Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Prince Harryಯ Spare ವಿವಾದ
    ಅಂತಾರಾಷ್ಟ್ರೀಯ

    Prince Harryಯ Spare ವಿವಾದ

    vartha chakraBy vartha chakraಜನವರಿ 6, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜನವರಿ 10 ರಂದು ಬಿಡುಗಡೆಗೊಳ್ಳಬೇಕಿದ್ದ ಪ್ರಿನ್ಸ್ ಹ್ಯಾರಿ ಅವರ ಆತ್ಮಚರಿತ್ರೆ “ಸ್ಪೇರ್” ಗುರುವಾರವೇ ಸೋರಿಕೆಯಾಗಿದೆ. ಆತ್ಮಚರಿತ್ರೆಯ ಸ್ಪ್ಯಾನಿಷ್ ಭಾಷೆಯ ಆವೃತ್ತಿಯು ತಪ್ಪಾಗಿ ಮಾರಾಟಗೊಂಡು ಎಡವಟ್ಟಾಗಿದೆ . ಆಗಿಂದಾಗ್ಗೆ ಸ್ಪೇನ್ ನ ಪುಸ್ತಕ ಮಳಿಗೆಗಳಿಂದ ಆತ್ಮಚರಿತ್ರೆಯನ್ನು ತೆಗೆಯಲಾಯಿತಾದರೂ, ಅಷ್ಟರಲ್ಲಾಗಲೇ ಕೆಲವು ಪ್ರತಿಗಳು ಮಾಧ್ಯಮದ ಕೈಸೇರಿದ್ದವು. ಬಹಿರಂಗಗೊಂಡ ಆತ್ಮಚರಿತ್ರೆಯ ಕೆಲವು ಆಸಕ್ತಿಕರ ವಿಷಯಗಳು ಇಲ್ಲಿವೆ.
    * ವಿಲಿಯಂ ತನ್ನ ಮೇಲೆ ದೈಹಿಕವಾಗಿ ದಾಳಿ ಮಾಡಿದ್ದನೆಂದು ಹೇಳಿಕೊಂಡಿರುವ ಹ್ಯಾರಿ.
    * ಸಹೋದರರು ಪರಸ್ಪರರನ್ನು ವಿಲ್ಲಿ ಮತ್ತು ಹಾರೊಲ್ಡ್ ಎಂದು ಕರೆದುಕೊಳ್ಳುತ್ತಿದ್ದರು.
    * ತಾನು ಅಫ಼್ಘಾನಿಸ್ಥಾನದಲ್ಲಿ ೨೫ ಜನರನ್ನು ಕೊಂದಿರುವೆ ಎಂದು ಹೇಳಿಕೊಂಡಿರುವ ಹ್ಯಾರಿ.
    * ನಾನು ಕೊಕೇನ್ ಸೇವಿಸಿದ್ದೆ, ಆದರೆ ಇಷ್ಟವಾಗಲಿಲ್ಲ.
    *ಅಣ್ಣನೊಂದಿಗಿನ ಜಗಳದ ಬಗ್ಗೆ ಪತ್ನಿಗಿಂತ ಮೊದಲು ಥೆರಪಿಸ್ಟ್ ಗೆ ಹೇಳಿದ್ದ ಹ್ಯಾರಿ.
    * ವಿಲಿಯಮ್ ಮತ್ತು ಕೇಟ್ ತನ್ನನ್ನು ನಾಜಿ ಸಮವಸ್ತ್ರ ಧರಿಸುವಂತೆ ಉತ್ತೇಜಿಸುತ್ತಿದ್ದರು ಎಂದು ಹ್ಯಾರಿ ಹೇಳಿಕೊಂಡಿದ್ದಾರೆ.
    * ತಮ್ಮ ಜೀವನದ ಏಳು ಬೀಳುಗಳನ್ನು, ರಾಜಮನೆತನದ ನಿರ್ಭಂಧಗಳನ್ನು, ಐಷಾರಾಮಿ ಜೀವನವನ್ನು ತಮ್ಮ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ.
    * ತಾಯಿಯ ಸಾವಿನ ಬಗ್ಗೆ ತಿಳಿದ ಕ್ಷಣದ ಬಗ್ಗೆಯೂ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.
    * ಕ್ಯಾಮಿಲ್ಲಾರನ್ನು ಮದುವೆಯಾಗಬೇಡಿ ಎಂದು ಚಾರ್ಲ್ಸ್ ರನ್ನು ಬೇಡಿಕೊಂಡಿದ್ದ ಹ್ಯಾರಿ ಮತ್ತು ವಿಲಿಯಮ್
    * ಜಗಳವಾಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದ ಚಾರ್ಲ್ಸ್
    * ವರ್ಜಿನಿಟಿ ಕಳೆದುಕೊಂಡ ಆ ದಿನದ ಬಗ್ಗೆಯೂ ಪುಸ್ತಕದಲ್ಲಿ ಹಂಚಿಕೊಂಡಿದ್ದಾರೆ ಹ್ಯಾರಿ.

    ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಸುಹಾನಾ ಖಾನ್ ತನ್ನ ಸಂಗಾತಿ ಎಂದು ಪರಿಚಯಿಸಿದ ಅಮಿತಾಭ್ ಬಚ್ಚನ್ ಮೊಮ್ಮಗ
    Next Article ಸಹಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ಮಾಡಿದ ಆರೋಪಿಯ ಪ್ರತಿಕ್ರಿಯೆ
    vartha chakra
    • Website

    Related Posts

    ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !

    ಜೂನ್ 7, 2025

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    ಮೇ 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesGon ರಲ್ಲಿ ಸತ್ತವನು ಎದ್ದು‌ ಬಂದಾಗ
    • AlfonsoFlolf ರಲ್ಲಿ ಸತ್ತವನು ಎದ್ದು‌ ಬಂದಾಗ
    • Donaldtip ರಲ್ಲಿ ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe