Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna
    ರಾಜಕೀಯ

    ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna

    vartha chakraBy vartha chakraಸೆಪ್ಟೆಂಬರ್ 1, 202352 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.1 – ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಯುವ ಮುಖಂಡ ಪ್ರಜ್ಚಲ್ ರೇವಣ್ಣ (Prajwal Revanna) ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ತೀರ್ಪು‌ ನೀಡಿದೆ.
    ಲೋಕಸಭಾ ಚುನಾವಣೆ ಸಮಯದಲ್ಲಿ ಪ್ರಜ್ವಲ್‌ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿರುವ ಆರೋಪ ಎದುರಿಸುತ್ತಿದ್ದಾರೆ.

    ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‍ನಲ್ಲಿ ಪ್ರಕರಣ ದಾಖಲಿಸಿದ್ದರು.
    ಪ್ರಜ್ವಲ್ ರೇವಣ್ಣ ಅವರು,ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಸತ್ ಸದಸ್ಯತ್ವದಿಂದ
    ಅನೂರ್ಜಿತ ಗೊಳಿಸಿ,ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ ಎರಡನೇ ಅಭ್ಯರ್ಥಿಯಾಗಿರುವ ತಮ್ಮನ್ನೇ ಆಯ್ಕೆಯಾದ ಅಭ್ಯರ್ಥಿ ಎಂದು ಪರಿಗಣಿಸಬೇಕು ಎಂದು ಕೋರಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ‌ಈ ಬಗ್ಗೆ ವರದಿ‌ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ‌ ವರದಿ ನೀಡಿದ ಅಂದಿನ ಜಿಲ್ಲಾಧಿಕಾರಿ, ಪ್ರಿಯಾಂಕಾ ಮೇರಿ ಫಾನ್ಸಿಸ್ ಈ ಪ್ರಕರಣ ಆದಾಯ ತೆರಿಗೆ ಇಲಾಖೆ ತನಿಖೆಗೆ ಸೂಕ್ತ ಎಂದು ವರದಿ ನೀಡಿದ್ದರು.ಪ್ರಕರಣದ ಸಂಬಂಧ ಹೈಕೋರ್ಟ್‍ಗೆ ಹಾಜರಾಗಿದ್ದ ಪ್ರಜ್ವಲ್ ರೇವಣ್ಣ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.

    ಎರಡು ಕಡೆ ವಾದ- ವಿವಾದ ಆಲಿಸಿದ ನ್ಯಾಯಪೀಠ ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿ ತೀರ್ಪು ನೀಡಿದೆ..ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.
    ಇನ್ನೂ ಈ‌ ತೀರ್ಪಿನಿಂದಾಗಿ ಲೋಕಸಭೆಯಲ್ಲಿ ಇದ್ದ ಒಂದು ಸ್ಥಾನವನ್ನು ಜೆಡಿಎಸ್ ಕಳೆದುಕೊಂಡಿದೆ. ವಿಶೇಷವೆಂದರೆ ಈ ಚುನಾವಣೆ ತಕರಾರು ಅರ್ಜಿ ಸಲ್ಲಿಸಿರುವ ಎ.ಮಂಜು‌ ಅಂದು ಬಿಜೆಪಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು ಈಗ ಅವರು ಜೆಡಿಎಸ್ ಸೇರಿದ್ದು ವಿಧಾನಸಭೆಗೆ‌ ಆಯ್ಕೆಯಾಗಿದ್ದಾರೆ.

    JDS kannada news karnataka news News prajwal revanna revanna ಚುನಾವಣೆ ನ್ಯಾಯ ಸಂಸತ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy
    Next Article ರಾಜ್ಯಕ್ಕೆ ಹೊಸ ಕೈಗಾರಿಕೆ ನೀತಿ | Karnataka
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_zuot ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Это карточка гугл Бизнес ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • elektrokarniz kypit_rlsl ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe