Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೈತಿಕ ಪೊಲೀಸ್ ಗಿರಿ ವಿರುದ್ಧ ಸಮರ ಸಾರಿದ ಖಾಕಿ ಪಡೆ
    ಅಪರಾಧ

    ನೈತಿಕ ಪೊಲೀಸ್ ಗಿರಿ ವಿರುದ್ಧ ಸಮರ ಸಾರಿದ ಖಾಕಿ ಪಡೆ

    vartha chakraBy vartha chakraಜೂನ್ 6, 2023Updated:ಜೂನ್ 6, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.6- ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ನೈತಿಕ ಪೊಲೀಸ್​ ಗಿರಿ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ನಿರತಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
    ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿರುವ ವ್ಯಕ್ತಿಗಳ ಚಲನ ಲನಗಳ ಮೇಲೆ ಮಂಗಳೂರು ನಗರ ಪೊಲೀಸರು ಕಣ್ಣಿಟ್ಟಿದ್ದಾರೆ.
    ಸಮಾಜದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿಕೊಡುವ ಆತಂಕದ ಹಿನ್ನೆಲೆಯಲ್ಲಿ ನೈತಿಕ ಪೊಲೀಸ್​ ಗಿರಿ ಕೃತ್ಯ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಪೊಲೀಸರು ಇಂತಹ ಕೃತ್ಯಗಳಲ್ಲಿ ನಿರತರಾಗಿದ್ದ ವ್ಯಕ್ತಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.
    ಐದು ವರ್ಷಗಳಲ್ಲಿ ಈ ರೀತಿಯ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.
    ಸೋಮೇಶ್ವರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು.
    ಇದುವರೆಗೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿಯ 1.90 ಲ.ರೂ. ಬಾಂಡ್‌ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ

    Verbattle
    Verbattle
    Verbattle
    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleBL ಸಂತೋಷ್ ಅಂದರೆ ಯಾರು ಅದು?
    Next Article Ukraine ದೇಶದ Dam ಧ್ವಂಸ ಮಾಡಿದ Russia
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 7:40 ಅಪರಾಹ್ನ

      Нужен трафик и лиды? авигрупп SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • RicardoCor ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.