Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಸ್ಲೀಂ ಸಮುದಾಯದವರು ಗೋ ಮಾಂಸ ತಿಂದು ಕೊಬ್ಬಿದ್ದಾರೆ!
    ಸುದ್ದಿ

    ಮುಸ್ಲೀಂ ಸಮುದಾಯದವರು ಗೋ ಮಾಂಸ ತಿಂದು ಕೊಬ್ಬಿದ್ದಾರೆ!

    vartha chakraBy vartha chakraಜೂನ್ 15, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಈಗಾಗಲೇ ಅಕ್ರಮ ಕಸಾಯಿಖಾನೆಗಳನ್ನು ತೆಗೆಯಲಾಗಿದೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧವಾದರೂ ಗೋಹತ್ಯೆ ಮಾತ್ರ ನಿಂತಿಲ್ಲ. ಗೋಮಾಂಸ ಈಗಲೂ ಮಾರಾಟ ಆಗುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
    ಅವರು ಈ ಕುರಿತು ಧಾರವಾಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮುಸ್ಲಿಂ ಸಮುದಾಯ 60 ವರ್ಷದಿಂದ ಕಾಂಗ್ರೆಸ್ ಆಡಳಿತದಲ್ಲಿ ಗೋ ಮಾಂಸ ತಿಂದು ಕೊಬ್ಬಿದ್ದಾರೆ. ಸಿಕ್ಕಾಪಟ್ಟೆ ಹಣವನ್ನು ಗಳಿಸಿದ್ದಾರೆ. ಅದರಿಂದ ಆದಾಯವನ್ನು ಬರುವ ಹಾಗೆ ಮಾಡಿದ್ದಾರೆ. ಗೋವು ನಮಗೆ ಹಾಲು ಕೊಡುತ್ತದೆ. ಅತ್ಯಂತ ಪೂಜ್ಯವಾದ ಪ್ರಾಣಿಯಾಗಿದೆ. ಎಲ್ಲವನ್ನು ಕೊಡುವುದರಿಂದ ಅದಕ್ಕೆ ನಾವು ಕಾಮಧೇನು ಅಂತೀವಿ. ಅಕ್ರಮ ಕಸಾಯಿಖಾನೆಗಳನ್ನು ಬುಲ್ಡೋಜರ್ ಮೂಲಕ ಕಿತ್ತೆಸೆದಿದ್ದು ಸ್ವಾಗತಾರ್ಹ ಎಂದರು.

    ಗೋವು ಅನಿವಾರ್ಯ ಅಂಶ ಆಗಿದೆ. ಚಿಕ್ಕಮಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲೂ ಇನ್ನು ಅಕ್ರಮ ಕಸಾಯಿಖಾನೆಗಳಿವೆ.
    ಅಂತಹವುಗಳನ್ನು ಹುಡುಕಿ ಕಿತ್ತೆಸೆದಿದ್ದು ಸ್ವಾಗತರ್ಹವಾಗಿದ್ದು, ಚಿಕ್ಕಮಗಳೂರಿನ ಎಲ್ಲ ನಗರಸಭೆಯ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.
    ಇದೇ ಮಾದರಿಯಲ್ಲಿ ಇಡೀ ಕರ್ನಾಟಕ ರಾಜ್ಯದ ತುಂಬೆಲ್ಲ ಆಗಬೇಕು. ಅಕ್ರಮ ಕಸಾಯಿಖಾನೆಗಳು ಸಾವಿರಾರಿವೆ. ಹಲವು ಪ್ರತಿಭಟನೆ ಹಿನ್ನೆಲೆಗಳು ಮತ್ತು ಗೋ ಕಳ್ಳರನ್ನು ಹಿಡಿಯುವ ಕಾರ್ಯವನ್ನು ಶ್ರೀರಾಮ ಸೇನೆ ಮಾಡುತ್ತಿದೆ. ನಿರಂತರವಾಗಿ ಗೋವನ್ನು ಸಾಗಿಸುವಂತ ಪ್ರಕ್ರಿಯೆಗೆ ಬುಲ್ಡೋಜರ್ ಒಂದೇ ದಾರಿಯಾಗಿದೆ ಎಂದರು.

    Verbattle
    Verbattle
    Verbattle
    pramod muthalik Religion ಕಾಂಗ್ರೆಸ್ ಧಾರವಾಡ
    Share. Facebook Twitter Pinterest LinkedIn Tumblr Email WhatsApp
    Previous Article18 ಲಕ್ಷ ರೂ.ಗಳಿಗೆ ಮಾರಾಟವಾಯ್ತು ಚಾಮುಂಡಿ ಎಕ್ಸ್‌ಪ್ರೆಸ್
    Next Article ಸಾಯಿ ಪಲ್ಲವಿ ಕೆಲಸದ ಬದ್ಧತೆಗೆ ಭೇಷ್ ಎಂದು ನಿರ್ದೇಶಕ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • LinwoodGah ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Tracymix ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.