ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes
    ರಾಜ್ಯ

    ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸ್ ಬಲೆ | Puneet Kerehalli | Karnataka – Cow Vigilantes

    vartha chakraBy vartha chakraಏಪ್ರಿಲ್ 4, 2023Updated:ಏಪ್ರಿಲ್ 5, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.4- ಪ್ರಬಲ ಹಿಂದುತ್ವ ಪ್ರತಿಪಾದನೆಯ ಮೂಲಕ ಇತ್ತೀಚಿನ ದಿನಗಳಲ್ಲಿ ಗಮನ ಸೆಳೆಯುತ್ತಿರುವ ಸಾಮಾಜಿಕ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneet Kerehalli) ಇದೀಗ ಕೊಲೆ‌ ಆರೋಪವೊಂದರಲ್ಲಿ‌ ಸಿಲುಕಿದ್ದು,ಈತನ ಬಂಧನಕ್ಕೆ ಪೊಲೀಸರು ಬಲೆ‌ ಬೀಸಿದ್ದಾರೆ.

    ಕನಕಪುರದ ಏಸು‌ಬೆಟ್ಟ ವಿವಾದ,ಟಿಪ್ಪು ಸುಲ್ತಾನ್, ಸಲಾಂ ಆರತಿ,ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ನಿಷೇಧ ಸೇರಿದಂತೆ ಹಲವಾರು ವಿವಾದಾಸ್ಪದ ವಿಷಯಗಳನ್ನು ಪ್ರತಿಪಾದಿಸುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದರು.

    ಇದೀಗ ಜಾನುವಾರು ಸಾಗಿಸುತ್ತಿದ್ದ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ ನನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಸಿಲುಕಿದ್ದಾರೆ.
    ಈ ಘಟನೆ ನಂತರ ನಾಪತ್ತೆಯಾಗಿದ್ದಾರೆಂದು ಹೇಳಲಾದ ಪುನಿತ್ ಕೆರೆಹಳ್ಳಿಯನ್ನು ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ.

    ಇಲ್ಲಿಯವರೆಗೆ ಪ್ರಕರಣದ ಸಂಬಂಧಿಸಿದಂತೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ  ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು  ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ರಾಮನಗರ ಜಿಲ್ಲಾ ಪೊಲೀಸ್ ಕಳೆದ ಏ.1ರ ಮುಂಜಾನೆ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಲಕ ಇದ್ರೀಸ್ ಪಾಷಾ (39)ನ ಶಂಕಾಸ್ಪದ ಕೊಲೆಯಾಗಿದ್ದು ಪ್ರಕರಣದ ಪತ್ತೆಗೆ 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

    ಅಭಿಷೇಕ್ | Abhishek on Twitter: "Who is this Puneeth Kerehalli?Where does he come from?Talks bullshit sitting in car!" / Twitter

    ಸಾತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚನೆಯಾಗಿದ್ದರೆ ರಾಮನಗರ ಉಪವಿಭಾಗದ ಡಿವೈಎಸ್ಪಿ ಮತ್ತೊಂದು ತಂಡದ ನೇತೃತ್ವ ವಹಿಸಿದ್ದಾರೆ. ಉಪ ವಿಭಾಗದ ಪೊಲೀಸರು ನೇತೃತ್ವದಲ್ಲಿ ಮತ್ತೇರಡು ತಂಡ ರಚಿಸಲಾಗಿದೆ.  ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪಾಷಾ ಶವ ಪತ್ತೆಯಾದ ನಂತರ ಕೆರೆಹಳ್ಳಿ ಸೇರಿ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
    2 ಲಕ್ಷಕ್ಕೆ ಬೇಡಿಕೆ:
    ಇರ್ಫಾನ್ (37) ಮತ್ತು ಚಾಲಕ ಸೈಯದ್ ಜಹೀರ್ (40) ಅವರೊಂದಿಗೆ ಇದ್ರೀಸ್ ಪಾಷಾ ಮಾ.31 ಮಧ್ಯರಾತ್ರಿ 12.30 ರ ಸುಮಾರಿಗೆ ಸಂತೆಮಾಳ ವೃತ್ತದ ಬಳಿ 15 ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದಾಗ ಕೆರೆಹಳ್ಳಿ ಮತ್ತು ಅವರ ಸಂಗಡಿಗರು ವಾಹನ ಅಡ್ಡಗಟ್ಟಿದ್ದಾರೆ.

    ಈ ವೇಳೆ ಅಪಾಯವನ್ನು ಅರಿತ ಪಾಷಾ ಮತ್ತು ಇರ್ಪಾನ್ ಅಲ್ಲಿಂದ ಪರಾರಿಯಾಗಿದ್ದು,  ಜಹೀರ್ ಎಂಬಾತನ  ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ತಾವು ಈ ಜಾನುವಾರುಗಳನ್ನು ಖರೀದಿಸಿ ತಮಿಳುನಾಡಿನ ಕೃಷ್ಣಗಿರಿಗೆ ಮಾರಾಟ ಮಾಡಲು ಕೊಂಡೊಯ್ಯಲಾಗುತ್ತಿದ್ದೇವೆ ಎಂದು ಜಹೀರ್ ತನ್ನನ್ನು ಥಳಿಸಿದ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರಿಗೆ ವಿವರಿಸಲು ಪ್ರಯತ್ನಿಸಿದರೂ, ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮುಗಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

    ಈ ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆದೊಯ್ದಿದ್ದು, ಅಕ್ರಮ ದನ ಸಾಗಾಟ ಆರೋಪದ ಪ್ರಕರಣ ದಾಖಲಿಸಿದರು ಜೊತೆಗೆ ಹಲ್ಲೆ ಮಾಡಿದ ಆರೋಪದಡಿ ಕೆರೆಹ ದೂರು ಕೆರೆಹಳ್ಳಿ ವಿರುದ್ಧವೂ ಪ್ರತಿದೂರು ದಾಖಲಾಗಿತ್ತು.

    ಆದರೆ, ಮರುದಿನ ಬೆಳಿಗ್ಗೆ, ಪಾಷಾ ಅವರ ಮೃತದೇಹ ಪತ್ತೆಯಾಗಿತ್ತು.ಪೊಲೀಸ್ ಠಾಣೆಯಿಂದ ಕೆಲವು ನೂರು ಮೀಟರ್ ದೂರದಲ್ಲಿ ಪತ್ತೆಯಾದ ದೇಹದ ಮೇಲೆ ಚಿತ್ರಹಿಂಸೆಯ ಗುರುತುಗಳಿದ್ದವು.
    ಈ ಹಲ್ಲೆ ಯಾರು ಮಾಡಿದ್ದಾರೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.ದನಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿದ ಕೆರೆಹಳ್ಳಿ ಮತ್ತು ಆತನ ಸಹಚರರು ಪಾಷಾ ಅವರನ್ನು ಹಿಂಬಾಲಿಸಿದ್ದಾರೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.

    ಈ ನಡುವೆ ಹಂತಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪಾಷಾ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪುನೀತ್ ಕೆರೆಹಳ್ಳಿ ಮತ್ತವರ ಸಹಚರರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಜೊತೆ ಮಾತನಾಡಿದ್ದು ಜಿಲ್ಲೆಯಲ್ಲಿ ಕೋಮು ದಳ್ಳುರಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದ್ದು ಅದಕ್ಕೆ ಅವಕಾಶ ಕೊಡದಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ ಅಲ್ಲದೆ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರು ರಾಮನಗರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಪ್ರಯತ್ನ ನಡೆಸಿದ್ದು ಅದನ್ನು ಹತ್ತಿಕ್ಕುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ

    Verbattle
    Verbattle
    Verbattle
    #cowvigilantes #karnataka #puneet #pune HAL Karnataka ಕಾನೂನು ಕೊಲೆ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    Next Article Donald Trump ಬಂಧನ-ಬಿಡುಗಡೆ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Nknsay on ಮಾರ್ಚ್ 16, 2026 6:27 ಅಪರಾಹ್ನ

      Desbloquea posibilidades infinitas en Betano Casino https://betanogame.org/es/. Disfruta de un generoso bono de €500 y gira los carretes en los últimos éxitos. Depósitos rápidos, retiros instantáneos y seguridad de primer nivel – Betano lo tiene todo.

      Reply
    2. Bwbzws on ಮಾರ್ಚ್ 21, 2026 1:59 ಅಪರಾಹ್ನ

      Mostbet – cassino feito para quem quer sentir a emoГ§ГЈo de verdade – https://mostbetpt.pro/bonus/ , Mostbet – o cassino online que mais recompensa seus jogadores em 2025 .

      Reply
    3. Qptngb on ಮಾರ್ಚ್ 24, 2026 7:22 ಅಪರಾಹ್ನ

      Your glow is messing with their RGB balance – https://phenytoinbuy.com , Spin until the universe owes you an apology .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • RalphUnoto ರಲ್ಲಿ ಅಗಲಿದ “ಕಲಾ ತಪಸ್ವಿ”
    • Ronaldpoila ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.