Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ
    ಬೆಂಗಳೂರು

    ಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ

    vartha chakraBy vartha chakraಮೇ 23, 2023Updated:ಮೇ 23, 202310 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.23- ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸೇವೆಗೆ ತೆರಳಿರುವ ಪ್ರವೀಣ್‌ ಸೂದ್‌ ಅವರು ರಾಜ್ಯ ಸೇವೆಯಿಂದ ಬಿಡುಗಡೆಗೊಂಡ ವೇಳೆ ಸಹೋದ್ಯೋಗಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.
    ರಾಜ್ಯ ಪೊಲಿಸ್‌ ಇಲಾಖೆಯ ಮುಖ್ಯಸ್ಥನಾಗಿ ಭಾರವಾದ ಹೃದಯದಿಂದ ಕೇಂದ್ರ ಸೇವೆಗೆ ಹೊರಟಿದ್ದೇನೆ ಮೂರು ವರ್ಷಗಳ ಕಾಲ ಮಾರಿಷನ್‌ ದೇಶದಲ್ಲಿ ಪೊಲೀಸ್‌ ಸಲಹೆಗಾರನಾಗಿ ಸೇವೆ ಸಲ್ಲಿಸಿದ್ದರ ಹೊರತಾಗಿ ಇಲಾಖೆಯಲ್ಲಿ 37 ವರ್ಷ ಹಾಗೂ ಇಲಾಖಾ ಮುಖ್ಯಸ್ಥನಾಗಿ ಮೂರೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಇಲಾಖೆಯ ವಿವಿಧ ಹುದ್ದೆಗಳಲ್ಲಿ ವೃತ್ತಿಪರತೆ ಮತ್ತು ಸೇವಾ ಮನೋಭಾವದಿಂದ ನನ್ನನ್ನು ಅರ್ಪಿಸಿಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ. ರಾಜ್ಯ ಪೊಲೀಸ್‌ ಮುಖ್ಯಸ್ಥನಾಗಿ ನಿರ್ಗಮಿಸುತ್ತಿದ್ದರೂ ಮತ್ತೊಂದು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಸದಾವಕಾಶ ದೊರಕಿದೆ. ಜೀವನ, ರಿಲೇ ಓಟದ ತರಹ ಮತ್ತು ನಾವು ಅಧಿಕಾರವನ್ನು ಮುಂದಿನವರಿಗೆ ಹಸ್ತಾಂತರ ಮಾಡದ ಹೊರತು ಜಯಗಳಿಸಲು ಸಾಧ್ಯವಿಲ್ಲ. ಪೊಲೀಸ್‌ ಮುಖ್ಯಸ್ಥನಾಗಿ ಒಂದು ಪಡೆಯನ್ನು ಮುನ್ನಡೆಸುವುದು ನಿಜಕ್ಕೂ ಸವಾಲಿನ ವಿಷಯವೇ ಸರಿ. ಆದರೆ, ಕಾನ್ಸ್‌ಟೇಬಲ್‌ನಿಂದ ಹಿಡಿದು ಡಿಜಿ ಹುದ್ದೆವರೆಗಿನ ನನ್ನ ಎಲ್ಲಾ ಸಹೋದ್ಯೋಗಿಗಳು ನೀಡಿದ ಸಹಕಾರದಿಂದ ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಸಾಧ್ಯವಾಯಿತು. ಉತ್ತುಂಗದಲ್ಲಿ ಒಮ್ಮೊಮ್ಮೆ ಏಕಾಂಗಿಭಾವ ಕಾಡಿದ್ದೂ ಉಂಟು. ಆದರೆ, ಅವು ಕೆಲವೇ ಕ್ಷಣಗಳಾಗಿದ್ದವು’ ಎಂದಿದ್ದಾರೆ.
    ಪ್ರತಿಯೊಬ್ಬ ಐಪಿಎಸ್‌ ಅಧಿಕಾರಿಗೆ ನಾಯಕತ್ವ ಮೂಲಗುಣ ಎಂಬುದು ನೆನಪಿರಬೇಕು. ಐಪಿಎಸ್‌ ಅಧಿಕಾರಿಗಳು ಇಲಾಖೆಯ ಸುಧಾರಣೆಗಾಗಿ ಯಾವುದೇ ನಿರ್ದಿಷ್ಟಹುದ್ದೆಯನ್ನು ಅಲಂಕರಿಸಲು ಕಾಯಬಾರದು. ಜಿಲ್ಲಾ ವರಿಷ್ಠಾಧಿಕಾರಿ, ಆಯುಕ್ತರು ಅಥವಾ ಮಹಾನಿರ್ದೇಶಕರ ಹುದ್ದೆಯನ್ನೇರಿದರೆ ಮಾತ್ರ ಬದಲಾವಣೆ ಸಾಧ್ಯವೆಂದು ಕಾಯುತ್ತಾ ಕೂರುವುದು ಸಮಂಜಸವಲ್ಲ. ಪೊಲೀಸ್‌ ಪಡೆಯ ಸುಧಾರಣೆಗೆ ಪ್ರತಿಯೊಂದು ಹುದ್ದೆಯು ನಮಗೆ ಉತ್ತಮ ಅವಕಾಶ ಕಲ್ಪಿಸಿಕೊಡುತ್ತದೆ. ಮಾಧ್ಯಮಗಳು ಕೆಲವೊಂದು ಹುದ್ದೆಗಳನ್ನು ಎಲ್ಲರ ಹುಬ್ಬೇರುವಂತೆ ವರ್ಣರಂಜಿತವಾಗಿ ಬಿಂಬಿಸುತ್ತವೆ.
    ಆದರೆ ಇನ್ನುಳಿದ ಹುದ್ದೆಗಳು ಕೇವಲ ಅಧೀನ ಸಿಬ್ಬಂದಿಯ ನಿಶ್ಯಬ್ದ ಹೊಗಳಿಕೆಗೆ ಪಾತ್ರವಾಗುತ್ತವೆ. ನಿಜವಾಗಿ ಅಷ್ಟೇನೂ ಮಹತ್ವವಲ್ಲದ ಹುದ್ದೆಗಳಲ್ಲಿ ವ್ಯವಸ್ಥೆಯ ಬದಲಾವಣೆಗೆ ಉತ್ತಮ ಅವಕಾಶ ಲಭಿಸುತ್ತದೆ. ಮಾಧ್ಯಮದವರು ಇದನ್ನು ಗಮನಿಸಲಾರರು. ಆದರೆ, ವೀಕ್ಷಕನಾಗಿ ಸಾಮಾನ್ಯ ಕಾನ್ಸ್‌ಟೇಬಲ್‌ ಇದನ್ನು ಗುರುತಿಸಲು ಶಕ್ತನಾಗಿರುತ್ತಾನೆ. ಇವರೇ ಅಧಿಕಾರಿಗಳ ಕಾರ್ಯವೈಖರಿಯ ನಿಜವಾದ ತೀರ್ಪುಗಾರರು’ ಎಂದು ತಮ್ಮ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ. ರಾಜ್ಯಕ್ಕೆ ಕೀರ್ತಿ ತರುವೆ:
    ರಾಜ್ಯದ ಜನತೆ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ನನಗೆ ಹಾಗೂ ನನ್ನ ಕುಟುಂಬಕ್ಕೆ ಅಪಾರ ಪ್ರೀತಿ ತೋರಿದ್ದಾರೆ. ಕರ್ನಾಟಕ ರಾಜ್ಯ ನನ್ನ ಜನ್ಮಭೂಮಿ ಅಲ್ಲದಿದ್ದರೂ ಇದು ನನ್ನ ಕರ್ಮಭೂಮಿ. ಮುಂದೆ ಎರಡು ವರ್ಷಗಳ ನಂತರ ಕನ್ನಡ ನಾಡಿಗೆ ಮರಳು ಬರಲು ನಾನು ಕಾತುರದಿಂದ ಕಾಯುತ್ತಿರುತ್ತೇನೆ. ನನಗೆ ಲಭಿಸಿದ್ದಕ್ಕಿಂತ ಹೆಚ್ಚಿನ ದೈವಾನುಗ್ರಹ ನಿಮಗೆಲ್ಲರಿಗೂ ಲಭಿಸಲಿ’ ಎಂದು ಪ್ರವೀಣ್‌ ಸೂದ್‌ ಬರೆದಿರುವ ಸುದೀರ್ಘ ಪತ್ರದಲ್ಲಿ ಸಹೋದ್ಯೋಗಿಗಳಿಗೆ ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous ArticleUT ಖಾದರ್ ವಿಧಾನಸಭೆ ಸ್ಪೀಕರ್
    Next Article ರಾಜ್ಯ ಕಾಂಗ್ರೆಸ್ ನಾಯಕರ ಬಾಯಿಗೆ ಹೈಕಮಾಂಡ್ ಬೀಗ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    10 ಪ್ರತಿಕ್ರಿಯೆಗಳು

    1. buy cialis generic online on ಜೂನ್ 9, 2025 10:36 ಅಪರಾಹ್ನ

      More articles like this would frame the blogosphere richer.

      Reply
    2. order flagyl pill on ಜೂನ್ 11, 2025 4:52 ಅಪರಾಹ್ನ

      More posts like this would prosper the blogosphere more useful.

      Reply
    3. ywdm6 on ಜೂನ್ 19, 2025 3:44 ಫೂರ್ವಾಹ್ನ

      inderal 10mg pill – buy methotrexate generic methotrexate for sale

      Reply
    4. 749ue on ಜೂನ್ 22, 2025 12:41 ಫೂರ್ವಾಹ್ನ

      how to buy amoxicillin – buy diovan 80mg pill buy ipratropium pills for sale

      Reply
    5. x236b on ಜೂನ್ 24, 2025 3:41 ಫೂರ್ವಾಹ್ನ

      zithromax 500mg generic – buy azithromycin 500mg for sale nebivolol 5mg over the counter

      Reply
    6. ifost on ಜೂನ್ 25, 2025 11:56 ಅಪರಾಹ್ನ

      buy augmentin medication – https://atbioinfo.com/ ampicillin cost

      Reply
    7. 9rbxs on ಜೂನ್ 27, 2025 4:09 ಅಪರಾಹ್ನ

      esomeprazole 20mg tablet – https://anexamate.com/ buy nexium capsules

      Reply
    8. gf4rv on ಜೂನ್ 29, 2025 1:39 ಫೂರ್ವಾಹ್ನ

      order warfarin for sale – https://coumamide.com/ buy generic hyzaar

      Reply
    9. nnd2i on ಜೂನ್ 30, 2025 11:21 ಅಪರಾಹ್ನ

      how to get meloxicam without a prescription – https://moboxsin.com/ oral mobic

      Reply
    10. k9ax2 on ಜುಲೈ 2, 2025 8:17 ಅಪರಾಹ್ನ

      buy prednisone 5mg pill – corticosteroid buy prednisone 5mg online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • 91nq7 ರಲ್ಲಿ ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    • 84aoy ರಲ್ಲಿ CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe