ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Amul ವಿರುದ್ಧ ಸ್ಪೋಟಿಸಿದ ಆಕ್ರೋಶ
    ಆರೋಗ್ಯ

    Amul ವಿರುದ್ಧ ಸ್ಪೋಟಿಸಿದ ಆಕ್ರೋಶ

    vartha chakraBy vartha chakraಏಪ್ರಿಲ್ 10, 2023Updated:ಏಪ್ರಿಲ್ 11, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟದ ನಿರ್ಧಾರದ ವಿರುದ್ಧ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳ ಆಕ್ರೋಶ ಮುಗಿಲೆದ್ದಿದೆ ಬೆಂಗಳೂರಿನಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದವು.

    ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ,
    ಅಮೂಲ್ ನ ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅ ಉತ್ಪನ್ನಗಳಾದ ಬೀದಿಗೆಸೆದು ಆಕ್ರೋಶ ವ್ಯಕ್ತಪಡಿಸಿದರು.
    ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

    what is the Amul vs Nandini controversy know why congress and Opposition  Boycott major milk brand in karnataka | आखिर क्या है Amul vs Nandini विवाद,  जानें क्यों कर्नाटक में छिड़ी है

    ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜನಪ್ಪ ಅಮೂಲ್ ಸಂಸ್ಥೆ ಕನ್ನಡಿಗರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಕನ್ನಡಿಗರು ಕಟ್ಟಿದ ಹೆಮ್ಮೆಯ ಸಂಸ್ಥೆ ಕೆಎಂಎಫ್ (ನಂದಿನಿ). ಅದನ್ನು ನಾಶಪಡಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
    ಕೇಂದ್ರ ಸರ್ಕಾರ ನಂದಿನಿಯನ್ನು ಅಮೂಲ್ ನೊಂದಿಗೆ ವಿಲೀನಗೊಳಿಸಲು ಯತ್ನಿಸುತ್ತಿದೆ. ಇಂಥದ್ದೇನಾದರೂ ನಡೆದರೆ ಕರ್ನಾಟಕದ ಜನತೆ ದಂಗೆ ಏಳುತ್ತಾರೆ ಎಂದು ಎಚ್ಚರಿಸಿದರು.

    ಸರ್ವನಾಶ:
    ರಾಜ್ಯದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು ಕುಮಾರ ನಡೆಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆಪಾದಿಸಿದ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ಬೈಯ್ಯಾರೆಡ್ಡಿ ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಅಮೂಲ್ ಹೆಸರಿನ ಮರೆಯಲ್ಲಿ ನಡೆಯುತ್ತಿರುವ ಬಹು ದೊಡ್ಡ ಹುನ್ನಾರವನ್ನು ಹಿಮ್ಮೆಟ್ಟಿಸಬೇಕೆಂದು ವಿನಂತಿಸಿದ್ದಾರೆ.

    ಹಾಲಿನ ಉತ್ಪನ್ನಗಳಿಗೆ ಲಾಭದಾಯಕ ದರವನ್ನು ನಿಗದಿಪಡಿಸುವಂತೆ ,ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಂತೆ ನಿರಂತರವಾಗಿ ರಾಜ್ಯದ ಹಾಲು ಉತ್ಪಾದಕರು ಪ್ರತಿಭಟನೆ-ಹೋರಾಟಗಳನ್ನು ನಡೆಸಿ ಆಗ್ರಹಿಸಿದ್ದರೂ ನಿರ್ಲಕ್ಷಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರಗಳು ಕೆಎಂಎಫ್ ನ 16 ಜಿಲ್ಲಾ ಹಾಲು ಒಕ್ಕೂಟಗಳ ಮಾರುಕಟ್ಟೆ ಕಸಿಯಲು ಟೊಂಕ ಕಟ್ಟಿ ನಿಂತಿರುವುದು ಹಾಗೂ ಚುನಾವಣಾ ಸಂದರ್ಭದಲ್ಲೂ ನಿರ್ಲಜ್ಜವಾಗಿ ಸಮರ್ಥಿಸುತ್ತಿರುವುದು ಅತ್ಯಂತ ನಾಚೀಕೆಗೇಡು
    ಎಂದು ಟೀಕಿಸಿದ್ದಾರೆ.

    Verbattle
    Verbattle
    Verbattle
    #karnataka amul amulmilk m milk Nandini ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleDalai Lamaರ ಅಸಹ್ಯ ನಡವಳಿಕೆ
    Next Article Rahul Gandhi ವಿರುದ್ಧ Gulam Nabi ಕಟು ಟೀಕೆಗೆ ಕಾರಣ ಏನು ಗೊತ್ತಾ?
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    6 ಪ್ರತಿಕ್ರಿಯೆಗಳು

    1. Cfafoj on ಫೆಬ್ರವರಿ 17, 2026 11:14 ಅಪರಾಹ್ನ

      casino online offers an sexy no-real-money casino experience filled with top-tier slots and equiangular giveaways. Players preference the eleemosynary sign-up bonuses and the ability to take first prize in redeemable Sweepstakes Coins through entertaining gameplay.

      Reply
    2. Orngkq on ಫೆಬ್ರವರಿ 19, 2026 12:50 ಫೂರ್ವಾಹ್ನ

      Immerse yourself in the world of virtual excitement. crown coins casino app offers a user-friendly interface and mobile app. Get your first win today!

      Reply
    3. Jtvejn on ಫೆಬ್ರವರಿ 21, 2026 12:31 ಫೂರ್ವಾಹ್ನ

      Unlock endless cascades in Sweet Bonanza, where every tumble builds bigger prizes. Lollipop sweet bonanza sugar rush scatters unlock multiplier-packed free spins. Sweet success starts here!

      Reply
    4. Wtbvhb on ಫೆಬ್ರವರಿ 27, 2026 1:51 ಅಪರಾಹ್ನ

      chumba casino free coins welcomes you with free Sweeps Coins and premium slot action. Daily bonuses keep the wins coming — redeem for cash prizes anytime. Play today!

      Reply
    5. Pzmomj on ಮಾರ್ಚ್ 1, 2026 7:28 ಅಪರಾಹ್ನ

      Trusted since 2017. Still the fastest. Still stake crypto casino the fairest. Still the best.

      Reply
    6. Gbmrsi on ಮಾರ್ಚ್ 3, 2026 12:17 ಅಪರಾಹ್ನ

      DraftKings online gambling Casino delivers massive rewards. Get 500 bonus spins after $5 + up to $1K in day-one credits. Your jackpot journey begins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wzrewj ರಲ್ಲಿ ಬಿಸಿಗಾಳಿ ಬೀಸಲಿದೆ ಎಚ್ಚರ
    • Robertmib ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • bonus de casino en ligne ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.