Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada
    ಸುದ್ದಿ

    ಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada

    vartha chakraBy vartha chakraನವೆಂಬರ್ 15, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Bigg Boss Kannada
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.15 – ಬಿಗ್ ಬಾಸ್ (Bigg Boss Kannada) ಸ್ಪರ್ಧಿ ತನಿಷಾ ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಧಾವಿಸಿ ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ.
    ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ (Bigg Boss Kannada) ಸೆಟ್‌ಗೆ ತೆರಳಿದ ಕುಂಬಳಗೋಡು ಪೊಲೀಸರು ವಿಚಾರಣೆ ಮಾಡಲಾಗಿದ್ದು, ತನಿಷಾ ಧ್ವನಿ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಪ್ರೋಮೋದಲ್ಲಿರುವ ಧ್ವನಿಗೂ, ಹಾಗೂ ದೂರುದಾರರು ನೀಡಿರುವ ಧ್ವನಿ ಬಗ್ಗೆ ಪರಿಶೀಲನೆ ಮಾಡಲಾಗಿದೆ.

    ಎರಡೂ ಮುದ್ರಿತ ಧ್ವನಿ ಸಂಗ್ರಹಿಸಿರುವ ಪೊಲೀಸರು, ಈ ಸಂಭಾಷಣೆ ಕುರಿತಂತೆ ಪ್ರತಾಪ್‌ಗೂ ವಿಚಾರಣೆ ಮಾಡಲಾಗಿದೆ. ತನಿಷಾ ಮತ್ತು ಪ್ರತಾಪ್ ಹೇಳಿಕೆ ಪಡೆದಿರೋ ಪೊಲೀಸರ ಮುಂದಿನ ನಡೆಯೇನು? ಎಂದು ಕಾದುನೋಡಬೇಕಿದೆ.
    ಪ್ರಕರಣದ ವಿವರ:
    ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ
    ಪ್ರಕರಣ ದಾಖಲಾಗಿದ್ದು, ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 12ರಂದು ಎಫ್‌ಐಆರ್ ದಾಖಲಿಸಿದ್ದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿತ್ತು.
    ಡ್ರೋನ್ ಪ್ರತಾಪ್‌ಗೆ ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದ್ದು, ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್‌ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು.

    #kannada
    Share. Facebook Twitter Pinterest LinkedIn Tumblr Email WhatsApp
    Previous Articleಪರೀಕ್ಷೆಯಲ್ಲಿ ಹಿಜಾಬ್ ಗೆ ಷರತ್ತು ಬದ್ಧ ಅನುಮತಿ | Hijab
    Next Article ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024
    vartha chakra
    • Website

    Related Posts

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 6, 2025 3:44 ಅಪರಾಹ್ನ

      ?Celebremos a cada cazador de emociones intensas !
      Jugar en Casino Retiro Sin VerificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com. Gracias a esta flexibilidad, cada sesiГіn se vuelve mГЎs cГіmoda al usar servicios como casinos sin verificacion.
      Jugar en casino sin verificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casino sin dni.
      Casinos sin kyc, diversiГіn sin esperas – п»їhttps://casinoretirosinverificacion.com/
      ?Que la suerte te beneficie con que consigas admirables retribuciones relucientes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • loto188.pro ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ktEt ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • kypit kyrsovyu_zdKl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe