Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್
    ಬೆಂಗಳೂರು

    ಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್

    vartha chakraBy vartha chakraಮೇ 11, 2023Updated:ಮೇ 12, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ದೇಶಾದ್ಯಂತ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಸೋಲು ಗೆಲುವಿನ ಲೆಕ್ಕಾಚಾರ ನಡೆದಿರುವ ಬೆನ್ನಲ್ಲೇ ಟಿವಿ ವಾಹಿನಿಗಳ ರೇಟಿಂಗ್ ಪಾಯಿಂಟ್ ಪ್ರಕಟಗೊಂಡಿದ್ದು, ಪಬ್ಲಿಕ್ ಟಿವಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಅಷ್ಟೇ ಅಲ್ಲ ಸುದ್ದಿ ವಾಹಿನಿಗಳ ರೇಟಿಂಗ್ ಪ್ರಮಾಣ ಭಾರಿ ಪ್ರಮಾಣದಲ್ಲಿ ಕುಸಿತ ಉಂಟಾಗಿದೆ.
    ಚುನಾವಣೆ ಎನ್ನುವುದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಂದು ರೀತಿಯಲ್ಲಿ ಹಬ್ಬ. ಇದನ್ನು ಎಲ್ಲರೂ ಹಬ್ಬದ ರೀತಿಯಲ್ಲೇ ಸಂಭ್ರಮಿಸುತ್ತಾರೆ. ಅದೇ ರೀತಿಯಲ್ಲಿ ರಾಜಕೀಯ ವಿದ್ಯಮಾನಗಳು ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿರುತ್ತವೆ.
    ರಾಜಕೀಯ ವಿದ್ಯಮಾನಗಳ ಬಗ್ಗೆ ಜನಸಾಮಾನ್ಯರಿಗೆ ಎಲ್ಲಿಲ್ಲದ ಆಸಕ್ತಿ ಈ ಕುರಿತಾದ ಮಾಹಿತಿಯನ್ನು ಪಡೆದುಕೊಳ್ಳಲು ಅವರು ಸುದ್ದಿ ವಾಹಿನಿಗಳು ಮತ್ತು ವೃತ್ತ ಪತ್ರಿಕೆಗಳನ್ನು ಅವಲಂಬಿಸಿರುತ್ತಾರೆ. ಹೀಗಾಗಿ ಚುನಾವಣೆಯ ಸಮಯದಲ್ಲಿ ವೃತ್ತ ಪತ್ರಿಕೆಗಳ ಪ್ರಸರಣ ಸಂಖ್ಯೆ ದಿಡೀರ್ ಹೆಚ್ಚಳಗೊಂಡರೆ ಸುದ್ದಿ ವಾಹಿನಿಗಳ ನೋಡುಗರ ಪ್ರಮಾಣ ಕೂಡ ಹೆಚ್ಚಳವಾಗುತ್ತದೆ.
    ಚುನಾವಣಾ ಸಮಯದಲ್ಲಿ ಸುದ್ದಿ ವಾಹಿನಿಗಳ ರೇಟಿಂಗ್ ಪಾಯಿಂಟ್ ಗಮನಾರ್ಹ ರೀತಿಯಲ್ಲಿ ಹೆಚ್ಚಳಗೊಳ್ಳುತ್ತದೆ. ಕೆಲವು ಸಮಯದಲ್ಲಂತೂ ರೇಟಿಂಗ್ ಪಾಯಿಂಟ್ ಪಟ್ಟಿಯಲ್ಲಿ ಮನರಂಜನಾ ವಾಹಿನಿಗಳಿಗಿಂತ ಸುದ್ದಿ ವಾಹಿನಿಗಳೇ ಅಗ್ರಸ್ಥಾನದಲ್ಲಿ ಇರುತ್ತವೆ.
    ಆದರೆ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಚುನಾವಣೆ ಸಮಯದಲ್ಲಿ ಸುದ್ದಿ ವಾಹಿನಿಗಳ ರೇಟಿಂಗ್ ಪಾಯಿಂಟ್ ಗಮನಾರ್ಹ ರೀತಿಯಲ್ಲಿ ಹೆಚ್ಚಳವಾಗಿಲ್ಲ. ಕಳೆದ ಕೆಲವಾರು ತಿಂಗಳುಗಳಿಂದ ಯಾವ ಪ್ರಮಾಣದಲ್ಲಿ ಇದೆಯೋ ಅದೇ ಪ್ರಮಾಣದಲ್ಲಿ ರೇಟಿಂಗ್ ಪಾಯಿಂಟ್ ಇದೆ.
    ಈ ವಾರ ಬಾರ್ಕ್ ಬಿಡುಗಡೆ ಮಾಡಿರುವ ಟಿವಿ ರೇಟಿಂಗ್ ಪಾಯಿಂಟ್ ಪಟ್ಟಿಯಲ್ಲಿ ಕೆಲವು ಅಚ್ಚರಿ ಅಂಕಿ ಅಂಶಗಳು ಪ್ರಕಟಗೊಂಡಿವೆ.
    ಇದರ ಪ್ರಕಾರ ಈ ವಾರ ರಾಜ್ಯದ ಎಲ್ಲಾ ಸುದ್ದಿ ವಾಹಿನಿಗಳ ಒಟ್ಟಾರೆ ರೇಟಿಂಗ್ ಪಾಯಿಂಟ್ 228 ಇದ್ದು ಎಂದಿನಂತೆ ಟಿವಿ 9 ಒಟ್ಟಾರೆ 79 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ ಇಲ್ಲಿವರೆಗೆ ಸದಾ ಎರಡನೇ ಸ್ಥಾನದಲ್ಲಿ ಇರುತ್ತಿದ್ದ ಪಬ್ಲಿಕ್ ಟಿವಿ ಇದೆ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
    ಸದಾ ಮೂರನೇ ಸ್ಥಾನದಲ್ಲಿ ಇರುತ್ತಿದ್ದ ಸುವರ್ಣ ನ್ಯೂಸ್ ವಾಹಿನಿ ಈ ಬಾರಿ 41 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ. 39 ಪಾಯಿಂಟ್ ಗಳಿಸಿರುವ ಪಬ್ಲಿಕ್ ಟಿವಿ ಮೂರನೇ ಸ್ಥಾನದಲ್ಲಿದೆ ನಂತರದಲ್ಲಿ ಟಿವಿ 18, ನ್ಯೂಸ್ ಫಸ್ಟ್ ಮೊದಲಾದ ಚಾನೆಲ್ ಗಳಿವೆ

    lic TV ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಫಿನ್ಲೆಂಡ್ ನ ಪ್ರಧಾನಿ ವಿವಾಹ ವಿಚ್ಛೇದನ
    Next Article ಸೋಲು ಗೆಲುವಿನ ಬೆಟ್ಟಿಂಗ್ ಲೆಕ್ಕಾಚಾರ
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_niSn ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • aviator_pooi ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • elektrokarniz kypit_rhsl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe