನಲ್ಲಿ ಇಂತಹ ಘಟನೆಗಳನ್ನು ಮಾಡಿಸುವುದು ಅವರೇ ಎಂದು ಆಪಾದಿಸಿದರು.

    12 ಮರ್ಡರ್:
    ಹುಬ್ಬಳ್ಳಿಯ ಯುವತಿ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಕಳೆದ ಸಂಜೆಯಿಂದ ಇಂದು ಮುಂಜಾನೆಯವರೆಗೆ ಕೊಟ್ಟು 12 ವಾಕ್ಯಗಳು ನಡೆದಿವೆ. ಇದು ರಾಜ್ಯದ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ.
    ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ವಿಷ ಉಣಿಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಗುರುವಾರ ನಡೆದಿದೆ. ಮತ್ತೊಂದೆಡೆ ಇದರ ಬೆನ್ನಲ್ಲೇ, ಕೌಟುಂಬಿಕ ಕಲಹದಿಂದ ವ್ಯಕ್ತಿಯೋರ್ವ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷದ ನೀರು ಕುಡಿಸಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.

    ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್​ನಲ್ಲಿ ಸುರೇಶ್ ಮತ್ತು ಅನುಷಾ ಎನ್ನುವ ಜೋಡಿ ಗುರುವಾರ ಹತ್ಯೆಗೀಡಾಗಿದ್ದಾರೆ. ಘಟನೆಯಲ್ಲಿ ಸುರೇಶ್ ಎಂಬಾತ ಅನುಷಾಳನ್ನು ಕೊಲೆ ಮಾಡಿದ್ದರೆ, ಸುರೇಶ್​ನನ್ನು ಅನುಷಾಳ ತಾಯಿ (ಗೀತಾ) ಕೊಲೆ ಮಾಡಿದ್ದರು ಎಂಬುದು ನಂತರ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿತ್ತು.
    ಸುರೇಶ್ ಮತ್ತು ಅನುಷಾ ಇಬ್ಬರ ನಡುವೆ ಹಲವು ವರ್ಷಗಳಿಂದ ಪರಿಚಯವಿತ್ತು. ಅದು ಬೇರೆ ಸಂಬಂಧಕ್ಕೂ ತಿರುಗಿತ್ತು. ಸುರೇಶನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದರು. ಆದರೂ ಅನುಷಾಳೊಂದಿಗೆ ಸುರೇಶ್ ಸಂಬಂಧ ಹೊಂದಿದ್ದ. ತಮ್ಮಿಬ್ಬರ ಸಂಬಂಧವನ್ನು ಮುಂದುವರೆಸುವುದು ಬೇಡ ಎಂದು ಅನುಷಾ ಹೇಳಿದ್ದಕ್ಕೆ ಸುರೇಶ್ ಕೋಪಗೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಅನುಷಾಳ ತಾಯಿ ಸುರೇಶನ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದಿದ್ದಾಳೆ. ಪರಿಣಾಮ ಸುರೇಶ್​​ ಸಹ ಸಾವನ್ನಪ್ಪಿದ್ದಾನೆ.

    crime Karnataka m News Politics ಕಾನೂನು ಕೊಲೆ ಬೊಮ್ಮಾಯಿ ಮದುವೆ ರಾಜಕೀಯ ವಿದ್ಯಾರ್ಥಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಇ ವಿ ಎಂ ಬಗ್ಗೆ ಈಗಲೂ ಅನುಮಾನವೇ | EVM
    Next Article ನೇಹಾ ಹತ್ಯೆ -ರಾಜಕಾರಣಕ್ಕೆ ಬಳಕೆ ಸಿಎಂ ಕಟು ಟೀಕೆ | Neha Hiremath
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    12 ಪ್ರತಿಕ್ರಿಯೆಗಳು

    1. Ozvychivanie pomeshenii_zaSr on ಜುಲೈ 21, 2024 7:25 ಫೂರ್ವಾಹ್ನ

      фоновое озвучивание помещений фоновое озвучивание помещений .

      Reply
    2. skoraya narkologicheskaya pomosh_xzMl on ಸೆಪ್ಟೆಂಬರ್ 13, 2024 6:52 ಫೂರ್ವಾಹ್ನ

      скорая наркологическая помощь на дому в москве https://www.skoraya-narkologicheskaya-pomoshch12.ru .

      Reply
    3. Jamesher on ಸೆಪ್ಟೆಂಬರ್ 25, 2024 5:14 ಫೂರ್ವಾಹ್ನ

      воронин владимир александрович

      Reply
    4. CareyNug on ನವೆಂಬರ್ 8, 2024 12:12 ಫೂರ್ವಾಹ್ನ

      Мечтаете о том, чтобы отдохнуть и восстановить силы? Сауны Москвы помогут вам достичь желаемого результата. Наши заведения предлагают всё необходимое для того, чтобы вы могли расслабиться и насладиться каждой минутой своего пребывания. Заходите на сайт чтобы узнать подробности – https://dai-zharu.ru/

      Reply
    5. USAVag on ಮೇ 1, 2025 2:26 ಅಪರಾಹ್ನ

      My wife says I’ve got more pep lately-I just smile and point to ventolin inhaler untuk apa. Feel the difference and savor every moment.

      Reply
    6. Euroten on ಮೇ 10, 2025 9:40 ಫೂರ್ವಾಹ್ನ

      Addressing daily stressors through proactive habits like journaling or exercise helps unlock the full potential of canadian Tadalafil. Get closer to your goals with fast delivery.

      Reply
    7. lfd7c on ಜೂನ್ 4, 2025 4:08 ಫೂರ್ವಾಹ್ನ

      order clomiphene without insurance clomiphene only cycle clomiphene pregnancy where to get generic clomiphene tablets buy generic clomid tablets cheap clomid without rx can i get cheap clomiphene tablets

      Reply
    8. pills like cialis on ಜೂನ್ 9, 2025 5:51 ಫೂರ್ವಾಹ್ನ

      More peace pieces like this would urge the интернет better.

      Reply
    9. side effects flagyl on ಜೂನ್ 11, 2025 12:00 ಫೂರ್ವಾಹ್ನ

      With thanks. Loads of knowledge!

      Reply
    10. eaert on ಜೂನ್ 18, 2025 7:29 ಫೂರ್ವಾಹ್ನ

      order inderal 20mg without prescription – plavix where to buy buy methotrexate tablets

      Reply
    11. 3tnsd on ಜೂನ್ 21, 2025 5:04 ಫೂರ್ವಾಹ್ನ

      order generic amoxicillin – ipratropium over the counter order ipratropium 100 mcg pill

      Reply
    12. dikww on ಜೂನ್ 23, 2025 8:22 ಫೂರ್ವಾಹ್ನ

      zithromax 500mg pill – order bystolic 20mg pill oral nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cxgdf ರಲ್ಲಿ BBMP ವಾರ್ಡ್ ಗಳು Final, ಚುನಾವಣೆಗೆ ಸಜ್ಜು | BBMP Elections
    • Melvinboory ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • купить кокаин ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe