Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾ ನಾಯಕಿಯಲ್ಲಿ Priyanka Gandhi ಕಮಾಲ್
    ರಾಜ್ಯ

    ನಾ ನಾಯಕಿಯಲ್ಲಿ Priyanka Gandhi ಕಮಾಲ್

    vartha chakraBy vartha chakraಜನವರಿ 15, 2023Updated:ಜನವರಿ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.15-
    ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ನಾನಾ ಕಸರತ್ತು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಮಹಿಳೆಯರನ್ನು ಸೆಳೆಯುವ ದೃಷ್ಟಿಯಿಂದ ಯುವ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಕರೆತರುತ್ತಿದೆ.
    ಹಿಮಾಚಲ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ‌ಪ್ರಯೋಗ ಯಶಸ್ವಿಯಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಹೀಗಾಗಿ ಕರ್ನಾಟಕದಲ್ಲೂ ಅವರನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಗಿಸಲು ಸಿದ್ದತೆ ನಡೆಸಲಾಗಿದೆ.
    ಇದಕ್ಕಾಗಿ ಬೆಂಗಳೂರಿನಲ್ಲಿ ನಡೆಯುವ ಮಹಿಳಾ ನಾಯಕಿಯರ ಸಮಾವೇಶ ನಾ ನಾಯಕಿಯಲ್ಲಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ .
    ಅರಮನೆ ಮೈದಾನದಲ್ಲಿ ಮಹಿಳಾ ನಾಯಕಿಯರ ಸಮಾವೇಶ ನಡೆಯುತ್ತಿದೆ.ಇದರಲ್ಲಿ ಗ್ರಾಮ ಪಂಚಾಯತ್, ಸಹಕಾರ ಸಂಘಗಳು ಸೇರಿದಂತೆ ಸಂಸತ್‍ವರೆಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಹೆಣ್ಣುಮಕ್ಕಳು ಭಾಗವಹಿಸುತ್ತಿದ್ದಾರೆ.
    ಈ ನಡುವೆ ನಾ ನಾಯಕಿ’ ಸಮಾವೇಶ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಗೆ ಸೀಮಿತವಾಗಿದ್ದು, ಪುರುಷ ಕಾರ್ಯಕರ್ತರಿಗೆ ಅವಕಾಶವಿಲ್ಲ. ಪುರುಷ ಕಾರ್ಯಕರ್ತರು ಬಂದು ಸಮಯ ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಸೂಚನೆ ನೀಡಿದ್ದಾರೆ.
    ಸಮಾವೇಶದಲ್ಲಿ ತಮ್ಮನ್ನೂ ಸೇರಿದಂತೆ ಪುರುಷ ನಾಯಕರೂ ವೇದಿಕೆಯ ಮೇಲೆ ಕೂರುವುದಿಲ್ಲ. ವೇದಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಮಹಿಳೆಯರಿಗೆ ಮೀಸಲಿಟ್ಟು ನಾವು ವೇದಿಕೆ ಮುಂಭಾಗದಲ್ಲಿ ಕೂರಲು ನಿರ್ಧರಿಸಿದ್ದೇವೆ ಎಂದೂ ಹೇಳಿದರು.ಹಾಗೇ ಸೋಮವಾರ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುವಾಗ ಬ್ಯಾಟರಾಯಣಪುರದ ಸಾದಹಳ್ಳಿ ಟೋಲ್ ಗೇಟ್-ಗೆ ಅವರು ತಲುಪುತ್ತಿದ್ದಂತೆಯೇ ಬೆಳಿಗ್ಗೆ 10.30ಕ್ಕೆ ಅವರನ್ನು ಬೆಂಗಳೂರಿಗೆ ಸ್ವಾಗತ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುತ್ತಿದ್ದಾರೆಂದು ಶಾಸಕ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ BJPಗೆ ಬಹುಮತ- ಸಮೀಕ್ಷಾ ವರದಿ‌
    Next Article BJP ವಿಜಯಸಂಕಲ್ಪ ಅಭಿಯಾನ
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ಸಿಎಂ ಪುತ್ರನಿಗೆ ಡಿಸಿಎಂ ಬೆಂಬಲಿಗರು ಹೇಳಿದ್ದೇನು ಗೊತ್ತಾ..?

    ಫೆಬ್ರವರಿ 9, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Anzsdk ರಲ್ಲಿ ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Thomasjuise ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.