ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ ಬಂಧನ | Puneet kerehalli
    ರಾಜ್ಯ

    ಪುನೀತ್ ಕೆರೆಹಳ್ಳಿ ಬಂಧನ | Puneet kerehalli

    vartha chakraBy vartha chakraಏಪ್ರಿಲ್ 5, 2023Updated:ಏಪ್ರಿಲ್ 6, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.6 – ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ಚಾಲಕ ಇದ್ರೀಷ್ ಪಾಷ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ‌ಕೆರೆಹಳ್ಳಿಯನ್ನು (Puneet Kerehalli) ಬಂಧಿಸುವಲ್ಲಿ‌ ರಾಮನಗರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

    ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರನ್ನೊಳಗೊಂಡ ರಾಮನಗರ ಪೊಲೀಸರ ವಿಶೇಷ ತಂಡಗಳು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಮಹಾನಾಯಕ - Online Kannada News Portal

    ಕಳೆದ ಮಾ.31ರ ಮಧ್ಯರಾತ್ರಿ ಸಾತನೂರು ಪೊಲೀಸ್ ಠಾಣೆ ಮುಂಭಾಗ ಜಾನುವಾರುಗಳನ್ನು ತುಂಬಿದ್ದ ಕ್ಯಾಂಟರ್‌ ವಾಹನವನ್ನು ಅಡ್ಡಗಟ್ಟಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ, ಇತರೆ ನಾಲ್ವರು ಆರೋಪಿಗಳೊಂದಿಗೆ ತಲೆಮರೆಸಿಕೊಂಡಿದ್ದ. ಏ.2 ರಾತ್ರಿ ವಿಡಿಯೊವೊಂದನ್ನು ಹರಿಬಿಟ್ಟಿದ್ದ ಪುನೀತ್‌, ‘ನಾನೇ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿಕೊಂಡು ನಾಪತ್ತೆ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ‌ ತಂಡಗಳು ಯಶಸ್ವಿಯಾಗಿವೆ ಪ್ರಕರಣದ ಆರೋಪಿಯು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರ ಜೊತೆ ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದಾಗಿಯೇ ಪೊಲೀಸರು ಆರೋಪಿಗಳ ಬಂಧನಕ್ಕೆ ಹಿಂಜರಿಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದವು.

    ಇದ್ರೀಷ್ ಪಾಷಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಕನಕಪುರದ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ.

    ಮೂರು ಎಫ್‌ಐಆರ್‌: ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು.

    ಮರು ದಿನ ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಷ್‌ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

    Verbattle
    Verbattle
    Verbattle
    #karnataka #pune #rajasthan cowvigilantes HAL puneet
    Share. Facebook Twitter Pinterest LinkedIn Tumblr Email WhatsApp
    Previous Articleಕಿಚ್ಚ ಸುದೀಪ BJPಗೆ…ನಿಜಾನಾ? Kiccha Sudeep | BJP
    Next Article ಚುನಾವಣೆ-ಆಟೋ ಚಾಲಕರಿಗೆ ಬರೆ | Elections | Election Commission
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Rvtytb on ಫೆಬ್ರವರಿ 13, 2026 4:40 ಫೂರ್ವಾಹ್ನ

      betmgm Indiana https://betmgm-play.com/ betmgm Virginia

      Reply
    2. Cyjiqe on ಫೆಬ್ರವರಿ 20, 2026 5:08 ಫೂರ್ವಾಹ್ನ

      Ignite your evenings with fiery slots and cool bonuses. In coins crown casino, cooling-off periods promote responsible play. Play responsibly and win joyfully!

      Reply
    3. Kqllyi on ಫೆಬ್ರವರಿ 23, 2026 11:48 ಫೂರ್ವಾಹ್ನ

      Sweet Bonanza turns every spin into a delicious thrill ride. Collect sweet bonanza volatility matching treats anywhere for payouts, then unleash the free spins round. Sweet rewards await!

      Reply
    4. Grcvov on ಫೆಬ್ರವರಿ 28, 2026 3:40 ಅಪರಾಹ್ನ

      Spin your favorite slots with free Sweeps Coins at chumba online casino. Real prizes are waiting — sign up and claim your bonus today. Let’s play!

      Reply
    5. Umtkhz on ಮಾರ್ಚ್ 2, 2026 2:55 ಅಪರಾಹ್ನ

      stake vip Originals are — Crash, Plinko, Mines, Dice and more. Combine them with the best slots and live dealers online. Your next big win is one click away.

      Reply
    6. Nwkoiu on ಮಾರ್ಚ್ 4, 2026 9:22 ಫೂರ್ವಾಹ್ನ

      Experience DraftKings casino review Casino magic now. New players get 500 spins for $5 + up to $1K credits on first-day net losses. Spin, win, repeat!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • 1win_gcpl ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Andrewhooca ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.