Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    ಅಪರಾಧ

    ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer

    vartha chakraBy vartha chakraಮೇ 1, 2023Updated:ಮೇ 1, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Pic courtesy : The New Indian Express
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.30- ಬೇಲಿಯೇ ಎದ್ದು ಹೊಲ ಮೇಯ್ದ ಕತೆಯಿದು. ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಜವಾಬ್ದಾರಿ ಹೊತ್ತ ಪೊಲೀಸ್ ಅಧಿಕಾರಿ (Police Officer) ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ವೆಸಗಿದ ಆರೋಪದಲ್ಲಿ ಸಿಲುಕಿದ್ದಾರೆ.

    ರಾತ್ರಿ ವೇಳೆ ಗಸ್ತು ತಿರುಗುವ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಅಧಿಕಾರಿ (Police Officer) ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮನೆಗೆ ನುಗ್ಗಿದ್ದಾರೆ.

    Police Officer

    ಈ ಕುರಿತಂತೆ ಬೆಂಗಳೂರಿನ ಸುಬ್ರಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಇನ್ಸ್‌ಪೆಕ್ಟರ್ ಶರಣಗೌಡ ವಿರುದ್ದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ರಾಜಕುಮಾರ್ ಎಂಬುವರ ಬಂಧನಕ್ಕೆ ಇನ್ಸ್‌ಪೆಕ್ಟರ್ ಶರಣಗೌಡ ಪೊಲೀಸರ (Police Officer) ಜೊತೆ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಪತ್ನಿ ಹಾಗೂ ಮಗಳ ಜೊತೆ ಪೊಲೀಸರು ಅಸಭ್ಯ ವರ್ತಿಸಿರುವ ಆರೋಪವಿದೆ. ಇದನ್ನು ಪ್ರಶ್ನೆ ಮಾಡಲು ರಾಜಕುಮಾರ್ ಇನ್ಸ್‌ಪೆಕ್ಟರ್ ಗೆ ಕರೆ ಮಾಡಿದ್ದ. ಈ ವೇಳೆ ರಾಜಕುಮಾರ್ ಗೆ ಯಾವುದರ ಬಗ್ಗೆ ದೂರು ಬಂದಿದೆ ಇನ್ಸ್‌ಪೆಕ್ಟರ್ ಮಾಹಿತಿ ನೀಡಿಲ್ಲ.

    ಮಾತ್ರವಲ್ಲ ಯಾರಿಗೆ ಬೇಕಾದರೂ ದೂರು ಕೊಡು ಎಂದು ಅವಾಜ್ ಹಾಕಿದ್ದ. ಇದೀಗ ಇನ್ಸ್‌ಪೆಕ್ಟರ್ ಶರಣಗೌಡ ಹಾಗೂ ರಾಜಕುಮಾರ್ ನಡುವಿನ ಸಂಭಾಷಣೆ ವೈರಲ್ ಆಗಿ. (Police Officer)

    Also read. 

    ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi

    Verbattle
    Verbattle
    Verbattle
    art lic m Office Police Varthachakra ಕಾನೂನು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    Next Article ದೊಡ್ಡ ಅಪಾಯದಿಂದ ಬಚಾವಾದ DK Shivakumar
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Fukbix on ಫೆಬ್ರವರಿ 13, 2026 4:06 ಫೂರ್ವಾಹ್ನ

      betmgm New York betmgm MD betmgm AL

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Epggmg ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    • Tracymix ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.